2026 T20 ವಿಶ್ವಕಪ್ ಭಾರತದ ಯಶೋಗಾಥೆ

ಸರಿ ಸುಮಾರು 1757–1947ರ ವರೆಗೆ ಸುಮಾರು 200ವರ್ಷಗಳ ಕಾಲ ಈಸ್ಟ್ ಇಂಡಿಯಾ ಕಂಪನಿ ಮತ್ತು ಬ್ರಿಟೀಷ್ ಸಾಮ್ರಾಜ್ಯ ನಮ್ಮ ದೇಶವನ್ನು ನೇರವಾಗಿ ಆಳಿದ ಸಂಧರ್ಭದಲ್ಲಿ ನಮ್ಮ ದೇಶದ ಬಹುತೇಕ ಸಂಸ್ಕಾರ ಸಂಸ್ಕೃತಿಗಳನ್ನು ಹಾಳು ಮಾಡಿದ್ದಲ್ಲದೇ ನಮ್ಮಲ್ಲೇ ಸಾವಿರಾರು ದೇಸೀ ಆಟಗಳು ಇದ್ದರೂ, Gentlemen’s Game ಎನ್ನುವ ಹೆಸರಿನಲ್ಲಿ ಕ್ರಿಕೆಟ್ ಆಟವನ್ನು ಕಲಿಸಿಕೊಟ್ಟು ಹೋದರು. ಅಂತರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ 1983ರವರೆಗೂ ಅಷ್ಟಕಷ್ಟೇ ಇದ್ದ ಭಾರತ, ಕಪಿಲ್ ದೇವ್ ನಾಯಕತ್ವದಲ್ಲಿ ದೈತ್ಯ ಕ್ಲೈವ್ ಲಾಯ್ಡ್ ನಾಯಕತ್ವದ ಬಲಿಷ್ಟ ವೆಸ್ಟ್ ಇಂಡೀಸ್… Read More 2026 T20 ವಿಶ್ವಕಪ್ ಭಾರತದ ಯಶೋಗಾಥೆ

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

80ರ ದಶಕದಲ್ಲಿ ಆರ್.ಸಿ.ಕಾಲೇಜಿನ ವಿದ್ಯಾರ್ಥಿ ನಾಯಕ ದಿವಾಕರ್ ಹೆಗಡೆ ಕೊಲೆಯಾಗಿದ್ದಕ್ಕಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಸಲುವಾಗಿ, ಅಂದಿನ ಕಾಂಗ್ರೇಸ್ ಸರ್ಕಾರವೇ ನಿರ್ಭಂಧಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯನ್ನು, ಝೆನ್ ಜೀಗಳನ್ನು ಪ್ರಚೋದಿಸುವ ಅಧಿಕಾರಕ್ಕೆ ಬರಲು ಹವಣಿಸಿರುವ ರಾಹುಲ್ ಗಾಂಧಿಯ ಆಣತಿಯ ಮೇರೆಗೆ ಮತ್ತೆ ನಡೆಸಲು ಮುಂದಾಗಿರುವ ಸಿದ್ದರಾಮಯ್ಯನವರ ಸರ್ಕಾರದ ಆಘಾತಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಶ್ರೀಮಂತರು ಗ್ಯಾರಂಟಿ ಲಾಭ ಬಿಡಬೇಕಾ?

ಅಧಿಕಾರವಿಲ್ಲದೇ ಕಂಗೆಟ್ಟಿದ್ದ ಕಾಂಗ್ರೇಸ್ ಪಕ್ಷ, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರಕ್ಕೆ ಬರಲೇ ಬೇಕೆಂದರೆ ಜನರ ಕಣ್ಣಿಗೆ ಹೊಸದಾಗಿ ಮಣ್ಣೆರಚಬೇಕು ಎಂದು ನಿರ್ಧರಿಸಿ, ಮೊದಲು ಅಡಳಿತಾರೂಢ ಬಿಜೆಪಿಯದ್ದು 40% ಕಮಿಷನ್ ಸರ್ಕಾರ ಎಂದು ಬಿಂಬಿಸುವುದರಲ್ಲಿ ಸಫಲರಾದ ನಂತರ ಪಕ್ಕದ ತಮಿಳು ನಾಡು ಮತ್ತು ದೂರದ ದೆಹಲಿಯಲ್ಲಿ ಅಧಿಕಾರಕ್ಕೆ ಬರಲು ಅಲ್ಲಿನ ಸರ್ಕಾರಗಳು ನೀಡಿದ ಉಚಿತ ಆಮೀಷಗಳನ್ನೇ ಯಥಾವತ್ ಕರ್ನಾಟಕದಲ್ಲೂ ಜಾರಿಗೆ ತರಲು ನಿರ್ಧರಿಸಿ ಅದರ ಪ್ರಕಾರ, ಅನ್ನ ಭಾಗ್ಯ ಯೋಜನೆಯಡಿ, ಐದು ಕೆಜಿ ಅಕ್ಕಿಯ ಬದಲಾಗಿ… Read More ಶ್ರೀಮಂತರು ಗ್ಯಾರಂಟಿ ಲಾಭ ಬಿಡಬೇಕಾ?

