ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

“ಅನ್ನಂ ಪರಬ್ರಹ್ಮ ಸ್ವರೂಪಂ” ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಅನ್ನವು ಕೇವಲ ಆಹಾರವಾಗಿರದೇ ಅದು ರೈತನ ಪರಿಶ್ರಮ ಮತ್ತು ದೇವರ ಪ್ರಸಾದವಾಗಿದೆ. ಹಾಗಾಗಿ ಊಟದ ನಂತರ ಆಹಾರವನ್ನು ಏಕೆ ಚೆಲ್ಲಬಾರದು? ಅದೇ ಶ್ರಾಧ್ದದಲ್ಲಿ ಎಲೆಯ ಕೊನೆಯಲ್ಲಿ ಸ್ವಲ್ಪ ಅನ್ನ ಮತ್ತು ಭಕ್ಷವನ್ನು ಏಕೆ ಬಿಡಬೇಕು? ಶುಭಸಮಾರಂಭಗಳಲ್ಲಿ ಅಕ್ಷತೆಯ ಬದಲಾಗಿ ಏನನ್ನು ಬಳಸಬಹುದು ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

ಶೇಷಾದ್ರಿಪುರ ಪ್ಲೇಗ್ ಕ್ವಾರಂಟೈನ್ ಕಾಲೋನಿಯಿಂದ ಬೆಂಗಳೂರಿನ ಶಿಕ್ಷಣ–ಸಂಸ್ಕೃತಿಯ ರಾಜಧಾನಿವರೆಗೆ

ಬೆಂಗಳೂರು ನಗರದಲ್ಲಿ ಇಂದು ಶಿಕ್ಷಣ, ಕಲೆ, ಸಂಸ್ಕೃತಿ ಮತ್ತು ನಾಗರಿಕ ಮೂಲಸೌಕರ್ಯಗಳ ಸಮನ್ವಯದ ಪ್ರತೀಕವಾಗಿ ಗುರುತಿಸಿಕೊಂಡಿರುವ ಪ್ರದೇಶಗಳಲ್ಲಿ ಶೇಷಾದ್ರಿಪುರ ಪ್ರಮುಖ ಸ್ಥಾನವನ್ನು ಪಡೆದಿದೆ. ಆದರೆ ಈ ಪ್ರದೇಶದ ಇತಿಹಾಸವನ್ನು ಹತ್ತಿರದಿಂದ ಗಮನಿಸಿದರೆ, ಇದು ಕೇವಲ ಒಂದು ಬಡಾವಣೆಯಲ್ಲ; ಮಹಾಮಾರಿಯನ್ನು ಎದುರಿಸಲು ರೂಪುಗೊಂಡ ದೂರದೃಷ್ಟಿಯ ನಗರ ಯೋಜನೆಯ ಜೀವಂತ ಸಾಕ್ಷಿಯಾಗಿದ್ದು ಶೇಷಾದ್ರಿಪುದರ ಸಂಪೂರ್ಣ ವಿವರಗಳನ್ನು ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಬೆಂಗಳೂರು ಇತಿಹಾಸದ ಹಿಂದಿನ ಮಾಲಿಕೆಗಳನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. 1898ರಲ್ಲಿ ಬೆಂಗಳೂರಿನಲ್ಲಿ ಬ್ಯೂಬೋನಿಕ್… Read More ಶೇಷಾದ್ರಿಪುರ ಪ್ಲೇಗ್ ಕ್ವಾರಂಟೈನ್ ಕಾಲೋನಿಯಿಂದ ಬೆಂಗಳೂರಿನ ಶಿಕ್ಷಣ–ಸಂಸ್ಕೃತಿಯ ರಾಜಧಾನಿವರೆಗೆ

ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ಕಳ್ಳತನ ಆರೋಪಗಳ ನಡುವೆಯೂ ರಾಮನ ಮೇಲಿನ ಭಕ್ತಿ ಅಚಲ

