ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ಒಂದು ಕಡೆ ದೇವಾಲಯಗಳು, ಮತ್ತೊಂದೆಡೆ ಟಿಪ್ಪು ಸುಲ್ತಾನನ ಅರಮನೆ, ಗಿಜಿಗುಡುವ ಮಾರುಕಟ್ಟೆ, ಖಾಸಗಿ ಬಸ್ ನಿಲ್ದಾಣ, ಮೆಟ್ರೋ ಸಂಪರ್ಕ ಇವೆಲ್ಲವೂ ಒಂದೇ ಪ್ರದೇಶದಲ್ಲಿ ಕಾಣಸಿಗುವುದೇ ಕಲಾಸಿಪಾಳ್ಯ. ಬೆಂಗಳೂರಿನ ಭೂತಕಾಲವನ್ನು ಒಂದೇ ದಿನದಲ್ಲಿ ನೋಡಬೇಕಾದರೆ, ಕಲಾಸಿಪಾಳ್ಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಸುತ್ತು ಹಾಕಿದರೆ ಸಾಕು. ಅಂತಹ ಕಲಾಸಿಪಾಳ್ಯದ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನ ಕಲಾಸಿಪಾಳ್ಯ  ಹೆಸರಿನ ಹಿಂದಿನ ಕಥೆ, ಮಾರುಕಟ್ಟೆಯ ಇತಿಹಾಸ ಮತ್ತು ಮರೆತುಹೋದ ಬೆಂಗಳೂರಿನ ನೆನಪುಗಳು

ಒಂದೇ ಜಿಲ್ಲೆಯಲ್ಲಿ 97 ನದಿಗಳು! ಭಾರತದ ಪ್ರಕೃತಿ ವಿಸ್ಮಯ ‘ವಯನಾಡ್’ ಬಗ್ಗೆ ನಿಮಗೆ ಗೊತ್ತೇ?

ದೇವರ ಸ್ವಂತ ನಾಡು ಎಂದೇ ವಿಶ್ವವಿಖ್ಯಾತವಾಗಿರುವ ಕೇರಳದ ವಯನಾಡ್ ಒಂದೇ ಜಿಲ್ಲೆಯಲ್ಲಿ 97 ಹಳ್ಳ ಕೊಳ್ಳಗಳು, ತೊರೆ ಮತ್ತು ನದಿಗಳಿದ್ದು ಭಾರತದ ಪ್ರಕೃತಿ ವಿಸ್ಮಯವಾಗಿದೆ. ಪ್ರಕೃತಿಯ ಅಮೂಲ್ಯ ನಿಧಿಯಾದ ವಯನಾಡ್‌ನಲ್ಲಿ ಹೆಚ್ಚುತ್ತಿರುವ ಪ್ರವಾಸೋದ್ಯಮ, ಅರಣ್ಯ ನಾಶ, ಭೂಕುಸಿತದಿಂದಾಗಿ ಆಗುತ್ತಿರುವ ಪರಿಸರ ಸವಾಲುಗಳ ಕುರಿತಾದ ವಸ್ತುನಿಷ್ಠ ವಿಶ್ಲೇಷಣಾತ್ಮಕ ಲೇಖನ ಇದೋ ನಿಮಗಾಗಿ
Read More ಒಂದೇ ಜಿಲ್ಲೆಯಲ್ಲಿ 97 ನದಿಗಳು! ಭಾರತದ ಪ್ರಕೃತಿ ವಿಸ್ಮಯ ‘ವಯನಾಡ್’ ಬಗ್ಗೆ ನಿಮಗೆ ಗೊತ್ತೇ?

