ಬೇಂದ್ರೇ ಅಜ್ಜನ ಹೃದಯವಂತಿಕೆ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ಬೇಂದ್ರೇ ಅಜ್ಜನ ಹೃದಯವಂತಿಕೆ

ವಿವೇಕದೀಪ್ತಿ-ದಕ್ಷಿಣಾಸ್ಯದರ್ಶಿನೀ

2026ರ ಜನವರಿ 29 ರಿಂದ ಫೆಬ್ರವರಿ 1 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ವೇದಾಂತಭಾರತೀ ಸಂಸ್ಥೆಯ ಸಂರಕ್ಷಕರೂ ಮತ್ತು ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳ ಸಾರಥ್ಯದಲ್ಲಿ ಆಯೋಜಿಸಲಾಗಿರುವ ದಕ್ಷಿಣಾಸ್ಯದರ್ಶಿನೀ ಕಾರ್ಯಕ್ರಮದ ಸಂಪೂರ್ಣ ಮಾಹಿತಿಗಳು ಇದೋ ನಿಮಗಾಗಿ… Read More ವಿವೇಕದೀಪ್ತಿ-ದಕ್ಷಿಣಾಸ್ಯದರ್ಶಿನೀ

ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ನಡೆದಾಡುವ ವಿಶ್ವಕೋಶ, ಪುರುಷಸರಸ್ವತಿ ಎಂದೇ ಪ್ರಖ್ಯಾತರಾಗಿರುವ, ಅಷ್ಟಾವಧಾನ ಶತಾವಧಾನವಷ್ಟೇ ಅಲ್ಲದೇ, ಪ್ರಾಧ್ಯಾಪಕರಾಗಿ, ಚಿಂತಕರಾಗಿ, ಕವಿಗಳಾಗಿ ವಿದ್ವಾಂಕರಾಗಿ ಲಲಿತಕಲೆಗೆ ಮೆರಗನ್ನು ಕೊಟ್ಟಿರುವ ಶ್ರೀ ಶತಾವಧಾನಿ ಆರ್. ಗಣೇಶ್ ಅವರು 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಆಯ್ಕೆ ಆಗುವ ಮೂಲಕ ಆ ಪದ್ಮ ಪ್ರಶಸ್ತಿಗೇ ಭೂಷಣಪ್ರಾಯರಾಗಿಸಿದ್ದಾರೆ ಅಲ್ವೇ?… Read More ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಚುನಾವಣೆಯಲ್ಲಿ ಸೋತು ಸುಣ್ಣವಾದವರು ಓಟ್ ಚೋರಿ ಮಾತುಗಳನ್ನು ಆಡಿದ್ದನ್ನು ಕೇಳಿದ್ದೆವು. ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎನ್ನುವಂತೆ, ಬಿಗ್ ಬಾಸ್ -12ರಲ್ಲಿ 3ನೇ ಸ್ಥಾನ ಗಳಿಸಿದ ಅಶ್ವಿನಿ ಗೌಡ ಅವರು, ಬಿಗ್ ಬಾಸ್ ನಲ್ಲಿಯೂ ಓಟ್ ಚೋರಿ ಆಗದೇ ಹೋಗಿದ್ದಲ್ಲಿ ತಾನೇ ಗೆಲ್ಲುತ್ತಿದ್ದೆ ಎಂದು ಹೇಳಿರುವ ಹಿಂದಿನ ವಾಸ್ತವದ ಸಂಗತಿ ಇದೋ ನಿಮಗಾಗಿ… Read More ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ದಿಲೀಪ್ ನಿಂದ ಎ. ಆರ್. ರೆಹಮಾನ್ ಆಗಿ ಮತಾಂತರ ಆಗಿಯೂ, ಕಳೆದ *ಮೂರು ದಶಕಗಳಿಂದ ಭಾರತೀಯ ಚಿತ್ರರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆಯುತ್ತಿರುವ ಎ. ಆರ್. ರೆಹಮಾನ್ ನಿಗೆ ಕೆಲಸ ಕಡಿಮೆ ಆಗುತ್ತಿದ್ದಂತೆಯೇ, ಧರ್ಮದ ಗುರಾಣಿ ಹಿಡಿದಿರುವ ಹಿಂದಿನ ಕಥೆ-ವ್ಯಥೆಯ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೆದ್ದಾಗ ನೆನಪಾಗದ ಧರ್ಮ, ಸೋತಾಗ ಏಕೇ?