ಕಳೆದ ತಿಂಗಳಷ್ಟೇ ಕಾಶೀ, ಗಯಾ, ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಕಡೆಯದಾಗಿ ಅಯೋಧ್ಯೆಯಲ್ಲಿ ಭವ್ಯವಾಗಿ ನಿರ್ಮಾಣವಾಗಿರುವ ಪ್ರಭು ಶ್ರೀರಾಮನ ದೇವಾಲಯಕ್ಕೆ ಕುಟುಂಬ ಸಮೇತ ಹೋಗಿದ್ದಾಗ,  ಆ ದೇವಾಲಯದ ಭವ್ಯತೆ ಅಲ್ಲಿನ ಶಿಸ್ತು, ಸಂಯಮ ಎಲ್ಲವನ್ನೂ  ನೋಡಿದಾಗ ನನಗೇ ಅರಿವಿಲ್ಲದಂತೆ 90ರ ದಶಕದಲ್ಲಿ ಆಗಷ್ಟೇ ಆರಂಭವಾಗಿದ್ದ ಅಯೋಧ್ಯಾ ಹೋರಾಟದಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾಗಿ ಮನೆ ಮನೆಗಳಿಗೂ ಹೋಗಿ ಹಣ ಸಂಗ್ರಹಣೆ ಮಾಡಿದ್ದು, ಇಟ್ಟಿಗೆಗಳನ್ನು ಸಂಗ್ರಹಿಸಿದ್ದು ನಂತರ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಫಣವಿದು ರಾಮನ ಮೇಲಾಣೆ ಮಂದಿರವಲ್ಲೇ ಕಟ್ಟುವೆವು,… Read More ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ಕಳ್ಳತನ ಆರೋಪಗಳ ನಡುವೆಯೂ ರಾಮನ ಮೇಲಿನ ಭಕ್ತಿ ಅಚಲ

ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ಪ್ರಜಾಪ್ರಭುತ್ವದಲ್ಲಿ ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ನಾಗರಿಕರು ತಮ್ಮ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ನಾಯಕರನ್ನು ಆಯ್ಕೆ ಮಾಡುವ ಅತ್ಯಂತ ಶಕ್ತಿಶಾಲಿ ಸಾಧನವೇ ಮತದಾನ. ಆದ್ದರಿಂದ ಮತದಾನದ ಹಕ್ಕು ಕೇವಲ ಅರ್ಹ ಭಾರತೀಯ ನಾಗರಿಕರಿಗೆ ಮಾತ್ರ ಸೀಮಿತವಾಗಿರಬೇಕು. ಈ ಉದ್ದೇಶವನ್ನು ಸಾಧಿಸಲು ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಕೈಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜೂನ್ 30, 2026ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision –… Read More ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ಕೆ. ಭಾಗ್ಯರಾಜ್ – ತಮಿಳು ಚಿತ್ರರಂಗದ ಚಿತ್ರಕಥಾ ಚಕ್ರವರ್ತಿ ಇನ್ನು ನೆನಪು ಮಾತ್ರ

ತಮಿಳು ಚಿತ್ರರಂಗದಲ್ಲಿ ನಟ, ಚಿತ್ರ ಕಥೆಗಾರ, ಸಂಭಾಷಣೆ ಬರಹಗಾರ, ನಿರ್ಮಾಪಕ, ಸಂಗೀತ ನಿರ್ದೇಶಕ, ಕಾದಂಬರಿಕಾರ, ಪತ್ರಿಕಾ ಸಂಪಾದಕರಾಗಿಯೂ ಗುರುತಿಸಿಕೊಂಡಿದ್ದ ತಮ್ಮ ಚಿತ್ರಕಥೆ, ನವಿರಾದ ಹಾಸ್ಯ ಮತ್ತು ಸಾಮಾಜಿಕ ಸಂದೇಶಗಳನ್ನು ಹೊಂದಿದ್ದಂತಹ ಸರಳವಾದ ಕಥೆಯಾದರೂ ತಮ್ಮ ಅದ್ಭುತ ಸಾಮರ್ಥ್ಯದಿಂದ ಸ್ಕ್ರೀನ್‌ಪ್ಲೇ ಕಿಂಗ್ ಎಂದೇ ಪ್ರಸಿದ್ಧರಾಗಿದ್ದ ನೆನ್ನೆಯಷ್ಟೇ ನಮ್ಮೆಲ್ಲರನ್ನೂ ಅಗಲಿದ ಕೆ. ಬಾಗ್ಯರಾಜ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕೆ. ಭಾಗ್ಯರಾಜ್ – ತಮಿಳು ಚಿತ್ರರಂಗದ ಚಿತ್ರಕಥಾ ಚಕ್ರವರ್ತಿ ಇನ್ನು ನೆನಪು ಮಾತ್ರ

