ಕಾಂಗ್ರೇಸ್ಸಿಗರಿಂದಲೇ ಶೃಂಗೇರಿಯಲ್ಲಿ ಅಸಲಿ ಓಟ್ ಚೋರಿ

ಬಿಜೆಪಿ ಪಕ್ಷವು ವೋಟ್ ಚೋರಿ ಮೂಲಕ ಚುನಾವಣೆಗಳನ್ನು ಗೆಲ್ಲುತ್ತಿದೆ ಆರೋಪಿಸುತ್ತಿದ್ದ ರಾಹುಲ್ ಗಾಂಧಿಗೆ ಮುಖಭಂಗ ಆಗುವಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ಸಿನ ರಾಜೇಗೌಡರ ವಿರುದ್ಧ ಬಿಜೆಪಿಯ ಜೀವರಾಜ್ 52 ಮತಗಳ ಅಂತರದಿಂದ ವಿಜಯಶಾಲಿ ಆದ ಅಸಲೀ ಓಟ್ ಚೋರಿಯ ನೈಜ ರೋಚಕತೆ ಇದೋ ನಿಮಗಾಗಿ… Read More ಕಾಂಗ್ರೇಸ್ಸಿಗರಿಂದಲೇ ಶೃಂಗೇರಿಯಲ್ಲಿ ಅಸಲಿ ಓಟ್ ಚೋರಿ

ಗ್ರೇಟ್ ನಿಕೋಬಾರ್ ಯೋಜನೆ, ಅನುಕೂಲವೇ? ಅಪರಾಧವೇ?

ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಸಮುದ್ರ ಮಾರ್ಗಗಳ ಮೇಲಿನ ಹಿಡಿತವನ್ನು ಸಾಧಿಸುತ್ತಿರುವಾಗ, ಪ್ರತೀ ವರ್ಷ ಜಾಗತಿಕ ವ್ಯಾಪಾರದ 40% ಕ್ಕಿಂತ ಹೆಚ್ಚು ಮತ್ತು 94,000ಕ್ಕೂ ಅಧಿಕ ಹಡಗುಗಳು ಹಾದು ಹೋಗುವ ಮಾರ್ಗದಲ್ಲಿ ನಮ್ಮ ದೇಶವು ಗ್ಯಾಲಥಿಯಾ ಗ್ರೇಟ್ ನಿಕೋಬಾರ್ ಯೋಜನೆಯನ್ನು ಜಾರಿಗೊಳಿಸುತ್ತಿರುವಾಗ ಅದರ ಸಾಧಕ ಬಾಧಕಗಳ ಕುರಿತಾದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗ್ರೇಟ್ ನಿಕೋಬಾರ್ ಯೋಜನೆ, ಅನುಕೂಲವೇ? ಅಪರಾಧವೇ?

ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದು ಬ್ಯಾಟಿಂಗ್/ಬೋಲಿಂಗ್ ಮಾಡದೇ ವಿಚಿತ್ರ ದಾಖಲೆ ಬರೆದ ಶಾರ್ದೂಲ್ ಠಾಕೂರ್

ನವೆಂಬರ್ 28, 1986ರಲ್ಲಿ ಶಾರ್ಜಾದಲ್ಲಿ ವೆಸ್ಟ್ಇಂಡೀಸ್ ಮತ್ತು ಪಾಕೀಸ್ಥಾನದ ನಡುಬೆ ನಡೆಯುತ್ತಿದ್ದ ಛಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿಯ ಪಂದ್ಯದಲ್ಲಿ ಒಂದೇ ಒಂದು ಬೌಲ್ ಮಾಡದೇ ಮತ್ತು ಬ್ಯಾಟಿಂಗ್ ಸಹಾ ಮಾಡದೇ, ಗಸ್ ಲೋಗಿ ಪಂದ್ಯದ ಪುರುಷೋತ್ತಮನಾದ ಅಪರೂಪದ ಸಂಗತಿಯನ್ನು ಕೆಲ ವರ್ಷಗಳ ಹಿಂದೆ ನಮ್ಮದೇ ಬ್ಲಾಗ್ ನಲ್ಲಿ ಹಾಕಿದ್ದು (ಈ ಲಿಂಕ್ ಮೂಲಕ ಆ ಲೇಖನವನ್ನು ಓದಬಹುದಾಗಿದೆ) ಪ್ರಸ್ತುತ 2026ರ ಐಪಿಎಲ್ ಪಂದ್ಯಾವಳಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಏಪ್ರಿಲ್ 29ರಂದು ನಡೆದ ಪಂದ್ಯಾವಳಿಯಲ್ಲಿಯೂ… Read More ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದು ಬ್ಯಾಟಿಂಗ್/ಬೋಲಿಂಗ್ ಮಾಡದೇ ವಿಚಿತ್ರ ದಾಖಲೆ ಬರೆದ ಶಾರ್ದೂಲ್ ಠಾಕೂರ್

ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಆಚಾರ್ಯ ದೇವೋಭವ

ತಮ್ಮ ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರಿನ ಸರ್ಕಾರಿ ಶಾಲೆ ಕಳೆದ ವರ್ಷಕ್ಕಿಂತಲೂ ಈ ವರ್ಷ SSLCಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಂತೆಯೇ, ಅದಕ್ಕಾಗಿ ಅಹಿರ್ನಿಶಿಯಾಗಿ ದುಡಿದ್ದಿದ್ದ ಆ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ಟೀಜರ್ ಮತ್ತವರ ಶಿಕ್ಷಕ ವೃಂದದವರನ್ನು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳಿಯವರ ಅಭಿನಂದಿಸಿದ ಅದ್ಭುತವಾದ ಪರಿ ಇದೋ ನಿಮಗಾಗಿ
Read More ಆಚಾರ್ಯ ದೇವೋಭವ

ಪೋಲಿಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ?

