ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಒಬ್ಬ ವ್ಯಕ್ತಿ, ಕೆಲವು ಕುಟುಂಬಗಳ ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಈ ದೇಶಕ್ಕೆ ಸ್ವಾತ್ರಂತ್ರ್ಯ ದೊರೆತಿದೆ. ಹಾಗಾಗಿ ತಾವು ಈ ದೇಶದ ಕಾನೂನಿಗಿಂತಲೂ ಅತೀತರು ಎಂದು ಬೊಬ್ಬಿರುತ್ತಿರುವ ಈ ಸಂದರ್ಭದಲ್ಲಿ, ಬ್ರಿಟೀಷಶ್ ಸರ್ಕಾರಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ವಿರುದ್ಧ ಸೆಟೆದೆದ್ದು, ತಮ್ಮ ಕೆಲಸಕ್ಕೆ ರಾಜೀನಾಮೇ ನೀಡಿ, ಲಂಡನ್ನಿನಲ್ಲಿ ಬ್ರಿಟೀಷರ ವಿರುದ್ಧ ನ್ಯಾಯಯುತವಾಗಿ ಹೋರಾಡಿ, ವಿರೋಚಿತ ಸೋಲನ್ನು ಅನುಭವಿಸಿದರೂ, ಬ್ರಿಟೀಷರು ಮಾಡಿದ ಆ ಅಮಾನವೀಯ ಕೃತ್ಯವನ್ನು ಇಡೀ ಪ್ರಪಂಚಕ್ಕೆ ತಿಳಿಸಿದಂತಹ ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್ ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ.… Read More ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿದ್ದುಕೊಂಡೇ ಸಾಮಾಜಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿ ನೆನ್ನೆ ಜಿನೈಕ್ಯರಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಭಾರತೀಯರ ಶ್ರದ್ಧಾ ಕೇಂದ್ರವಾಗಿದ್ದ ಕಾಶ್ಮೀರದ ಶಾರದಾ ದೇವಿ ಪೀಠ, 1947ರ ದೇಶ ವಿಭಜನೆಯ ಸಮಯದಲ್ಲಿ ಪಾಕೀಸ್ಥಾನದ ಭಾಗವಾಗಿ, ಅಲ್ಲಿನ ಮತಾಂಧರ ಅಟ್ಟಹಾಸದಿಂದ ನುಚ್ಚುನೂರಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದಿಂದ ಕೂಗಳತೆ ದೂರದಲ್ಲೇ ತೀತ್ವಾಲ್ ಎಂಬ ಸ್ಥಳದಲ್ಲೇ ಹಿಂದಿದ್ದ ಶಾರದಾ ಮಂದಿರದ ತದ್ರೂಪಿನಂತಹ ಮಂದಿರ, ಶೋಭಕೃತ್ ನಾಮ ಸಂವತ್ಸರದ ಚೈತ್ರ ಶುದ್ಧ ಪ್ರತಿಪದೆಯಂದು ದೇಶದ ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆಯಾದ ಸಂಭ್ರಮದ ರಸಕ್ಷಣಗಳು ಇದೋ ನಿಮಗಾಗಿ… Read More ಶಾರದಾ ದೇವಿ, ಕಾಶ್ಮೀರದಲ್ಲಿ ಪುನರ್ ಸ್ಥಾಪನೆ.

ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಸೇವೆಯ ಮೌಲ್ಯ

https://enantheeri.com/2023/03/16/service_value/

ಶ್ರಮವನ್ನೇ ಪಡದೇ, ಅಗತ್ಯಕ್ಕಿಂತಲೂ ಹೆಚ್ಚಿನ ಸೌಕರ್ಯ ಸುಲಭವಾಗಿ ಸಿಕ್ಕಾಗ, ಅದರ ಬೆಲೆಯನ್ನರಿಯದೇ, ಜನರು ಅತೃಪ್ತ ಸೋಮಾರಿಗಳಾಗಿ ಗೊಣಗುತ್ತಲೇ ಇರುವವರಿಗೆ, ಹೊರಗಿನ ಪ್ರಪಂಚದ ಅರಿವನ್ನು ಮೂಡಿಸಿದಾಗ, ತಮಗೆ ದೊರೆಯುತ್ತಿದ್ದ ಸೇವೆಯ ಮೌಲ್ಯ ಎಷ್ಟು ಎಂಬುದು ಹೇಗೆ ಅರಿವಾಗುತ್ತದೆ ಎಂಬುದರ ಕುರಿತಾದ ಮನವಿಡಿಯುವ ಪ್ರಸಂಗಗಳು ಇದೋ ನಿಮಗಾಗಿ
Read More ಸೇವೆಯ ಮೌಲ್ಯ

ಕಬ್ಬನ್ ಪಾರ್ಕ್

ಬೆಂಗಳೂರಿನಲ್ಲಿ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಇರುವ ಕಾರಣ ಉದ್ಯಾನ ನಗರಿ ಎಂದೇ ಪ್ರಸಿದ್ದವಾಗಿದೆ ಎನ್ನುವುದು ಗೊತ್ತು. ಕಬ್ಬನ್ ಪಾರ್ಕ್ ಜೊತೆಗೆ ಅದೇ ಮಿಡೋಸ್ ಪಾರ್ಕ್ ಮತ್ತು ಶ್ರೀ ಚಾಮರಾಜೇಂದ್ರ ಉದ್ಯಾನವನ ಎಲ್ಲಿದೆ ಗೊತ್ತಾ?

ಕಬ್ಬನ್ ಅಂದ್ರೇ ಯಾರು? ಅವರ ಹೆಸರು ಏಕೆ ಇಡಲಾಗಿದೆ?

ಕಬ್ಬನ್ ಪಾರ್ಕಿನ ಇತಿಹಾಸ ಮತ್ತು ಆಲ್ಲಿರುವ ಇರುವ ಮತ್ತಿತರ ಆಕರ್ಷಣೆಗಳು ಏನು?

ಈ ಎಲ್ಲದರ ಕುರಿತಾದ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯ 6ನೇ ಸಂಚಿಕೆಯಲ್ಲಿ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್