ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಹೇಳಿ ಕೇಳಿ ನಮ್ಮ ದೇಶದಲ್ಲಿ ಶ್ರದ್ಧಾವಂತ ಆಸ್ತಿಕರೇ ಹೆಚ್ಚಾಗಿರುವ ದೇಶವಾಗಿದ್ದು, ಕರ್ನಾಟಕ ಅದರಲ್ಲೂ ಅಭಿಭಜಿತ ದಕ್ಷಿಣ ಕನ್ನಡವಂತೂ ಪರುಶುರಾಮ ಸೃಷ್ಟಿಸಿದ ಕ್ಷೇತ್ರವೆಂದೇ ಪ್ರಸಿದ್ಧವಾಗಿ, ದೇವಾಲಯಗಳ ತವರೂರು ಎನಿಸಿಕೊಂಡಿದೆ. ಹಿಂದೂ ಸಮಾಜವನ್ನು ಪುನರುತ್ಥಾನ ಗೊಳಿಸಿದ ಅಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಂದಿರವನ್ನು ಸ್ಥಾಪಿಸಿ ಅದರ ಸುತ್ತಲೂ ಅಷ್ಟ ಮಠಗಳಿಗೆ ಕಾರಣೀಭೂತರಾಗುತ್ತಾರೆ. ಒಂದು ಕಡೆ ಕರಾವಳಿಯ ಸಮುದ್ರ ಮತ್ತೊಂದು ಕಡೆ ಅಷ್ಟೇ ಸುಂದರವಾದ ಮತ್ತು ಪ್ರಕೃತಿಯ ಮಡಿಲಲ್ಲಿ ಶೋಭಿಸುತ್ತಿರುವ ಶ್ರೀಕ್ಷೇತ್ರವಾಗಿರುವ ಉಡುಪಿಯ  ಪರಶುರಾಮ ಸೃಷ್ಟಿಯ… Read More ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಉಡುಪಿಯ ಕುಂದಾಪುರದ ಬಳಿ ಕಾಂತಾರ ಚಿತ್ರ ಚಿತ್ರೀಕರಣವಾದ ಕೆರಾಡಿಯ ಸಮೀಲದಲ್ಲೇ ಸುಂದರ ಪ್ರಕೃತಿತಾಣದ ಮಧ್ಯೆ, ಗುಹೆಯಲ್ಲಿ ಜಲಾವೃತದ ಮಧ್ಯೆ ವಿರಾಜಮಾನವಾಗಿರುವ ಮೂಡುಗಲ್ಲಿನ ಶ್ರೀ ಕೇಶವನಾಥೇಶ್ವರ ನ ದರ್ಶನವನ್ನು ಮಾಡಿಕೊಂಡು ಬರೋಣ ಬನ್ನಿ.… Read More ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು