ಕನ್ನಡಿಗರ ಮಾನವೀಯತೆ ಮತ್ತು ಔದಾರ್ಯತೆ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸುರಕ್ಷಿತವಾಗಿಲ್ಲಾ ಹಾಗಾಗಿ ಬೆಂಗಳೂರನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಬೊಬ್ಬಿರಿವ ಕೆಲವು ಅಡ್ಡ ಕಸುಬಿಗಳ ಕಣ್ತೆರೆಸುವಂತೆ, ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ ಬೆಂಗಳೂರಿನ ಕಾಡುಗೊಡಿಯಲ್ಲಿ ಒಬ್ಬಂಟಿ ಯುವತಿಯೊಬ್ಬಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಹೃದಯಸ್ಪರ್ಶಿಯ ಕಥೆ ಇದೋ ನಿಮಗಾಗಿ… Read More ಕನ್ನಡಿಗರ ಮಾನವೀಯತೆ ಮತ್ತು ಔದಾರ್ಯತೆ

ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಸನಾದಿ ಅಪ್ಪಣ್ಣ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾಗಿದ್ದಂತಹ ಹಿಂದೂಸ್ಥಾನಿ ಸಂಗೀತ ಶೈಲಿಯ ಶಹನಾಯಿ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಜಯಂತಿಯಂದು ಅವರಿಗೂ ಮತ್ತು ಭಗವಾನ್ ಶ್ರೀಕೃಷ್ಣನ ನಡುವೆ ಇದ್ದ ಅವಿನಾಭಾವ ಸಂಬಂಧ ಮತ್ತು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್

ಕಪಾಲಿ ಮಾಲ್, ಎಎಂಬಿ ಸಿನಿಮಾಸ್ ಕಪಾಲಿ

1968ರಲ್ಲಿ ಏಷ್ಯಾದಲ್ಲಿಯೇ 1465 ಸೀಟ್‌ಗಳ ಅತಿದೊಡ್ಡ ಚಿತ್ರಮಂದಿರವಾಗಿದ್ದ ಕಪಾಲಿ, ಈಗ ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ, ಎಎಂಬಿ ಸಿನಿಮಾಸ್ ಕಪಾಲಿ ಆಗಿ ರೂಪಾಂತರವಾದ ರೋಚಕತೆ, ಇದರ ಮಾಲಿಕರು ಯಾರು? ಎಎಂಬಿ ಎಂದರೆ ಏನು? ಇಲ್ಲಿನ ಮತ್ತು ಇತರೇ ಮಲ್ಟಿಪ್ಲೆಕ್ಸ್ ನಡುವೆ ಪ್ರೇಕ್ಷಕರ ಅನುಭವ ಹೇಗೆ ವಿಭಿನ್ನವಾಗಿದೆ? ಎಂಬೆಲ್ಲಾ ವಿಶೇಷತೆಗಳು ಇದೋ ನಿಮಗಾಗಿ… Read More ಕಪಾಲಿ ಮಾಲ್, ಎಎಂಬಿ ಸಿನಿಮಾಸ್ ಕಪಾಲಿ

ರಂಗ ಕುಣಿತ

ಗ್ರಾಮೀಣ ಜನರ ಧಾರ್ಮಿಕ ಭಕ್ತಿ ಮತ್ತು ನಂಬಿಕೆಯ ಹೆಸರಿನಲ್ಲಿ ಇಡೀ ಊರಿನ ಜನರನ್ನು ಒಗ್ಗಟ್ಟಾಗಿಸುವ ಮತ್ತು ಕೃಷಿ ಚಟುವಟಿಕೆಗಳಿಗೆ ಮುಂಚೆ ಜಡವಾಗಿದ್ದ ಅವರ ದೇಹವನ್ನು ಸಡಿಲ ಗೊಳಿಸಿ ಅತೀ ಸಾಮಾನ್ಯ ಜನರಿಗೂ ತಾಳ ಮತ್ತು ನೃತ್ಯದ ಗತ್ತುಗಳನ್ನು ಕಲಿಸುವ ಸುಂದರ ಜನಪದ ಕಲೆಯಾದ ರಂಗ ಕುಣಿತವನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ… Read More ರಂಗ ಕುಣಿತ

ಕುಂಭಮೇಳದ ಸುಂದರಿ ಮೊನಾಲಿಸಾ ವಿವಾಹ ಕೇರಳ ಸ್ಟೋರಿ-3?

