ಮಕ್ಕಳ ಮೇಲಿನ ಮೋಹ ಬಿಡಿ…! ಪ್ರೀತಿಯಿರಲಿ… ಆದರೆ ಅತಿಯಾದ ಅಂಟು ಬೇಡ!

ಪ್ರೀತಿ ಮಕ್ಕಳನ್ನು ಬೆಳೆಸಬೇಕು, ಮೋಹ ಅವರನ್ನು ಬಂಧಿಸಬಾರದು. ಪಾಶ್ಚಾತ್ಯ ಕೌಟುಂಬಿಕ ವ್ಯವಸ್ಥೆಯ ಛಾಯೆ ಭಾರತೀಯರ ಮೇಲೆ ಹರಡಿರುವ ಪರಿಣಾಮದಿಂದಾಗಿ ಭಾರತೀಯ ಕುಟುಂಬ ವ್ಯವಸ್ಥೆ ಎದುರಿಸುತ್ತಿರುವ ಹೊಸ ಸವಾಲುಗಳ ಕುರಿತಾದ, ಪ್ರತಿಯೊಬ್ಬ ಭಾರತೀಯ ಪೋಷಕರು ಅರಿಯಲೇಬೇಕಾದ ಬದುಕಿನ ಮಹತ್ವದ ಪಾಠದ ವಿಶ್ಲೇಷಣೆ ಇದೋ ನಿಮಗಾಗಿ… Read More ಮಕ್ಕಳ ಮೇಲಿನ ಮೋಹ ಬಿಡಿ…! ಪ್ರೀತಿಯಿರಲಿ… ಆದರೆ ಅತಿಯಾದ ಅಂಟು ಬೇಡ!

ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

120 ವರ್ಷಗಳ ಹಿಂದಿನ ವಿಶ್ವದ ಅತಿ ಉದ್ದದ ವಿದ್ಯುತ್ ಪ್ರಸರಣ ಮಾರ್ಗ, ಏಷ್ಯಾದ ಮೊದಲ ಬೃಹತ್ ಜಲವಿದ್ಯುತ್ ಯೋಜನೆ, ಭಾರತದಲ್ಲಿ ವಿದ್ಯುತ್ ಕ್ರಾಂತಿಗೆ ಅಡಿಪಾಯ ಹಾಕಿದ, ಮೈಸೂರು ಸಂಸ್ಥಾನದ ದೂರದೃಷ್ಟಿಯ, ಕೆ.ಜಿ.ಎಫ್ ಚಿನ್ನದ ಗಣಿ, ಬೆಂಗಳೂರು ಮತ್ತು ಮೈಸೂರನ್ನು ಬೆಳಗಿಸಿದ, ಶಿವನಸಮುದ್ರ ಜಲ ವಿದ್ಯುತ್ ಯೋಜನೆಯ ಕ್ರಾಂತಿಕಾರಿ ರೋಚಕಥೆ ಇದೋ ನಿಮಗಾಗಿ… Read More ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

ಪ್ರಾಣಿಗಳ ನಿಷ್ಠೆ ಪ್ರತೀಕಾರ

ಕೆಲವು ಸಂಬಂಧಗಳಿಗೆ ಮಾತುಗಳ ಅಗತ್ಯವಿಲ್ಲ. ಕೆಲವು ಪ್ರೀತಿಗಳಿಗೆ ಭಾಷೆಯ ಅಗತ್ಯವಿಲ್ಲ. ಕೆಲವೊಮ್ಮೆ ಮನುಷ್ಯರಿಗಿಂತಲೂ ಪ್ರಾಣಿಗಳೇ ನಿಷ್ಠೆ, ಪ್ರೀತಿ ಮತ್ತು ಬಾಂಧವ್ಯದ ನಿಜವಾದ ಅರ್ಥವನ್ನು ಬದುಕಿನ ಕೊನೆಯ ಕ್ಷಣದವರೆಗೂ ತೋರಿಸಿಬಿಡುತ್ತವೆ. ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದ ಈ ಮನಮಿಡಿಯುವ ಘಟನೆ ಅಂತಹ ಅಪರೂಪದ ಉದಾಹರಣೆಯಾಗಿದೆ. 15 ವರ್ಷಗಳ ಕಾಲ ತನ್ನ ಯಜಮಾನನೇ ತನ್ನ ಪ್ರಪಂಚ ಎಂದು ಬದುಕಿದ ‘ದುಗ್ಗು’ ಎಂಬ ಸಾಕು ನಾಯಿ, ತನ್ನ ಯಜಮಾನನ ಅಂತಿಮ ಯಾತ್ರೆಯಲ್ಲೇ ಕುಸಿದು ಪ್ರಾಣ ಬಿಟ್ಟಿದೆ. ಈ ಘಟನೆ ಕಂಡ ಸಾವಿರಾರು… Read More ಪ್ರಾಣಿಗಳ ನಿಷ್ಠೆ ಪ್ರತೀಕಾರ

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರಸೇನಾನಿ ಶ್ರೀ ಮಂಗಲ್ ಪಾಂಡೆ

1857ರ ಮಾರ್ಚ್ 29ರಂದು ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್ ಸೇನಾ ಶಿಬಿರದಲ್ಲಾದ ಕ್ಷಿಪ್ರಕಾಂತ್ರಿಯನ್ನು ಸಾಮಾನ್ಯ ಸೈನಿಕನ ಬಂಡಾಯ ಎಂದು ಬ್ರಿಟೀಷರು ಭಾವಿಸಿದರೆ, ಭಾರತದ ಸ್ವಾತಂತ್ರ್ಯ ಚರಿತ್ರೆಯಲ್ಲಿ ಅದು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದೇ ಪ್ರಖ್ಯಾತವಾಯಿತು, ಇಂತಹ ಕ್ರಾಂತಿಯ ಕಿಚ್ಚನ್ನು ಹಬ್ಬಿಸಿದ ಮಂಗಲ್ ಪಾಂಡೆಯವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರಸೇನಾನಿ ಶ್ರೀ ಮಂಗಲ್ ಪಾಂಡೆ

ಸೋನಂ ವಾಂಗ್ಚುಕ್ ವ್ಯಕ್ತಿ ಮತ್ತು ವಾಸ್ತವ

ಸೋನಂ ವಾಂಗ್ಚುಕ್ ಎಂದಾಕ್ಷಣ ಬಹುತೇಕರು ಅತನೊಬ್ಬ ಶಿಕ್ಷಣ ತಜ್ಞ, ಹೋರಾಟಗಾರ ದೊಡ್ಡ ವಿಜ್ಞಾನಿ. ಆತನ ಕೆಲವು ಆವಿಷ್ಕಾರಗಳು ಭಾರತೀಯ ಸೇನೆಗೆ ನೆರವಾಗಿವೆ ಎಂದರೆ, ಇನ್ನೂ ಹಲವರು ನಟ ಅಮೀರ್‌ ಖಾನ್‌ನ ತ್ರಿ ಇಡಿಯಟ್ಸ್ ಚಲನಚಿತ್ರದ ನಾಯಕನೇ ಫುನ್ಸುಖ್ ವಾಂಗ್ಡು ಎನ್ನುತ್ತಾರೆ. ವಾಸ್ತವವಾಗಿ ಆತ ಇವೆಲ್ಲಕ್ಕೂ ಹೊರತಾಗಿದ್ದು ಆತನ ಅಸಲೀ ವ್ಯಕ್ತಿತ್ವ ಇದೋ ನಿಮಗಾಗಿ… Read More ಸೋನಂ ವಾಂಗ್ಚುಕ್ ವ್ಯಕ್ತಿ ಮತ್ತು ವಾಸ್ತವ

ವಿಶ್ವ ಕ್ರಿಕೆಟ್‌ನ ಸರ್ವಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ಯುಗ ಅಂತ್ಯ

