ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?
ನಾಡದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಮೈಸೂರು ಚಾಮುಂಡಿ ಬೆಟ್ಟವು ಕೋಟ್ಯಾಂತರ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ. ವಿಶೇಷವಾಗಿ ಆಷಾಢ ಮಾಸದಲ್ಲಿ ತಾಯಿಯ ದರ್ಶನ ಪಡೆಯಲು ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹಾಗೆ ಚಾಮುಂಡಿ ಬೆಟ್ಟಕ್ಕೆ ಬರುವವರಲ್ಲಿ ಬಹುಪಾಲು ಜನರು ಬಡ ಮತ್ತು ಮಧ್ಯಮ ವರ್ಗದವರೇ ಆಗಿದ್ದು, ಅವರು ಉತ್ತಮ ಆರೋಗ್ಯ, ತಮ್ಮ ಮಕ್ಕಳ ಉತ್ತಮ ಶಿಕ್ಷಣ ಹಾಗೂ ಕುಟುಂಬದ ಕಷ್ಟ-ಕಾರ್ಪಣ್ಯಗಳಿಂದ ರಕ್ಷಣೆ ಕೋರಿ ಚಾಮುಂಡೇಶ್ವರಿ ದೇವಿಯಲ್ಲಿ ಭಕ್ತಿಯಿಂದ ಪ್ರಾರ್ಥಿಸಲು ಬರುತ್ತಾರೆ. ಈ ವರ್ಷದ ಆಷಾಢೋತ್ಸವವು ಜುಲೈ… Read More ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?