ಮಹಾರಾಷ್ಟ್ರ ಮೂಲದ ಮುಸ್ಲಿಂ ಹುಡುಗ, ಮಧ್ಯ ಪ್ರದೇಶ ಮೂಲದ ಹಿಂದೂ ಹುಡುಗಿ, ಉತ್ತರ ಪ್ರದೇಶದಲ್ಲಿ ಪ್ರೀತಿಸಿ, ಕೇರಳದಲ್ಲಿ ಪೋಲೀಸರ ಪೌರೋಹಿತ್ಯದಲ್ಲಿ, ಮಂತ್ರಿಗಳು ಸಾಂಸದರು ಮತ್ತು ವಿವಿಧ ರಾಜಕೀಯ ಧುರೀಣರ ಸಮ್ಮುಖದಲ್ಲಿ ಮದುವೆ ಆಗಿದ್ದಾರೆ ಎಂದರೆ ಲವ್ ಜಿಹಾದ್ ಗೆ ಕೇರಳ ಸರ್ಕಾರದ ಪರೋಕ್ಷ ಬೆಂಬಲ ಇದೆಯೇ? … Read More ಕುಂಭಮೇಳದ ಸುಂದರಿ ಮೊನಾಲಿಸಾ ವಿವಾಹ ಕೇರಳ ಸ್ಟೋರಿ-3?

ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

ಕಪಿಲ್ ದೇವ್ ನೇತೃತ್ವದ ತಂಡ 1983ರಲ್ಲಿ ವಿಶ್ವಕಪ್ ಗೆಲ್ಲುವವರೆಗೂ ಸಾಮಾನ್ಯ ತಂಡವಾಗಿದ್ದ ಭಾರತ, ಕ್ರಿಕೆಟ್ ಜಗತ್ತಿನಲ್ಲಿ ಈ ಪರಿಯಾಗಿ ಬೆಳೆಯಲು 1983ರ ಫೈನಲ್ಸ್ ಪಂದ್ಯದ ಆ ಎರಡು ಟಿಕೆಟ್ ನಿರಾಕಣೆಯ ರೋಚಕತೆಯ ಜೊತೆ ವಿಶ್ವ ಮತ್ತು ಭಾರತದಲ್ಲಿ ಕ್ರಿಕೆಟ್ ಬೆಳೆದು ಬಂದ ಹಾದಿಯ ಸವಿವರಗಳು ಇದೋ ನಿಮಗಾಗಿ… Read More ಭಾರತ ಉಪಖಂಡದಲ್ಲಿ ಕ್ರಿಕೆಟ್ ಧರ್ಮವಾಗಿ ಬೆಳೆದದ್ದು ಏಕೆ? ಮತ್ತು ಹೇಗೇ?

2026 T20 ವಿಶ್ವಕಪ್ ಭಾರತದ ಯಶೋಗಾಥೆ

ಹಿತಶತ್ರುಗಳ ಅಪಸೌವ್ಯವಗಳ ನಡುವೆಯೂ 2026ರ ಮಾರ್ಚ್ 8ರಂದು ಅಹಮದಾಬಾದಿನ ಶ್ರೀ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ಸೋಲಿಸಿ 3ನೇ ಬಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್ ಆಗಿದ್ದಲ್ಲದೇ, ಹಲವಾರು ದಾಖಲೆಗಳನ್ನು ನಿರ್ಮಿಸಿದ ಭಾರತ ತಂಡದ ಯಶೋಗಾಥೆ ಇದೋ ನಿಮಗಾಗಿ… Read More 2026 T20 ವಿಶ್ವಕಪ್ ಭಾರತದ ಯಶೋಗಾಥೆ

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

80ರ ದಶಕದಲ್ಲಿ ಆರ್.ಸಿ.ಕಾಲೇಜಿನ ವಿದ್ಯಾರ್ಥಿ ನಾಯಕ ದಿವಾಕರ್ ಹೆಗಡೆ ಕೊಲೆಯಾಗಿದ್ದಕ್ಕಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಸಲುವಾಗಿ, ಅಂದಿನ ಕಾಂಗ್ರೇಸ್ ಸರ್ಕಾರವೇ ನಿರ್ಭಂಧಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯನ್ನು, ಝೆನ್ ಜೀಗಳನ್ನು ಪ್ರಚೋದಿಸುವ ಅಧಿಕಾರಕ್ಕೆ ಬರಲು ಹವಣಿಸಿರುವ ರಾಹುಲ್ ಗಾಂಧಿಯ ಆಣತಿಯ ಮೇರೆಗೆ ಮತ್ತೆ ನಡೆಸಲು ಮುಂದಾಗಿರುವ ಸಿದ್ದರಾಮಯ್ಯನವರ ಸರ್ಕಾರದ ಆಘಾತಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?