ಕ್ರಿಕೆಟ್ ಆಟದಲ್ಲಿ, ಒಬ್ಬ ಅದ್ಭುತ ಬ್ಯಾಟ್ಸ್‌ಮನ್ ಮೂರು ರೀತಿಯಾಗಿ ಚಂಡನ್ನು ಎಸೆಯಬಲ್ಲಂತಹ ವಿಶಿಷ್ಠ ಬೌಲರ್, ಶ್ರೇಷ್ಠ ಫೀಲ್ಡರ್ ಜೊತೆಗೆ ಅತ್ಯುನ್ನತ ನಾಯಕತ್ವ ಗುಣಗಳನ್ನು ಹೊಂದಿದ್ದ ಅಪರೂಪದ ಪ್ರತಿಭೆಯಾಗಿದ್ದ, ತಮ್ಮ 90ನೇ ಹುಟ್ಟುಹಬ್ಬಕ್ಕೆ ಕೇವಲ ಹತ್ತು ದಿನಗಳು ಇರುವಾಗಲೇ ನಮ್ಮೆಲ್ಲರನ್ನೂ ಅಗಲಿರುವ ವಿಶ್ವ ಕ್ರಿಕೆಟ್ ಲೋಕದ ದಂತಕಥೆ ಸರ್ ಗ್ಯಾರಿ ಸೋಬರ್ಸ್ ಅವರಿಗೆ ನುಡಿ ನಮನಗಳು… Read More ವಿಶ್ವ ಕ್ರಿಕೆಟ್‌ನ ಸರ್ವಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ಯುಗ ಅಂತ್ಯ

ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಪ್ರಸ್ತುತ ಹಿಂದೂ ಸಮಾಜ ಎದುರಿಸುತ್ತಿರುವ ಸವಾಲುಗಳ ನಡುವೆ ಪರಸ್ಪರ ಗೌರವ, ಸಂವಾದ ಮತ್ತು ಸತ್ಯಾಧಾರಿತ ಅಧ್ಯಯನವೇ ಅಗತ್ಯವಾಗಿರುವಾಗ. ಒಬ್ಬ ಮಹಾನ್ ಆಚಾರ್ಯರನ್ನು ಎತ್ತಿ ಹಿಡಿಯಲು ಮತ್ತೊಬ್ಬ ಮಹಾನ್ ಆಚಾರ್ಯರನ್ನು ಉಡುಪಿಯಲ್ಲಿ ಕೀಳಾಗಿ ತೋರಿಸಿದ ಪ್ರಮೇಯ ಖಂಡನಾರ್ಹವಾಗಿದ್ದು, ಇಂತಹ ಕೀಳು ಮನೋಧರ್ಮವೇ ಹಿಂದೂಗಳ ಮತ್ತೊಮ್ಮೆ ಒಡೆದು ಹೋಗಲು ಕಾರಣೀಭೂತವಾಗಬಹುದು ಅಲ್ವೇ?… Read More ಉಡುಪಿಯ ಕೃಷ್ಣ ಮಠದಲ್ಲಿ ಶಂಕರಾಚಾರ್ಯರ ಅವಹೇಳನ  ಉದ್ದೇಶಪೂರ್ವಕವೇ/ಅಚಾತುರ್ಯವೇ?

ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಕರ್ನಾಟಕ ಬಿಜೆಪಿಯ ಹಿರಿಯ ಮುತ್ಸದ್ದಿ ನಾಯಕ, ಜನಸಂಘದ ದಿನಗಳಿಂದಲೇ ಪಕ್ಷದ ಭದ್ರ ಅಡಿಪಾಯ ಹಾಕಿದ ಸಂಘಟನಾ ಶಿಲ್ಪಿ. ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮಾಜಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಸರಳತೆ, ಸಿದ್ಧಾಂತ ನಿಷ್ಠೆ ಮತ್ತು ಕಾರ್ಯಕರ್ತರ ಮೇಲಿನ ಅಪಾರ ಪ್ರೀತಿಗೆ ಸದಾ ಸ್ಮರಣೀರಾಗಿದ್ದಂತಹ ಶ್ರೀ ರಾಮಚಂದ್ರಗೌಡರ ಸವಿ ನೆನಪು ಇದೋ ನಿಮಗಾಗಿ… Read More ಕರ್ನಾಟಕ  ಬಿಜೆಪಿಯ ಭೀಷ್ಮ ಇನ್ನಿಲ್ಲ… ಸಿದ್ಧಾಂತದ ರಾಜಕಾರಣದ ಕೊನೆಯ ಕೊಂಡಿ ತುಂಡಾಯಿತೇ?

ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು “ಭಾರತ್ ಜೋಡೋ ಯುವ ಸಂಘ”. ಆ ಘೋಷಣೆಗೆ ಅನುಗುಣವಾಗಿ 2026ರ ಜುಲೈ 11ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಸರ್ಕಾರದ ಪ್ರಕಾರ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು, ಕ್ರೀಡೆ, ಕಲೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ… Read More ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?