ಬಾಲ್ಯದಲ್ಲಿ ಅಪ್ಪ ಅಮ್ಮನ ಜೊತೆ ನಿದ್ದೆ, ನಮ್ಮ ಅತಿ ದೊಡ್ಡ ಭದ್ರತೆ

70–80ರ ದಶಕದಲ್ಲಿ ಬಹುತೇಕ ಮಧ್ಯಮವರ್ಗದ ಭಾರತೀಯ ಮನೆಗಳು ಚಿಕ್ಕದಾಗಿರುತ್ತಿದ್ದವು. ಎಲ್ಲರಿಗೂ ಪ್ರತ್ಯೇಕ ಮಲಗುವ ಕೋಣೆಗಳಿರಲಿಲ್ಲ. ಹೀಗಾಗಿ ಅಪ್ಪ-ಅಮ್ಮ, ಅಣ್ಣ-ತಂಗಿ, ಅಜ್ಜ-ಅಜ್ಜಿ ಎಲ್ಲರೂ ಒಂದೇ ಕೋಣೆಯಲ್ಲಿ ಅಥವಾ ಹಜಾರದಲ್ಲೇ ಒಟ್ಟಾಗಿ ಮಲಗುವುದು ಸಾಮಾನ್ಯವಾಗಿತ್ತು. ಅಮ್ಮನ ಸೆರಗಿನ ನೆರಳಲ್ಲಿ, ಅಪ್ಪನ ಅಂಗಿಯನ್ನು ಗಟ್ಟಿಯಾಗಿ ಹಿಡಿದುಕೊಂಡು, ಕೆಲವೊಮ್ಮೆ ಅಪ್ಪನ ಹೆಗಲ ಮೇಲೆ, ಮತ್ತೊಮ್ಮೆ ಅಮ್ಮನ ಜೋಗುಳ ಕೇಳುತ್ತಾ ನಿದ್ರೆಗೆ ಜಾರಿದ ಆ ದಿನಗಳು ಇಂದಿಗೂ ಅನೇಕರ ಮನಸ್ಸಿನಲ್ಲಿ ಅಚ್ಚಳಿಯದ ನೆನಪುಗಳಾಗಿವೆ. ಭಾರತೀಯ ಕುಟುಂಬಗಳಲ್ಲಿ ಮಕ್ಕಳು ಹೈಸ್ಕೂಲು ತಲುಪುವವರೆಗೂ ಅಪ್ಪ-ಅಮ್ಮನ ಜೊತೆಯೇ ಮಲಗುವುದು… Read More ಬಾಲ್ಯದಲ್ಲಿ ಅಪ್ಪ ಅಮ್ಮನ ಜೊತೆ ನಿದ್ದೆ, ನಮ್ಮ ಅತಿ ದೊಡ್ಡ ಭದ್ರತೆ

ರೂಪವಲ್ಲ… ಗುಣವೇ ಮನುಷ್ಯನ ನಿಜವಾದ ಆಭರಣ!

ನಾವು ಅನೇಕ ಬಾರಿ ವ್ಯಕ್ತಿಯ ರೂಪವನ್ನು ನೋಡಿ ಅವನ ಮೌಲ್ಯವನ್ನು ಅಳೆಯುತ್ತೇವೆ. ಆದರೆ ನಿಜವಾದ ಮೌಲ್ಯ ಅಡಗಿರುವುದೇ ಅವನ ವ್ಯಕ್ತಿತ್ವದಲ್ಲಿ, ಗುಣದಲ್ಲಿ ಮತ್ತು ಜ್ಞಾನದಲ್ಲಿ. ಈ ಸತ್ಯವನ್ನು ಮಣ್ಣಿನ ಮತ್ತು ಚಿನ್ನದ ಹೂಜಿಯ ಮೂಲಕ ರಾಜನಿಗೆ ಮನವರಿಕೆ ಮಾಡಿಕೊಟ್ಟ ಅಪೂರ್ವ ಪ್ರಸಂಗವು ಇಂದಿಗೂ ನಮ್ಮ ಬದುಕಿಗೆ ದಾರಿದೀಪವಾಗಿದೆ. ಈ ಸುಂದರ ನೀತಿಕಥೆ ಇದೋ ನಿಮಗಾಗಿ… Read More ರೂಪವಲ್ಲ… ಗುಣವೇ ಮನುಷ್ಯನ ನಿಜವಾದ ಆಭರಣ!

ಠುಸ್ ಆದ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ಟೂಲ್ ಕಿಟ್

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ, ಅಂಬೇಡ್ಕರ್ ಸಂವಿಧಾನದ ಗುರಾಣಿ ಹಿಡಿದು, ಈ ದೇಶದ ಕಾನೂನನ್ನು ನಂಬುತ್ತೇನೆ ಎನ್ನುತ್ತಾ, ಜಂತರ್ ಮಂತರ್ ನಲ್ಲಿ ಸುಳ್ಳು ಸುಳ್ಳು ಪ್ರತಿಭಟನೆ ಮಾಡಿದ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಆವರುಗಳ ಲೈಂಗಿಕ ಕಿರುಕುಳದ ಆರೋಪ ಸುಳ್ಳೆಂದು ಸಾಭೀತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಠುಸ್ ಆದ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದ ಟೂಲ್ ಕಿಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರುಪೂಜೋತ್ಸವ

