ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ತಂದೆ ತಾಯಿಯರ ಆಶಯದ ವಿರುದ್ಧವಾಗಿ ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಮನೆ ಬಿಟ್ಟು ಹೋದ ಮಗಳು ನಂತರ ಏನಾದಳು? ಅವಳು ಮತ್ತೆ ತಂದೆಗೆ ಸಿಕ್ಕಿದ್ದು ಎಲ್ಲಿ? ಮತ್ತು ಹೇಗೇ? ಎಂಬ ಕುತೂಹಲಕಾರಿ ಆದರೇ ಅಷ್ಟೇ ಹೃದಯಂಗಮ ಕಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗಿನವಳೇ?

ಉಗಿಬಂಡಿ The Food Station

ಬೆಂಗಳೂರಿನಿಂದ ಬೆಳ್ಳೂರಿನ ಮಾರ್ಗದಲ್ಲಿ ಕುಣಿಗಲ್ಲಿನ ಬಿದನಗೆರೆ ಬೈಪಾಸ್(ಜಾನ್ಸನ್ ಟೈಲ್ಸ್ ) ನಿಂದ ಸುಮಾರು 2 ಕಿಮೀ ದೂರದಲ್ಲಿ ಹೈವೇಯ ಬಲಗಡೆ The Ugibandi Food Station ಎಂಬ ರೈಲ್ವೇ ಇಂಜಿನ್, ರೈಲ್ವೇ ನಿಲ್ದಾಣ ಮತ್ತು ಹವಾನಿಯಂತ್ರಿತ ಭೋಗಿಯಿರುವ ವಿನೂತನ ಶೈಲಿಯ ಹೋಟೆಲ್ ಇತ್ತೀಚೆಗೆ ಅರಂಭವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಉಗಿಬಂಡಿ The Food Station

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಏನಂತೀರೀ? 2025ರ ವಾರ್ಷಿಕ ವರದಿ

2019ರ ಮಹಾ ಶಿವರಾತ್ರಿಯಂದು ಆರಂಭವಾದ ನಿಮ್ಮೀ ಏನಂತೀರೀ? ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ಇಂದಿಗೆ 7 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 7 ವರ್ಷಗಳಲ್ಲಿ ಏನಂತೀರೀ? ಬ್ಲಾಗ್ ಮತ್ತು Enahtheeri YouTube Channel ನಡೆದು ಬಂದ ಹಾದಿ, ನಿಮ್ಮವನೇ ಉಮಾಸುತ ನಿಂದ ಸೃಷ್ಟಿಕರ್ತ ಮಂಜುಶ್ರೀ ಆದ ರೋಚಕತೆ ಇದೋ ನಿಮಗಾಗಿ… Read More ಏನಂತೀರೀ? 2025ರ ವಾರ್ಷಿಕ ವರದಿ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