ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ ಉದ್ದೇಶಪೂರ್ವಕವೇ/ಅಚಾತುರ್ಯವೇ?
ಪ್ರಸ್ತುತ ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳ ನಡುವೆ ಪರಸ್ಪರ ಗೌರವ, ಸಂವಾದ ಮತ್ತು ಸತ್ಯಾಧಾರಿತ ಅಧ್ಯಯನವೇ ಅಗತ್ಯವಾಗಿರುವಾಗ. ಒಬ್ಬ ಮಹಾನ್ ಆಚಾರ್ಯರನ್ನು ಎತ್ತಿ ಹಿಡಿಯಲು ಮತ್ತೊಬ್ಬ ಮಹಾನ್ ಆಚಾರ್ಯರನ್ನು ಉಡುಪಿಯಲ್ಲಿ ಕೀಳಾಗಿ ತೋರಿಸಿದ ಪ್ರಮೇಯ ಖಂಡನಾರ್ಹವಾಗಿದ್ದು, ಇಂತಹ ಕೀಳು ಮನೋಧರ್ಮವೇ ಹಿಂದೂಗಳ ಮತ್ತೊಮ್ಮೆ ಒಡೆದು ಹೋಗಲು ಕಾರಣೀಭೂತವಾಗಬಹುದು ಅಲ್ವೇ?… Read More ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ ಉದ್ದೇಶಪೂರ್ವಕವೇ/ಅಚಾತುರ್ಯವೇ?







