ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಪ್ರಸ್ತುತ ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳ ನಡುವೆ ಪರಸ್ಪರ ಗೌರವ, ಸಂವಾದ ಮತ್ತು ಸತ್ಯಾಧಾರಿತ ಅಧ್ಯಯನವೇ ಅಗತ್ಯವಾಗಿರುವಾಗ. ಒಬ್ಬ ಮಹಾನ್ ಆಚಾರ್ಯರನ್ನು ಎತ್ತಿ ಹಿಡಿಯಲು ಮತ್ತೊಬ್ಬ ಮಹಾನ್ ಆಚಾರ್ಯರನ್ನು ಉಡುಪಿಯಲ್ಲಿ ಕೀಳಾಗಿ ತೋರಿಸಿದ ಪ್ರಮೇಯ ಖಂಡನಾರ್ಹವಾಗಿದ್ದು, ಇಂತಹ ಕೀಳು ಮನೋಧರ್ಮವೇ ಹಿಂದೂಗಳ ಮತ್ತೊಮ್ಮೆ ಒಡೆದು ಹೋಗಲು ಕಾರಣೀಭೂತವಾಗಬಹುದು ಅಲ್ವೇ?… Read More ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಕರ್ನಾಟಕ ಬಿಜೆಪಿಯ ಹಿರಿಯ ಮುತ್ಸದ್ದಿ ನಾಯಕ, ಜನಸಂಘದ ದಿನಗಳಿಂದಲೇ ಪಕ್ಷದ ಭದ್ರ ಅಡಿಪಾಯ ಹಾಕಿದ ಸಂಘಟನಾ ಶಿಲ್ಪಿ. ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮಾಜಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರಳತೆ, ಸಿದ್ಧಾಂತ ನಿಷ್ಠೆ ಮತ್ತು ಕಾರ್ಯಕರ್ತರ ಮೇಲಿನ ಅಪಾರ ಪ್ರೀತಿಗೆ ಸದಾ ಸ್ಮರಣೀರಾಗಿದ್ದಂತಹ ಶ್ರೀ ರಾಮಚಂದ್ರಗೌಡರ ಸವಿ ನೆನಪು ಇದೋ ನಿಮಗಾಗಿ… Read More ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು “ಭಾರತ್ ಜೋಡೋ ಯುವ ಸಂಘ”. ಆ ಘೋಷಣೆಗೆ ಅನುಗುಣವಾಗಿ 2026ರ ಜುಲೈ 11ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಸರ್ಕಾರದ ಪ್ರಕಾರ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು, ಕ್ರೀಡೆ, ಕಲೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ… Read More ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿತ್ತು. ಈ ಪುರಾಣ ಪ್ರಸಿದ್ಧ ದೇವಾಲಯದ ಜೀರ್ಣೋದ್ಧಾರದ ಕಾರ್ಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕಲಾವಿದರನ್ನು ಆರಾಧಿಸುವುದು ಸುಲಭ. ಆದರೆ ಅವರ ಬದುಕಿನ ಕೊನೆಯವರೆಗೂ ಮಗನಾಗಿ ಜೊತೆ ನಿಲ್ಲುವುದು ಅಪರೂಪ. ಎಸ್. ಜಾನಕಿಯವರ ಅಪ್ಪಟ ಅಭಿಮಾನಿ ಮೈಸೂರಿನ ನವೀನ್ ಅವರು ಎಸ್. ಜಾನಕಿಯವರ ಸಂಗೀತದೊಂದಿಗೆ ಮೈಸೂರಿನ ನಂಟನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಮಾಡಿದ ಯಶೋಗಾಥೆ ಇದೋ ನಿಮಗಾಗಿ… Read More ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ನಮ್ಮೆಲ್ಲರನ್ನೂ ಅಗಲಿದ ಗಾನ ಕೋಗಿಲೆ ಎಸ್. ಜಾನಕಿ ಅವರ ಧ್ವನಿ ಭಾರತೀಯ ಸಂಗೀತದ ಅಮೂಲ್ಯ ಪರಂಪರೆ. ಅವರ ಹಾಡುಗಳು ಕಾಲವನ್ನು ಮೀರಿ ಮುಂದಿನ ಪೀಳಿಗೆಗಳಿಗೂ ಸಂಗೀತದ ಶಾಶ್ವತ ಪ್ರೇರಣೆಯಾಗಿರಲಿವೆ. ಕಲಾವಿದರು ನಿವೃತ್ತರಾಗಬಹುದು, ಆದರೆ ಅವರ ಕಲೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಅಲ್ವೇ?… Read More ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ಮಗನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವುದು ಹೌದಾದರೇ, ಆ ಮಕ್ಕಳು ಓದುವ ಶಾಲೆಗಳ ಮೂಲಸೌಕರ್ಯ ಒದಗಿಸುವ ಜವಾಬ್ದಾರಿ ಸರ್ಕಾರದ್ದೇ ಆಗಿದೆ. ಆದರೂ ಶಾಲಾ ಅಭಿವೃದ್ಧಿಗೆ ಸಮಾಜದ ಸಹಭಾಗಿತ್ವ ಅಗತ್ಯವಾದರೂ, ಹಂಸಭಾವಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮೈ ಸಲ್ಮಾ ಅವರ ಕಾರ್ಯ ವೈಶಿಷ್ಟವಾಗಿದ್ದು, ಆ ಸುಂದರ ಸಾಧನೆ ಇದೋ ನಿಮಗಾಗಿ… Read More ಮಗನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ

ಧೈರ್ಯಂ ಸರ್ವತ್ರ ಸಾಧನಂ

ನಿನಗಾಗಿ ಪ್ರಾಣವನ್ನೂ ಕೊಡಲು ಸಿದ್ಧ ಎಂದು ಹೇಳುವವರೇ, ಕಷ್ಟ ಬಂದಾಗ, ಕುಂಟು ನೆಪ ಹೇಳಿ ಹಿಂದೆ ಸರಿಯುವವರೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ, ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಜೀವವನ್ನೇ ಪಣಕ್ಕಿಟ್ಟ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದು ಹೋದ ಎರಡು ಪ್ರೇರಣಾದಾಯಿ ಪ್ರಸಂಗಗಳು ಇದೋ ನಿಮಗಾಗಿ… Read More ಧೈರ್ಯಂ ಸರ್ವತ್ರ ಸಾಧನಂ

ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?

ನಾಡದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಮೈಸೂರು ಚಾಮುಂಡಿ ಬೆಟ್ಟವು ಕೋಟ್ಯಾಂತರ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ. ವಿಶೇಷವಾಗಿ ಆಷಾಢ ಮಾಸದಲ್ಲಿ ತಾಯಿಯ ದರ್ಶನ ಪಡೆಯಲು ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹಾಗೆ ಚಾಮುಂಡಿ ಬೆಟ್ಟಕ್ಕೆ ಬರುವವರಲ್ಲಿ ಬಹುಪಾಲು ಜನರು ಬಡ ಮತ್ತು ಮಧ್ಯಮ ವರ್ಗದವರೇ ಆಗಿದ್ದು, ಅವರು ಉತ್ತಮ ಆರೋಗ್ಯ, ತಮ್ಮ ಮಕ್ಕಳ ಉತ್ತಮ ಶಿಕ್ಷಣ ಹಾಗೂ ಕುಟುಂಬದ ಕಷ್ಟ-ಕಾರ್ಪಣ್ಯಗಳಿಂದ ರಕ್ಷಣೆ ಕೋರಿ ಚಾಮುಂಡೇಶ್ವರಿ ದೇವಿಯಲ್ಲಿ ಭಕ್ತಿಯಿಂದ ಪ್ರಾರ್ಥಿಸಲು ಬರುತ್ತಾರೆ. ಈ ವರ್ಷದ ಆಷಾಢೋತ್ಸವವು ಜುಲೈ… Read More ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?