ಯೋಗೀಶ ಗೌಡ ಕೊಲೆ ಪ್ರಕರಣ, ವಿನಯ ಕುಲಕರ್ಣಿ ಸೇರಿದಂತೆ 10 ಮಂದಿಗೆ ಹೈಕೋರ್ಟ್ ಜಾಮೀನು – ಶಿಕ್ಷೆ ಅಮಾನತು
ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಹತ್ತು ಮಂದಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜೀವಾವಧಿ ಶಿಕ್ಷೆ ಅಥವಾ ಅದಕ್ಕಿಂತ ಗಂಭೀರ ಶಿಕ್ಷೆಗೆ ಗುರಿಯಾದವರಿಗೆ ಈ ರೀತಿಯಾಗಿ ಜಾಮೀನು ನೀಡಿದರೆ ಸಾಕ್ಷಿ ನಾಶಮಾಡಲು ನ್ಯಾಯಾಲಯವೇ ಅನುವು ಮಾಡಿಕೊಟ್ಟಂತಾಗುವುದಿಲ್ಲವೇ? ಎಂದು ಸಾರ್ವಜನಿಕರು ಕೇಳುತ್ತಿರುವುದಕ್ಕೆ ನಿಮ್ಮ ಅಭಿಪ್ರಾಯ ಏನು?… Read More ಯೋಗೀಶ ಗೌಡ ಕೊಲೆ ಪ್ರಕರಣ, ವಿನಯ ಕುಲಕರ್ಣಿ ಸೇರಿದಂತೆ 10 ಮಂದಿಗೆ ಹೈಕೋರ್ಟ್ ಜಾಮೀನು – ಶಿಕ್ಷೆ ಅಮಾನತು








