ಪಂಚಾಂಗದ ಪಜೀತಿ
ಇಂದಿನ ಆಧುನಿಕ ಯುಗದಲ್ಲಿ ಬೆರಳಿನ ತುದಿಯ ಮೊಬೈಲಿನಲ್ಲೇ ಪಂಚಾಂಗ ಸಿಗುವಂತಿದ್ದರೂ, ಯುಗಾದಿ ಹಬ್ಬಂದು ಪೂಜೆಗೆ ಪಂಚಾಂಗ ಇರಲೇ ಬೇಕು. ಪಂಚಾಂಗವನ್ನು ಕೊಂಡು ತರಲು ಸೋಮಾರಿತನ ಮಾಡಿ ಕಡೆಗೆ ಅನುಭವಿಸಿದ ರೋಚಕತೆ ಇದೋ ನಿಮಗಾಗಿ. … Read More ಪಂಚಾಂಗದ ಪಜೀತಿ
ಇಂದಿನ ಆಧುನಿಕ ಯುಗದಲ್ಲಿ ಬೆರಳಿನ ತುದಿಯ ಮೊಬೈಲಿನಲ್ಲೇ ಪಂಚಾಂಗ ಸಿಗುವಂತಿದ್ದರೂ, ಯುಗಾದಿ ಹಬ್ಬಂದು ಪೂಜೆಗೆ ಪಂಚಾಂಗ ಇರಲೇ ಬೇಕು. ಪಂಚಾಂಗವನ್ನು ಕೊಂಡು ತರಲು ಸೋಮಾರಿತನ ಮಾಡಿ ಕಡೆಗೆ ಅನುಭವಿಸಿದ ರೋಚಕತೆ ಇದೋ ನಿಮಗಾಗಿ. … Read More ಪಂಚಾಂಗದ ಪಜೀತಿ
ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಮತ್ತು ಚಾರ್ ಧಾಮ್ ನಲ್ಲಿ ಒಂದಾದ ಶ್ರೀ ಕೇದಾರನಾಥನ 2024ರ ದರ್ಶನ ಮೇ 10ರಂದು ಆರಂಭವಾದ ಹಿನ್ನೆಲೆಯಲ್ಲಿ, ಶ್ರೀ ಕೇದಾರನಾಥ್ ದೇವಾಲಯದ ಐತಿಹ್ಯ, ವಾಸ್ತುಶಿಲ್ಪ ಮತ್ತು ಸ್ಥಳ ಪುರಾಣದ ಜೊತೆ ಕೇದಾರನಾಥ ಮತ್ತು ಕರ್ನಾಟಕದ ನಡುವೆ ಇರುವ ಅವಿನಾಭಾವ ಸಂಬಂಧದ ಕುರಿತಾದ ಅಪೂರ್ವ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೇದಾರನಾಥ
ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?
ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?
ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯವಾದರೂ ಅದನ್ನು ರೂಢಿಗೆ ತರುವುದು ನಿಜಕ್ಕೂ ಕಷ್ಟ ಸಾಧ್ಯವೇ ಸರಿ. ತಾನು ಕಡಿಮೆ ಓದ್ದಿದ್ದರೂ ತನ್ನೆಲ್ಲಾ ಆಸೆಗಳನ್ನೂ ತನ್ನ ಮಕ್ಕಳ ಮೂಲಕ ಸಾಕಾರಗೊಳಿಸಿ, ದೇಶ ವಿದೇಶಗಳನ್ನು ಅಡುಗೆ ಮನೆ ಬಚ್ಚಲು ಮನೆಯಂತೆ ಸುತ್ತಾಡಿದಾಡಿದ ಅಪರೂಪದ ಹೆಣ್ಣುಮಗಳ ಪರಿಚಯ ಇದೋ ನಿಮಗಾಗಿ… Read More ಹೆಣ್ಣು, ಸಂಸಾರ ಮತ್ತು ಸಂಸ್ಕಾರದ ಕಣ್ಣು
ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ
ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ
ಮಕ್ಕಳಿಗೆ ಎಲ್ಲವನ್ನು ಸುಲಭವಾಗಿ ಸಿಗುವಂತೆ ಮಾಡುವ ಬದಲು ಅವರಿಗೆ ಸಮಯಕ್ಕೆ ಅನುಗುಣವಾಗಿ ಸೂಕ್ತವಾದ ಸಲಹೆ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸ್ವಾವಲಂಭಿ ಮತ್ತು ಸಧೃಢರನ್ನಾಗಿಸುವ ಜವಾಬ್ಧಾರಿ ಕೇವಲ ಶಂಕರನಿಗಷ್ಟೇ ಅಲ್ಲದೇ ನಮ್ಮ ನಿಮ್ಮಂತಹ ಪೋಷಕರ ಮೇಲೆಯೂ ಇದೇ ಅಲ್ವೇ?… Read More ಧೃಢತೆ ಮತ್ತು ಸಧೃಢತೆ
2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ
ರಾಮೇಶ್ವರ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವುದೇ ಶ್ರೀರಾಮಚಂದ್ರನಿಂದ ಮರಳಿನಿಂದ ನಿರ್ಮಿಸಲ್ಪಟ್ಟ ಶಿವನ ಲಿಂಗ ಮತ್ತು ನಳ ಮತ್ತು ನೀಲರ ಜೊತೆಯಲ್ಲಿ ತನ್ನ ಕಪಿಸೇನೆಯ ಸಹಾಯದೊಂದಿಗೆ ಧನುಷ್ಕೋಟಿಯಿಂದ ಲಂಕೆಯ ನಡುವಿನ ಸಮುದ್ರಕ್ಕೆ ಕಟ್ಟಿದ ರಾಮಸೇತು. ನಿಜ ಹೇಳಬೇಕೆಂದರೆ ಈ ಎರಡೂ ಪವಿತ್ರ ಕ್ಷೇತ್ರಗಳ ಹೊರತಾಗಿ ಇನ್ನೂ ಹತ್ತು ಹಲವಾರು ಕುತೂಹಲಕಾರಿ ಸ್ಥಳಗಳಿದ್ದು, ಅಂತಹವುಗಳಲ್ಲಿ ಒಂದಾದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಶ್ರೀ ರಾಮಚಂದ್ರ ಪ್ರಭು ತನ್ನ ಚಿಕ್ಕಮ್ಮ ಕೈಕೇಯಿಗೆ ಕೊಟ್ಟ ಭಾಷೆಯಂತೆ, 14ವರ್ಷ… Read More ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