ಅತ್ತೆ ಮನೆಯಲ್ಲಿ ಅಳಿಯನಿಗೆ ಅದ್ದೂರಿ ಆತಿಥ್ಯ

ಮಗಳಿಗಿಂತ ಮುತ್ತೈದೆ ಇಲ್ಲಾ‍, ಅಳಿಯನಿಗಿಂತ ಬ್ರಾಹ್ಮಣನಿಲ್ಲ ಎನ್ನುವ ಗಾದೆ ಮಾತೊಂದೆ. ಅದರ ಪ್ರಕಾರ ಕೊಟ್ಟ ಹೆಣ್ಣು ಕುಲಕ್ಕೆ ಹೊರಗು ಎನ್ನುವ ಮಾತಿದ್ದರೂ. ಮನೆಯಲ್ಲಿ ಅತ್ಯಂತ ಪ್ರೀತಿಯಿಂದ ಸಾಕಿ ಸಲಹಿದ ಮನೆಯ ಮಹಾಲಕ್ಷ್ಮಿ ಮಗಳನ್ನು ಮತ್ತೊಬ್ಬರ ಮನೆಯನ್ನು ಬೆಳಗಳು ಮದುವೆ ಮಾಡಿಕೊಟ್ಟರೂ, ತಮ್ಮ ಮನೆಯಲ್ಲಿ ನಡೆಯುವ ಪ್ರತಿಯೊಂದು ಶುಭ ಕಾರ್ಯಗಳಲ್ಲಿ ಮನೆಯ ಮಗಳು ಇರಲೇ ಬೇಕು. ಮದುವೆ ಮಾಡಿಕೊಟ್ಟ ಮೇಲೆ ಮಗಳೊಬ್ಬಳೇ ಬಂದರೆ ಸಾಕೇ? ಅವಳ ಜೊತೆ ಅಳಿಯನೂ ಬರಲೇ ಬೇಕು. ಮನೆಯ ಮಗಳೇನೋ ತವರು ಮನೆಯಲ್ಲಿ ಹೇಗಿದ್ದರೂ… Read More ಅತ್ತೆ ಮನೆಯಲ್ಲಿ ಅಳಿಯನಿಗೆ ಅದ್ದೂರಿ ಆತಿಥ್ಯ

ಸಂಕ್ರಾಂತಿಯಂದು ದನಕರುಗಳ ಕಿಚ್ಚು ಹಾಯಿಸುವುದು

ಪ್ರಕೃತಿ, ರೈತಾಪಿ ವರ್ಗ ಮತ್ತು ಅವರ ಸಾಕು ಪ್ರಾಣಿಗಳೊಂದಿಗೆ ಹೊಸ ಚೈತನ್ಯ ಮೂಡಿಸುವ ಸುಗ್ಗಿಯ ಹಬ್ಬ ಸಂಕ್ರಾಂತಿಯ ಸಂಜೆ ಬೆಂಕಿಯ ಮೇಲೆ ತಮ್ಮ ದನಕರುಗಳ ಕಿಚ್ಚು ಹಾಯಿಸುವುದರ ಸುಂದರ ಕ್ಷಣಗಳ ಜೊತೆ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಸಂಕ್ರಾಂತಿಯಂದು ದನಕರುಗಳ ಕಿಚ್ಚು ಹಾಯಿಸುವುದು

ಉತ್ತರಾಯಣ ಪುಣ್ಯಕಾಲ

ಮಾಘಮಾಸದಲ್ಲಿ ಬರುವ ಉತ್ತರಾಯಣ ಪುಣ್ಯಕಾಲ ಎಂದರೆ ಏನು? ಅದರ ವೈಶಿಷ್ಟ್ಯಗಳು ಏನು? ಈ ಕಾಲದ ಪೌರಾಣಿಕ ಹಿನ್ನಲೆ ಏನು? ಈ ಕಾಲದಲ್ಲಿಯೇ ಮದುವೆ ಮುಂಜಿ ನಾಮಕರಣಗಳಂತಹ ಶುಭಕಾರ್ಯಗಳು ಹೆಚ್ಚಾಗಿ ಏಕೆ ಮಾಡಲ್ಪಡುತ್ತದೆ? ಎಂಬೆಲ್ಲಾ ಕುತೂಹಲಗಳಿಗೆ ಇಲ್ಲಿದೆ ಉತ್ತರ
Read More ಉತ್ತರಾಯಣ ಪುಣ್ಯಕಾಲ

ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ 2026ರ ಜನವರಿ ರಿಂದ 9-11ರವರೆಗೆ 3 ದಿನಗಳ ಕಾಲ ಶ್ರೀಮತಿ ತಿರುಮಲ ಶ್ರೀಕಾಂತ್ ಅವರ ಮೇರು ಚಿತ್ರ ಕಲಾಶಾಲೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿರುವ ಮೈಸೂರು ಮತ್ತು ತಂಜಾವೂರು ಶೈಲಿಯ ಕಲಾಕೃತಿಗಳ ಪ್ರದರ್ಶನ ಮೇರೋತ್ಸವದ ಸವಿವರಗಳು ಇಲ್ಲಿದ್ದು, ಖಂಡಿತವಾಗಿಯೂ ಪ್ರತಿಯೊಬ್ಬ ಕಲಾಸಕ್ತರೂ ತಪ್ಪದೇ ನೋಡಲೇ ಬೇಕಾದಂತಹ ಚಿತ್ರಕಲಾ ಪ್ರದರ್ಶನವಾಗಿದೆ.… Read More ಮೈಸೂರು ಮತ್ತು ತಂಜಾವೂರು ಕಲಾಕೃತಿಗಳ ಮೇರೋತ್ಸವ