ಗಾಯನ ಚಕ್ರವರ್ತಿ ಪಿ ಕಾಳಿಂಗರಾವ್

ಮನುಷ್ಯರಿಗೆ ಸುಖಃ ಇಲ್ಲವೇ ದುಃಖದ ಸಂದರ್ಭದಲ್ಲಿ ಎಲ್ಲಿಯಾದರೂ ಯಾರಾದರೂ ಸ್ರುಶ್ರಾವ್ಯವಾದ ಸಂಗೀತ ಕೇಳಿದೊಡನೆಯೇ ಅವರ ಮನಸ್ಸು ಹಗುರವಾಗುವುದು. ಅದು ಶಾಸ್ತ್ರೀಯ ಸಂಗೀತವಿರಬಹುದೂ, ಚಿತ್ರಗೀತೆಗಳಾಗಿರಬಹುದು, ಜನಪದ ಗೀತೆಗಳಿರಬಹುದು ಇಲ್ಲವೇ ಭಾವ ಗೀತೆಗಳಿರಬಹುದು ಈ ರೀತಿಯಾಗಿ ಎಲ್ಲಾ ಸಂಗೀತದ ಪ್ರಾಕಾರಗಳಲ್ಲಿಯೂ ಸಿದ್ಧಹಸ್ತರಾಗಿದ್ದ ಸುಮಾರು ಮೂರು ದಶಕಗಳ ಕಾಲ ಕರ್ನಾಟಕದ ಸಂಗೀತ ಪ್ರಿಯರನ್ನು ರಂಜಿಸಿದ ಪಿ ಕಾಳಿಂಗರಾವ್ ಎಲ್ಲರ ಪ್ರೀತಿಯ ಕಾಳಿಂಗ ರಾಯರ ಬಗ್ಗೆ ನಾವಿಂದು ತಿಳಿದುಕೊಳ್ಳೋಣ. ಉಡುಪಿ ಜಿಲ್ಲೆಯ ಆರೂರಿನ ನಾರಾಯಣರಾವ್‌ (ಪಾಂಡೇಶ್ವರ ಪುಟ್ಟಯ್ಯ) ಮತ್ತು ನಾಗರತ್ನಮ್ಮ ದಂಪತಿಗಳಿಗೆ 31-8-1914ರಲ್ಲಿ… Read More ಗಾಯನ ಚಕ್ರವರ್ತಿ ಪಿ ಕಾಳಿಂಗರಾವ್

ಜಾನಪದ ಜಂಗಮ ಎಸ್. ಕೆ. ಕರೀಂ ಖಾನ್

1962ರಲ್ಲಿ ಸ್ವರ್ಣಗೌರಿ ಎಂಬ ಪೌರಾಣಿಕ ಕನ್ನಡ ಚಲನಚಿತ್ರ ಬಿಡುಗಡೆಯಾಗುತ್ತದೆ. ಆ ಚಿತ್ರದ ಅಷ್ಟೂ ಹಾಡುಗಳು ಮತ್ತು ಸಂಭಾಷಣೆ ಜನರ ಮನಸ್ಸೂರೆಗೊಂಡು ಚಲನಚಿತ್ರವೂ ಅತ್ಯಂತ ಯಶಸ್ವಿಯಾಗಿ, ದಿನಬೆಳಗಾಗುವುದರೊಳಗೆ ಆ ಚಿತ್ರದ ಸಾಹಿತಿ ಕರ್ನಾಟಕಾದ್ಯಂತ ಮನೆ ಮಾತಾಗುತ್ತಾರೆ. ಮುಂದೆ ಆ ಹಾಡುಗಳ ರಚನೆಗಾಗಿ ರಾಷ್ಟ್ರಪ್ರಶಸ್ತಿಯೂ ದೊರಕುತ್ತದೆ. ಒಬ್ಬ ಸಹೃದಯ ಕವಿ, ಸ್ವಾಭಿಮಾನಿ, ಸ್ವಾತಂತ್ರ್ಯ ಹೋರಾಟಗಾರ, ಅಪ್ಪಟ ಗಾಂಧೀವಾದಿ,ಜಾನಪದ ತಜ್ಞ, ಸುಶ್ರಾವ್ಯ ಹಾಡುಗಾರ, ಸರ್ವ ಧರ್ಮ ಸಹಿಷ್ಣುಗಾಳಾಗಿದ್ದ ಶ್ರೀ ಎಸ್. ಕೆ. ಕರೀಂ ಖಾನ್ ಆವರ ಬಗ್ಗೆ ತಿಳಿದುಕೊಳ್ಳೋಣ. ಅಫ್ಘಾನಿಸ್ಥಾನದ ಕಾಬೂಲ್‌ನ… Read More ಜಾನಪದ ಜಂಗಮ ಎಸ್. ಕೆ. ಕರೀಂ ಖಾನ್