ಬೆಂಗಳೂರಿನ ದೇವನಹಳ್ಳಿಯ ಹೆದ್ದಾರಿಯ ಹೈವೇ ನೆಸ್ಟ್ ಎಂಬ ಪುಟ್ಟ ಚಹಾ ಅಂಗಡಿಯವ ಬೆಳ್ಳಂಬೆಳಿಗ್ಗೆ ವ್ಯಾಪಾರ ಆರಂಭಿಸಿದ್ದನ್ನೇ ಅಪರಾಧ ಎಂದು ಪರಿಗಣಿಸಿ, ಪೊಲೀಸ್ ಇನ್ಸ್‌ಪೆಕ್ಟರ್ ರಾಕೇಶ್ ಆ ಹುಡುಗನ ಮೇಲೆ ಆಕ್ರಮಣ ಮಾಡಿರುವ ವೀಡಿಯೋ ವೈರಲ್ ಆಗಿದ್ದು, ಪೋಲೀಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ? ಎಂಬ ಜಿಜ್ಞಾಸೆಗೆ ಇಲ್ಲಿದೆ ಉತ್ತರ.… Read More ಪೋಲಿಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ?

ಸೀತಾ ನವಮಿ

ಇತ್ತೀಚೆಗಷ್ಟೇ ರಾಮನವಮಿ ಆಚರಿಸಿದ್ದ ನಿಮಗೆ ಇದೇನಿದು ಸೀತಾ ನವಮಿ ಎಂಬ ಜಿಜ್ಞಾಸೆ ಮೂಡಿದ್ದಲ್ಲಿ, ಸೀತೆಯ ಜನ್ಮ ವೃತ್ತಾಂತದ ಜೊತೆಗೆ, ಸೀತೆಗೂ ರಾವಣನಿಗೂ ಇರುವ ಸಂಬಂಧ ಮತ್ತು ಸೀತಾ ದೇವಿ ಜನಿಸಿದ ಸೀತಾಮರ್ಹಿ ಮತ್ತು ದೇಶಾದ್ಯಂತ ಸೀತಾ ನವಮಿಯನ್ನು ಯಾವರೀತಿಯಲ್ಲಿ ಆಚರಿಸಲಾಗುತ್ತದೆ ಎಂಬೆಲ್ಲಾ ಮಾಹಿತಿಗಳು ಇದೋ ನಿಮಗಾಗಿ… Read More ಸೀತಾ ನವಮಿ

ಮಹೇಂದರ್ (ಮಹಿ) a brother from another mother

ನನ್ನ ಜೀವನದಲ್ಲಿ a brother from another mother ಎಂಬಂತಿದ್ದ ಮಹೀಂದರ್ ಎಲ್ಲರ ಪ್ರೀತಿಯ ಮಹೀ ಇದ್ದಕ್ಕಿದ್ದಂತೆಯೇ 2026ರ ಏಪ್ರಿಲ್ 18 ಶನಿವಾರ ಮಧ್ಯಾಹ್ನ ಅಗಲಿರುವುದು ನಿಜಕ್ಕೂ ಆಘಾತಕಾರಿ ಸುದ್ದಿಯಾಗಿದ್ದು, ನನ್ನ ಪ್ರೀತಿಯ ಗೆಳೆಯ ಮಹೀಂದರನಿಗೆ ಸಲ್ಲಿಸುತ್ತಿರುವ ಅಂತಿಮ ನುಡಿ ನಮನಗಳು… Read More ಮಹೇಂದರ್ (ಮಹಿ) a brother from another mother

ಶರ್ಮಿಷ್ಠೆ, ಉಮಾಶ್ರೀಯವರ ಏಕವ್ಯಕ್ತಿ ನಾಟಕ

2026ರ ಏಪ್ರಿಲ್ 15, ಬುಧವಾರದಂದು ಪ್ರತಿಷ್ಠಿತ ರೇವಾ ವಿಶ್ವವಿದ್ಯಾಲಯದಲ್ಲಿ ರಂಗಸಂಪದ ತಂಡದ ಭಾಗವಾಗಿ, ಬೇಲೂರು ರಘುನಂದನ್‌ ರಚಿಸಿ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿದ ಏಕವ್ಯಕ್ತಿ ನಾಟಕ ಶರ್ಮಿಷ್ಠೆಯಲ್ಲಿ ಹಿರಿಯ ರಂಗಕರ್ಮಿ, ಜನಪ್ರಿಯ ಪ್ರತಿಭಾವಂತ ನಟಿ ಉಮಾಶ್ರೀ ಅವರ ಪರಕಾಯ ಪ್ರವೇಶದ ಕುರಿತಾದ ವಿಮರ್ಶಾತ್ಮಕ ಅಭಿಪ್ರಾಯ ಇದೋ ನಿಮಗಾಗಿ… Read More ಶರ್ಮಿಷ್ಠೆ, ಉಮಾಶ್ರೀಯವರ ಏಕವ್ಯಕ್ತಿ ನಾಟಕ