ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಬೇಬಿ ಕಾರ್ನ್ ಸ್ಯಾಟೇ

ಬೇಬಿಕಾರ್ನ್ ಅಂದ ಕೂಡಲೇ ನಮಗೆ ಥಟ್ ಅಂತಾ ನೆನಪಾಗೋದೇ ಬೇಬೇ ಕಾರ್ನ್ ಮಂಚೂರಿಯನ್. ಅದರ ಹೊರತಾಗಿ ಕೆಲವರು ಪಲ್ಯ ಮತ್ತು ಗೊಜ್ಜು ಮಾಡಲೂ ಸಹಾ ಬಳೆಸುತ್ತಾರೆ. ಇದರ ಹೊರತಾಗಿಯೂ ಬೇಬೀಕಾರ್ನ್ ಬಳಸಿಕೊಂಡು ರುಚಿಕರವಾದ ಸ್ಯಾಟೇ ತಯಾರಿಸುವ ವಿಧಾನವನ್ನು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಬೇಬಿ ಕಾರ್ನ್ ಸ್ಯಾಟೇ ತಯಾರಿಸಲು ಬೇಕಾಗುವ  ಪದಾರ್ಥಗಳು ಗೋಡಂಬಿ 1/2 ಕಪ್ ಕಡಲೇಕಾಯಿ ಬೀಜ 1/2 ಕಪ್ ಮೈದಾ 1 ಕಪ್ ಜೋಳದ ಹಿಟ್ಟು 1/2 ಕಪ್ ಚಿಟುಕೆ ಅಡುಗೆ ಸೋಡಾ ಸಕ್ಕರೆ 1/2 ಚಮಚ… Read More ಬೇಬಿ ಕಾರ್ನ್ ಸ್ಯಾಟೇ

ದಾಲ್ ಖಿಚಡಿ

ಉತ್ತರ ಭಾರರದ ಕಡೆ ಎಲ್ಲೇ ಹೋದರೂ ಊಟಕ್ಕೆ ನಮಗೆ ರೊಟಿ ಮತ್ತು ದಾಲ್ ಸಿಗುತ್ತದೆ. ಅನ್ನ ತಿನ್ನಬೇಕು ಎಂದು ಬಯಸಿದಲ್ಲಿ ಥಟ್ ಅಂತ ಅವರು ಮಾಡಿಕೊಡುವುದೇ ದಾಲ್ ಕಿಚಡಿ. ಅದೇ ಉತ್ತರ ಭಾರತದ ದಾಲ್ ಖಿಚಡಿಯನ್ನು ಸಾಂಪ್ರದಾಯಕವಾಗಿ ಮನೆಯಲ್ಲಿಯೇ ಹೇಗೆ ತಯಾರಿಸಬಹುದು ಎಂಬುದನ್ನು ಈ ವೀಡಿಯೋ ಮೂಲಕ ತಿಳಿಸುಕೊಳ್ಳೋಣ. ಸಾ ಸುಮಾರು 2-3 ಜನರಿಗೆ ಸಾಕಾಗುವಷ್ಟು ದಾಲ್ ಖಿಚಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು • ತೊಗರಿ ಬೇಳೆ- ½ ಬಟ್ಟಲು • ಹೆಸರು ಬೇಳೆ- ½ ಬಟ್ಟಲು… Read More ದಾಲ್ ಖಿಚಡಿ

ಕಪಿಲ್ ಸಿಬಲ್

ಭಯೋತ್ಪಾದಕರು, ಸುಳ್ಳರು, ದೇಶದ್ರೋಹಿಗಳು ಮತ್ತು ಲಂಪಟರ ಪರವೇ ವಕಾಲತ್ತು ವಹಿಸುವ ಕಪಿಲ್ ಸಿಬಾಲ್ ಎನ್ನುವ ದೇಶದ್ರೋಹಿ ವಕೀಲ ಈಗ, ಕೊಲ್ಕೊತ್ತಾದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ದೀದೀ ಸರ್ಕಾರದ ಪರವಾಗಿ ವಾದಿಸಲು ಮುಂದಾಗಿರುವುದನ್ನು ಗಮನಿಸಿದಲ್ಲಿ ಅದರ ತೀರ್ಪು ಏನಾಗಬಹುದು ಎಂಬುದು ಜಗಜ್ಜಾಹೀರಾತಾಗಿದೆ ಅಲ್ವೇ?… Read More ಕಪಿಲ್ ಸಿಬಲ್