ರೆವರೆಂಡ್ ಫರ್ಡಿನ್ಯಾಂಡ್‌ ಕಿಟೆಲ್‌

ದೂರದ ಜರ್ಮನಿಯಿಂದ ಕ್ರೈಸ್ತ ಮತ ಪ್ರಚಾರಕರಾಗಿ ಭಾರತಕಕ್ಕೆ, ಅದರಲ್ಲೂ ಕರ್ನಾಟಕಕ್ಕೆ ಬಂದು, ಕನ್ನಡಿಗರಿಗಿಂತಲೂ ಹೆಚ್ಚಾಗಿ ಕನ್ನಡ ಕಲಿತು, ಕನ್ನಡಕ್ಕೊಂದು ಶಾಶ್ವತವಾದ ನಿಘಂಟನ್ನು ರಚಿಸಿಕೊಟ್ಟ ಶ್ರೀ ರೆವರೆಂಡ್ ಫರ್ಡಿನ್ಯಾಂಡ್‌ ಕಿಟೆಲ್‌ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ರೆವರೆಂಡ್ ಫರ್ಡಿನ್ಯಾಂಡ್‌ ಕಿಟೆಲ್‌

ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮಬೆಂಗಳೂರು ಒಂದು. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ… Read More ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ

ನವ್ಯ ಕವಿ ಗೋಪಾಲಕೃಷ್ಣ ಅಡಿಗ

ತಮ್ಮ ಸೈದ್ಧಾಂತಿಕ ನಿಲುವುಗಳಿಂದಾಗಿಯೇ ಅನೇಕ ಮಾನ ಸನ್ಮಾನಗಳು ಮತ್ತು ಪ್ರಶಸ್ತಿಗಳಿಂದ ವಂಚಿತರಾದರೂ, ನೂರಾರು ನವ್ಯ ಲೇಖಕರಿಗೆ ಅಂದಿಗೂ ಇಂದಿಗೂ ಪ್ರೇರಣಾದಾಯಿಗಳಾಗಿರುವ ಶ್ರೀ ಎಂ. ಗೋಪಾಲ ಕೃಷ್ಣ ಅಡಿಗರು ೧೦೬ನೇ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರುನೋಟ ಇದೋ ನಿಮಗಾಗಿ… Read More ನವ್ಯ ಕವಿ ಗೋಪಾಲಕೃಷ್ಣ ಅಡಿಗ

ಕನ್ನಡದ ಕಣ್ವ  ಬಿ.ಎಂ.ಶ್ರೀಕಂಠಯ್ಯ

ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು| ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ ಕೈ ಹಿಡಿದು ನಡೆಸೆನ್ನನು|| ಈ ಹಾಡನ್ನು ಕೇಳದಿರುವ ಕನ್ನಡಿಗನೇ ಇಲ್ಲ ಎಂದರೂ ತಪ್ಪಾಗಲಾರದು. ಈ ಕವಿತೆ ಮೂಲತಃ ಆಂಗ್ಲ ಸಾಹಿತಿ ಶ್ರೀ ನ್ಯೂಮನ್ ಅವರು ಬರೆದ Lead Kindly Light ಎಂಬ ಕವಿತೆಯ ಕನ್ನಡದ ಅನುವಾದ ಎಂದರೆ ಆಶ್ವರ್ಯವಾಗುತ್ತದಲ್ಲವೇ? ಹೌದು ಇಂಗ್ಲೀಷ್ ಭಾಷೆಯ ಅನೇಕ ಸುಪ್ರಸಿದ್ದ ಕೃತಿಗಳನ್ನು ಕನ್ನಡದ ಸೊಗಡಿಗೆ ತಕ್ಕಂತೆ ಇಲ್ಲಿಯ ಸಂಸ್ಕೃತಿಗೆ ಹೊಂದುವಂತೆ ಕನ್ನಡಕ್ಕೆ… Read More ಕನ್ನಡದ ಕಣ್ವ  ಬಿ.ಎಂ.ಶ್ರೀಕಂಠಯ್ಯ