ತಾಯಿಯ ಪ್ರೀತಿಗೆ ತಲೆಬಾಗಿದ ಛತ್ರಪತಿ ಶಿವಾಜಿ ಮಹಾರಾಜ

ಶತ್ರುಗಳ ರುಂಡವನ್ನು ಯಾವುದೇ ಕರುಣೆಯಿಲ್ಲದೇ ಚಂಡಾಡುತ್ತಿದ್ದ ಶಿವಾಜಿ ಮಹಾರಾಜರು, ಒಬ್ಬ ತಾಯಿಯ ಪ್ರೀತಿಯ ಮುಂದೆ ಕರಗಿ ಹೋಗುವಂತಹ ಮಾನವೀಯ ಗುಣಗಳನ್ನು ಹೊಂದಿದ್ದರು ಎಂಬುದರ ಪ್ರತೀಕವಾದ ಹಿರ್ಕಾನಿ ಬುರ್ಚ್ ರೋಚಕಥೆ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕವಾದ ಹಿಂದೂ ಸಾಮ್ರಾಜ್ಯ ದಿನೋತ್ಸವದಂದು ಇದೋ ನಿಮಗಾಗಿ… Read More ತಾಯಿಯ ಪ್ರೀತಿಗೆ ತಲೆಬಾಗಿದ ಛತ್ರಪತಿ ಶಿವಾಜಿ ಮಹಾರಾಜ

ಅಂಬುಬಾಚಿ ಮೇಳ, ಕಾಮಾಕ್ಯ ದೇವಿಯ ರಜಸ್ವಲೆಯ ಪವಿತ್ರ ಮತ್ತು ಅದ್ಭುತ ಆಧ್ಯಾತ್ಮಿಕ ಮಹೋತ್ಸವ

ಭಾರತದಲ್ಲಿ ಲಕ್ಷಾಂತರ ಧಾರ್ಮಿಕ ಆಚರಣೆಗಳು ಮತ್ತು ಉತ್ಸವಗಳಿದ್ದು, ಅಸ್ಸಾಂನ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಾಲಯದಲ್ಲಿ ಜೂನ್ ತಿಂಗಳ ಕಡೆಯಲ್ಲಿ ನಡೆಯುವ ದೇವಿಯ ಋತುಸ್ರಾವವನ್ನು ಆಚರಿಸುವ ಅಪರೂಪದ ಸಂಪ್ರದಾಯದ ಅತ್ಯಂತ ವಿಶಿಷ್ಟ ಮತ್ತು ಚರ್ಚಿತವಾದ ಅಂಬುಬಾಚಿ ಮೇಳ ಮತ್ತು ಬ್ರಹ್ಮಪುತ್ರಾ ನದಿಯ ನೀರು ಕೆಂಪಾಗಿ ಹರಿಯುವ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅಂಬುಬಾಚಿ ಮೇಳ, ಕಾಮಾಕ್ಯ ದೇವಿಯ ರಜಸ್ವಲೆಯ ಪವಿತ್ರ ಮತ್ತು ಅದ್ಭುತ ಆಧ್ಯಾತ್ಮಿಕ ಮಹೋತ್ಸವ

ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಮಹಿಳೆಯರ ಹೆಸರಿನಲ್ಲಿ ಮತಬ್ಯಾಂಕ್ ರಾಜಕಾರಣವೇ?

ಮಹಿಳಾ ಸಬಲೀಕರಣ ಎಂದು ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ನಿಜಕ್ಕೂ ಆಘಾತಕಾರಿಯಾಗಿದ್ದು, ಈ ಪರಿಯಾಗಿ ಜನರ ತೆರಿಗೆಯ ಹಣ ಪೋಲಾಗುತ್ತಿದ್ದರೂ, ಇದರ ಬಗ್ಗೆ ರಾಹುಲ್ ಗಾಂಧಿ ಆದಿಯಾದಿಗಾಗಿ ಯಾವ ಕಾಂಗ್ರೇಸ್ ನಾಯಕರೂ ಚಕಾರ ಎತ್ತದಿರುವುವಾಗ, ಇದು ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಮಹಿಳೆಯರ ಹೆಸರಿನಲ್ಲಿ ಮತಬ್ಯಾಂಕ್ ರಾಜಕಾರಣವೇ?