ಶ್ರೀ ನರಸಿಂಹ ಜಯಂತಿ

ವೈಶಾಖ ಶುಕ್ಲ ಚತುದರ್ಶಿಯಂದು ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಶ್ರೀ ನರಸಿಂಹ ಜಯಂತಿಯ ಆಚರಣೆ, ಅದರ ವೈಶಿಷ್ಟ್ಯತೆ ಮತ್ತು ಶ್ರೀ ನರಸಿಂಹ ಸ್ವಾಮಿಯ ಪೌರಾಣಿಕ ಹಿನ್ನಲೆ ಮತ್ತು ಪ್ರಸ್ತುತ ಆ ಘಟನೆ ನಡೆದ ಜಾಗ ಎಲ್ಲಿದೆ? ಎಂಬೆಲ್ಲದರ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ನರಸಿಂಹ ಜಯಂತಿ

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಮಲೆನಾಡಿನ ಮಳೆ

ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ.   ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ

ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

16ನೇ ಶತಮಾನದ ಆರಂಭದಲ್ಲಿ ವ್ಯಾಪಾರಕ್ಕೆಂದು ಬ್ರಿಟೀಷರು ಭಾರತೆಕ್ಕೆ ಆಗಮಿಸುವ ವರೆಗೂ ಸುಮಾರು ಒಂದು ಸಾವಿರ ವರ್ಷಗಳ ಕಾಲ ಮುಸಲ್ಮಾನರ ಧಾಳಿ, ಬಲವಂತದ ಬಲಾತ್ಕಾರ, ಮತಾಂತರ , ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ವಿಶ್ವವಿದ್ಯಾನಿಲಯಗಳ ಮೇಲೇ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದರೂ ಭಾರತೀಯರು ಸಮರ್ಥವಾಗಿ ಎದುರಿಸಿ ತಮ್ಮ ಅಸ್ಮಿತೆಯನ್ನು ಅಲ್ಲಲ್ಲಿ ಉಳಿಸಿಕೊಂಡಿದ್ದರು. ಆದರೆ ಯಾವಾಗ ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟೀಷರು ನಮ್ಮಲ್ಲಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೇಗಾದರೂ ಮಾಡಿ ಇದನ್ನು ಲೂಟಿ ಹೊಡೆಯಲೇ ಬೇಕೆಂದು ನಿರ್ಧರಿಸಿ ಭಾರತೀಯರಲ್ಲಿ ಒಗ್ಗಟ್ಟಿಲ್ಲದ್ದನ್ನು… Read More ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

ನಿಖರತೆ ಮತ್ತು ವಿಶ್ವಾಸ

ಅದೊಮ್ಮೆ ರಾಜ ತನ್ನ ಅರಮನೆಯಲ್ಲಿ ಏಕಾಂತದಲ್ಲಿರುವಾದ ರಾಜ್ಯದ ಸೇನಾಧಿಪತಿ ಸರಸರನೆ ಧಾವಿಸಿ ಬಂದು ರಾಜನಿಗೆ ವಂದಿಸಿ ತುಸು ಸಿಟ್ಟಿನಿಂದ ಏರು ಧನಿಯಲ್ಲಿ ಮಹಾರಾಜರೇ ನೀವು ಮಾಡಿದ್ದು ಸರಿಯೇ? ನಾನು ಈ ರಾಜ್ಯದ ಸೇನಾಧಿಪತಿ. ಹಗಲು ರಾತ್ರಿ ಎನ್ನದೇ ರಾಜ್ಯದ ಹಿತಕ್ಕಾಗಿ ಮತ್ತು ನಿಮ್ಮ ಶ್ರೇಯಕ್ಕಾಗಿಯೇ ನನ್ನ ಸಮಯವನ್ನು ಮೀಸಲಿಟ್ಟಿದ್ದೇನೆ. ಆದರೆ ಏನನ್ನೂ ಮಾಡದ, ಸದಾ ನಿಮ್ಮ ಹಿಂದೆಯೇ ಸುತ್ತುತಾ ಇರುವ ಆ ಮಹಾಮಂತ್ರಿಯನ್ನು ಎಲ್ಲಾ ಕಡೆಯಲ್ಲಿಯೂ ಮೆರೆಸುತ್ತೀರಿ ಮತ್ತು ಕಂಡ ಕಂಡ ಕಡೆ ಹೊಗಳುತ್ತೀರಿ. ನಮ್ಮ ಕೆಲಸದ… Read More ನಿಖರತೆ ಮತ್ತು ವಿಶ್ವಾಸ