ಮಾಸ್ತಿ ವೆಂಕಟೇಶ ಐಯ್ಯಂಗಾರ್

ನಾನಿಂದು  ದೇಶದ ಕಾಫೀ ಕಣಜ ಕೊಡಗಿಗೆ ಕಛೇರಿಯಿಂದ ವಿಹಾರ್ಥವಾಗಿ ಬಂದಿದ್ದೆ.  ಎಲ್ಲರಂತೆ ಸುಮ್ಮನೇ ಜಾಗಗಳನ್ನು ನೋಡುತ್ತ ಹೋಗದೇ,  ಅಲ್ಲಿಯ ಸಂಸ್ಕೃತಿ,  ಇತಿಹಾಸ, ಭಾಷೆ ಜನರ ಬಗ್ಗೆ ತಿಳಿಯುವುದು ನನ್ನ ವಾಡಿಕೆ.   ಒಂದು ಪಕ್ಷ ಅದು ಕುತೂಹಲವಾಗಿದ್ದಲ್ಲಿ ಅದನ್ನು ಎಲ್ಲರೊಡನೆ ಹಂಚಿಕೊಳ್ಳುವ ಸ್ವಭಾವ ನನ್ನದು ಇಂದು ಕೊಡಗಿನ ಕುರಿತು ವಿಚಾರಿಸುತ್ತಿದ್ದಾಗ, ಸ್ವಾತಂತ್ರ್ಯಪೂರ್ವ ಕೊಡಗೇ ಒಂದು ಸಣ್ಣ ರಾಜ್ಯವಾಗಿದ್ದು  ಕೊಡಗನ್ನು ಆಳುತ್ತಿದ್ದ ಚಿಕವೀರ ರಾಜೇಂದ್ರನನ್ನು ಟಿಪ್ಪು ಸುಲ್ತಾನ್ ಮೋಸದಿಂದ ಸೋಲಿಸಿ ಸಾವಿರಾರು ಕೊಡವರನ್ನು ಹತ್ಯೆಗೈದು ಕೊಡಗನ್ನು ಮೈಸೂರು ಸಂಸ್ಥಾನಕ್ಕೆ ಸೇರಿಸಿಕೊಂಡು… Read More ಮಾಸ್ತಿ ವೆಂಕಟೇಶ ಐಯ್ಯಂಗಾರ್

ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ವಯಸ್ಸು 60+ ಆಗುತ್ತಿದ್ದಂತೆಯೇ ಸ್ವಂತ ಮಕ್ಕಳೇ ನೆನಪಿಲ್ಲದಿರುವಷ್ಟು ಮರೆವು ಬರುವಂತಹ ಇಂದಿನ ಕಾಲದಲ್ಲಿ, 9೨ ವರ್ಷದಲ್ಲಿಯೂ ಏನನ್ನೂ ಮರೆಯದೇ ವೇದ ಶಾಸ್ತ್ರಗಳಲ್ಲಿರುವ ಶ್ಲೋಕವನ್ನೂ ನೆನೆದು, ಆಯೋಧ್ಯಾ ರಾಮ ಮಂದಿರದ ಪರವಾಗಿ ನ್ಯಾಯಾಲಯದಲ್ಲಿ ಗಂಟೆ ಗಟ್ಟಲೆಗಳ ಕಾಲ ನಿಂತುಕೊಂಡೇ ವಾದಿಸಿ ಗೆಲುವನ್ನು ತಂದುಕೊಟ್ಟಂತಹ ಶ್ರೀ ಪರಾಶರನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ಟಿಪಿಕಲ್ ಟಿ. ಪಿ. ಕೈಲಾಸಂ

ಮಾತೃಭಾಷೆ ತಮಿಳು, ಓದಿ ಪದವಿ ಪಡೆದದ್ದು ಲಂಡನ್ನಿನಲ್ಲಾದರೂ, ಕನ್ನಡ ಸಾರಸ್ವತ ಲೋಕದಲ್ಲೇ ತನ್ನ ಇಡೀ ಜೀವನವನ್ನು ಕಳೆದು, ಕರ್ನಾಟಕದ ಪ್ರಹಸನ ಪಿತಾಮಹ ಅಷ್ಟೇ ಅಲ್ಲದೇ, ಕನ್ನಡಕ್ಕೊಬ್ಬನೇ ಕೈಲಾಸಂ ಎಂಬ ಕೀರ್ತಿಗೆ ಭಾಜನರಾಗಿದ್ದಂತಹ ಟಿಪಿಕಲ್ ಟಿ. ಪಿ. ಕೈಲಾಸಂ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ನೋಟ ಇದೋ ನಿಮಗಾಗಿ
Read More ಟಿಪಿಕಲ್ ಟಿ. ಪಿ. ಕೈಲಾಸಂ