ಇತ್ತೀಚಿನ ದಿನಗಳಲ್ಲಿ ಸಂಘದ ಕುರಿತಾಗಿ ಪೂರ್ವಾಗ್ರಹ ಪೀಡಿತರು ಗುರುಪೂಜೋತ್ಸವ ಮತ್ತು ಗುರುದಕ್ಷಿಣೆ ಬಗ್ಗೆ ಹಗುರವಾಗಿ ಟೀಕೆ ಟಿಪ್ಪಣೆಗಳನ್ನು ಮಾಡುವಾಗ, ಅದು ಕೇವಲ ಸ್ವಯಂಸೇವಕರ ಅರ್ಪಣೆಯಾಗಿರದೇ, ಸಂಪೂರ್ಣ ಸಮರ್ಪಣೆ ಆಗಿರುತ್ತದೆ? ಮತ್ತು ರಾಷ್ಟ್ರಭಕ್ತಿ ಮತ್ತು ರಾಷ್ಟ್ರಸೇವೆಗೆ ಹೇಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತದೆ? ಎಂಬುದರ ವಿವರಗಳು ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘದ ಗುರುಪೂಜೋತ್ಸವ

ಸಂಕಷ್ಟಹರ ಚತುರ್ಥಿ

ಪ್ರತಿ ತಿಂಗಳ ಹುಣ್ಣಿಮೆಯ ನಂತರ ಬರುವ ಕೃಷ್ಣಪಕ್ಷದ ಚತುರ್ಥಿ ತಿಥಿಯನ್ನು ಬಹಳ ಶ್ರದ್ಧಾ ಭಕ್ತಿಯಿಂದ ಆಚರಿಸುವ ಸಂಕಷ್ಟಹರ ಚತುರ್ಥಿ ವ್ರತದ ಹಿನ್ನಲೆ, ಆ ವ್ರತದ ಆಚರಣೆ ಮತ್ತು ಆ ವ್ರತದ ಫಲಾಫಲಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸಂಕಷ್ಟಹರ ಚತುರ್ಥಿ

ಖಾಲಿ ನಿವೇಶನದಲ್ಲಿ 5 ವರ್ಷದಲ್ಲಿ ಮನೆ ಕಟ್ಟದಿದ್ದರೆ, ದುಪ್ಪಟ್ಟು ತೆರಿಗೆ ಅಥವಾ ನಿವೇಶನ ವಾಪಸ್!

ಖಾಲಿ ನಿವೇಶನ ಇಟ್ಟುಕೊಂಡು, 5 ವರ್ಷದಲ್ಲಿ ಮನೆ ಕಟ್ಟದಿದ್ದರೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ವಾಪಸ್! – ಸರ್ಕಾರದ ಈ ಹೊಸ ನಿರ್ಧಾರ ಎಷ್ಟು ಸಮಂಜಸ? ಈ ಕುರಿತಾದ ಸಾಧಕ ಬಾಧಕಗಳ ಕುರಿತಾದ ಆರೋಗ್ಯಕರ ಚರ್ಚೆ ಇದೋ ನಿಮಗಾಗಿ… Read More ಖಾಲಿ ನಿವೇಶನದಲ್ಲಿ 5 ವರ್ಷದಲ್ಲಿ ಮನೆ ಕಟ್ಟದಿದ್ದರೆ, ದುಪ್ಪಟ್ಟು ತೆರಿಗೆ ಅಥವಾ ನಿವೇಶನ ವಾಪಸ್!

ಬೆಂಗಳೂರು ಸಂಸ್ಕೃತಿಯ ಹೃದಯ – ಎನ್.ಆರ್. ಕಾಲೋನಿ (ನರಸಿಂಹರಾಜ ಕಾಲೋನಿ)

ಬೆಂಗಳೂರಿನ ಸಾಂಸ್ಕೃತಿಕ ಹೃದಯ ಭಾಗ ಎನಿಸಿಕೊಂಡಿರುವ ಎನ್.ಆರ್. ಕಾಲೋನಿಗೆ ಆ ಹೆಸರು ಇಟ್ಟಿದ್ದ್ಯ್ ಏಕೆ? ಆ ಹೆಸರಿನ ಹಿಂದಿರುವ ವ್ಯಕ್ತಿಯ ವ್ಯಕ್ತಿತ್ವ ಎಂತಹದ್ದು ಮತ್ತು ಆ ಪ್ರದೇಶ ಅಂದು ಹೇಗಿತ್ತು ಮತ್ತು ಇಂದು ಹೇಗಿದೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. … Read More ಬೆಂಗಳೂರು ಸಂಸ್ಕೃತಿಯ ಹೃದಯ – ಎನ್.ಆರ್. ಕಾಲೋನಿ (ನರಸಿಂಹರಾಜ ಕಾಲೋನಿ)