ಹತ್ತನೇ ಚಾಮರಾಜೇಂದ್ರ ಒಡೆಯರ್

ಮೈಸೂರು ಸಂಸ್ಥಾನವನ್ನು ಆಳಿದ ಒಡೆಯರ್ ಸಂತತಿಯಲ್ಲಿ ಚಾಮರಾಜ ಒಡೆಯರ್ ಎಂಬ ಹೆಸರಿನ ಹಲವು ರಾಜರಿದ್ದರೂ, ಶಿಕ್ಷಣ, ಕೈಗಾರಿಗೆ, ಕಲೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿ ಆಧುನಿಕ ಮೈಸೂರಿನ ನಿರ್ಮಾತೃ ಎಂದೇ ಪ್ರಖ್ಯಾತರಾದ 10ನೇ ಚಾಮರಾಜೇಂದ್ರ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಹತ್ತನೇ ಚಾಮರಾಜೇಂದ್ರ ಒಡೆಯರ್

ಸಂಪರ್ಕ ಮತ್ತು ಸೌಹಾರ್ದ

ಅದೊಂದು ಸಂಜೆ ರೀ.. ಹಾಲು ಮೊಸರು ಮುಗಿದು ಹೋಗಿದೆ, ಸ್ವಲ್ಪ ತರ್ತೀರಾ ಎಂದಾಗ, ಮೋಬೈಲಿನಲ್ಲಿ ಕ್ರಿಕೆಟ್ ನೋಡುತ್ತಿದ್ದ ನಾನು ಬೇಸರಿಸಿಕೊಂಡೇ, ಚೀಲದಲ್ಲಿ ಹಾಲು ಮೊಸರು ಕೂಪನ್ನುಗಳನ್ನು ಹಾಕಿಕೊಂಡು ಹಾಲಂಗಡಿಗೆ ಹೋದೆ. ಸಾಧಾರಣವಾಗಿ ನಾನು ಎಲ್ಲಿಗೇ ಹೋಗಲಿ, ಸುಮ್ಮನೆ ನಾನಾಯಿತು ನನ್ನ ಕೆಲಸ ಆಯಿತು ಎನ್ನುವ ಆಸಾಮಿಯೇ ಅಲ್ಲಾ. ದಾರಿಯಲ್ಲಿ ಪರಿಚಯವಿರುವ ಎಲ್ಲರನ್ನೂ ಮಾತನಾಡಿಸಿಕೊಂಡೇ ಹೋಗುವ ಪರಿಪಾಠ. ಅಂದೂ ಸಹಾ ಹಾಲಿನಂಗಡಿಯವರ ಉಭಯ ಕುಶಲೋಪರಿಯನ್ನು ವಿಚಾರಿಸುವಷ್ಟರಲ್ಲೇ 5-10 ನಿಮಿಷ ಕಳೆದು, ನಂತರ ಮನೆಗೆ ಹಿಂದಿರುಗುವಾಗ, ಬಹಳ ದಿನಗಳ ನಂತರ… Read More ಸಂಪರ್ಕ ಮತ್ತು ಸೌಹಾರ್ದ

ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯಂತೆ, ಸಹ್ಯಾದ್ರಿಯ ತಪ್ಪಲಿನ ಶಿವಮೊಗ್ಗ ಜಿಲ್ಲೆಯ ಸುಂದರ ಪ್ರಕೃತಿಗಳ ಮಧ್ಯೆ ಇರುವ ಸಾಗರಲ್ಲಿಯೂ ಪ್ರತೀ ಮೂರು ವರ್ಷಗಳಿಗೊಮ್ಮೆ ಬಹಳ ಅದ್ದೂರಿಯಾಗಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಐತಿಹ್ಯ ಮತ್ತು ಆಜಾತ್ರೆಯ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ … Read More ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಸಂಭಾವಿತ, ಕಲಾತ್ಮಕ ಮತ್ತು ಆಪದ್ಭಾಂಧವ ಎಂದೇ ಪ್ರಖ್ಯಾತಿ ಪಡೆದಿದ್ದ ಲಿಟಲ್ ಮಾಸ್ಟರ್ ಗುಂಡಪ್ಪ ವಿಶ್ವನಾಥ್ ಅವರ ಜನ್ಮದಿನದಂದು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

1965 ಮತ್ತು 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಮರಳುಗಾಡಿನಲ್ಲಿ ಪ್ರಾಣಿಗಳ ಮತ್ತು ಸೈನಿಕರ ಹೆಜ್ಜೆ ಗುರುತುಗಳ ಮೂಲಕ ಶತ್ರುಗಳ ಚಲನವಲನಗಳನ್ನು ಗುರುತಿಸಿ, ಭಾರತೀಯ ಸೈನ್ಯಕ್ಕೆ ಜಯವಾಗುವಂತೆ ಸಹಾಯ ಮಾಡಿದ ರಾಂಚೋಡ್ ದಾಸ್ ರಬಾರಿ, ಎಲ್ಲರ ಪ್ರೀತಿಯ ಪಾಗಿ ಅವರ ಸಾಹಸ ಮತ್ತು ಯಶೋಗಾಥೆಯನ್ನು ಪ್ರತಿಯೊಬ್ಬ ಭಾರತೀಯರೂ ತಿಳಿಯಲೇ ಬೇಕಾಗಿದೆ. … Read More ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)