ತಾನು ಕಳ್ಳ ಪರರ ನಂಬ

ನೆನ್ನೆ ಮುಂಜಾನೆ ರಾಜ್ಯಾದ್ಯಂತ ಕೆಲ ಭ್ರಷ್ಟ ಸರಕಾರಿ ಇಂಜಿನೀಯರುಗಳು ಮತ್ತು  ಗುತ್ತಿಗೆದಾರರ ಮನೆಗಳ ಮೇಲೆ  ಐಟಿ ದಾಳಿ ನಡೆದಿರುವುದು ಈಗ ಜಗಜ್ಜಾಹೀರಾತಾಗಿದೆ. ದಾಳಿಯಾಗಿರುವುದು ಹಾಸನ, ಮಂಡ್ಯ, ಕನಕಪುರ,  ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಾದರೂ ಅದರ ಪರಿಣಾಮ ಮತ್ತು ಪ್ರತಿಭಟನೆ ಬೆಂಗಳೂರಿನಲ್ಲಿ ಆಗುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಅದರಲ್ಲೂ ಮುಖ್ಯಮಂತ್ರಿಯ ಮತ್ತು ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಡೀ ಸರ್ಕಾರವೇ ಈ ದಾಳಿಯ ವಿರುದ್ಧ ಐಟಿ ಸಂಸ್ಥೆಯ ಎದುರು ಪ್ರತಿಭಟನೆ ನಡೆಸಿದ್ದಲ್ಲದೆ, ಅನಾವಶ್ಯಕವಾಗಿ ಪ್ರಧಾನಿಗಳನ್ನೂ, ಬಿಜೆಪಿಯರವನ್ನು ಇದು ರಾಜಕೀಯ ಪ್ರೇರಿತ ಧಾಳಿ… Read More ತಾನು ಕಳ್ಳ ಪರರ ನಂಬ

ಮೋದಿ ಮತ್ತೊಮ್ಮೆ

ಒಂದು ಎರಡು ಮತದಾನಕ್ಕೆ ಹೊರಡು ಮೂರು ನಾಲ್ಕು ಅದು ನಿನ್ನದೇ ಹಕ್ಕು ಐದು ಆರು ತುಸು ಜಾಣ್ಮೆಯ ತೋರು ಏಳು ಎಂಟು ಅದು ಪ್ರಜಾಪ್ರಭುತ್ವದ ನಂಟು ಒಂಭತ್ತು ಹತ್ತು ಯೋಗ್ಯರಿಗೆ ಗುಂಡಿ ಒತ್ತು   ಒಂದರಿಂದ ಹತ್ತರವರೆಗಿನ ಆಟವು ಹೀಗಿತ್ತು ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಿಯಾಗಿತ್ತು.   ಜಿ. ಪಿ. ರಾಜರತ್ನಂ ಅವರಲ್ಲಿ ಕ್ಷಮೆ ಕೋರುತ್ತೇನೆ

ಗರೀಬೀ ಹಟಾವೋ

ಮೊನ್ನೆ ಬೆಳಿಗ್ಗೆ ಇದ್ದಕ್ಕಿದ್ದಂತೆಯೇ ಸ್ವಘೋಷಿತ ಯುವರಾಜ,  ರಾಹುಲ್ ಗಾಂಧಿ ಅಕ್ಕ ಪಕ್ಕದಲ್ಲಿ ಕರಟಕ ಧಮನಕಳಂತೆ ಸುರ್ಜಿವಾಲ ಮತ್ತು ವೇಣುಗೋಪಾಲ್ ಅವರುಗಳನ್ನು ಕೂರಿಸಿಕೊಂಡು,  ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದಲ್ಲಿ,  ದೇಶದ 20% ಬಡವರಿಗೆ ಪ್ರತಿ ತಿಂಗಳು 6000 ರೂಪಾಯಿಗಳಂತೆ  ವರ್ಷಕ್ಕೆ 72000 ರೂಪಾಯಿಗಳನ್ನು ಕನಿಷ್ಠ ಆದಾಯದ ರೂಪದಲ್ಲಿ ಉಚಿತವಾಗಿ ಸರ್ಕಾರದ ವತಿಯಿಂದ ಕೊಡುತ್ತೇವೆ ಎಂದು ಪತ್ರಿಕಾ ಗೋಷ್ಟಿಯಲ್ಲಿ  ಪ್ರಕಟಿಸಿದಾಗ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಅರಿತಿರುವ  ನೆರೆದಿದ್ದ ಪತ್ರಕರ್ತರೆಲ್ಲರೂ ಒಮ್ಮೆಲೆ ರಾಹುಲ್  ತಲೆ ಸರಿ ಇದೆಯೇ, ಯಾವುದಾದರೂ ನಶೆಯಲ್ಲಿದ್ದಾರೆಯೇ? ಆಥವಾ… Read More ಗರೀಬೀ ಹಟಾವೋ

ಸಂಸಾರ V/S ಸಂಸ್ಕಾರ

2019ರ ಲೋಕಸಭಾ ಚುನಾವಣೆಯ ಕಾವು ದೇಶಾದ್ಯಂತ ಚುರುಕಾಗುತ್ತಿದೆ. ನಮ್ಮ ರಾಜ್ಯದಲ್ಲಿ ಏಪ್ರಿಲ್ ತಿಂಗಳಿನ 18 ಮತ್ತು 23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಈಗಾಗಲೇ ನಾಮಪತ್ರ ಸಲ್ಲಿಕೆಯಾಗಿದೆ. ಪ್ರಸಕ್ತ ದೋಸ್ತಿ ಸರ್ಕಾರಗಳು ನಾಲ್ಕೈದು ವಾರಗಳವರೆಗೆ ಕಿತ್ತಾಡಿ ಕೊನೆಗೆ 20 ಕಾಂಗ್ರೇಸ್ಸಿಗೆ ಮತ್ತು 12 ಕ್ಕೆ ಜೋತು ಬಿದ್ದು ಕೊನೆಗೆ 8 ಸ್ಥಾನಗಳಿಗೆ ಜೆಡಿಎಸ್ ಒಪ್ಪಿಕೊಂಡಿತಾದರೂ, ಅದಕ್ಕೆ 4 ಸ್ಥಾನಕ್ಕಿಂತಲೂ ಅಧಿಕ ಅಭ್ಯರ್ಥಿಗಳನ್ನು ಹಾಕಲು ಪರದಾಡಿದ್ದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಹಾಗೆ ನಾಮ ಪತ್ರ ಸಲ್ಲಿಸಿದ 4 ಸ್ಥಾನಗಳಲ್ಲಿ ಒಂದೇ… Read More ಸಂಸಾರ V/S ಸಂಸ್ಕಾರ

ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು

ಶ್ರೀ ರಮೇಶ್ ಕುಮಾರ್ ಅವರಿಗೆ ಮಾನ್ಯ ಕರ್ನಾಟಕ ವಿಧಾನಸಭಾಧ್ಯಕ್ಷರು, ವಿಧಾನಸೌಧ. ಮಾನ್ಯ ಸಭಾಧ್ಯಕ್ಷರೇ, ಚುಂಚೋಳಿ ಕ್ಷೇತ್ರದ ಕಾಂಗ್ರೇಸ್ ಶಾಸಕರಾದ ಶ್ರೀ ಉಮೇಶ್ ಜಾದವ್ ಅವರು ತಮ್ಮ ವಯಕ್ತಿಯ ಕಾರಣಗಳಿಂದಾಗಿ ಕೆಲವು ದಿನಗಳ ಹಿಂದೆ ಖುದ್ದಾಗಿ ತಮ್ಮ ಮನೆಗೆ ಆಗಮಿಸಿ ತಮ್ಮ ವಿಧಾನಸಭಾ ಸದ್ಯಸ್ಯಕ್ಕೆ ರಾಜಿನಾಮೆ ಕೊಟ್ಟಿದ್ದು ಎಲ್ಲರಿಗೂ ತಿಳಿದ ವಿಷಯ. ಒಳ್ಳೆಯ ಜ್ಞಾನಿಗಳೂ, ವಾಗ್ಮಿಗಳೂ ಮತ್ತು ಅತ್ಯುತ್ತಮ ಸಂಸದೀಯ ಪಟುವಾದ ನೀವು ಅವರ ರಾಜೀನಾಮೆಯನ್ನು ಸ್ವೀಕರಿಸಿ ಕಾನೂನಿನ ಪ್ರಕಾರ ಆದಷ್ಟು ಬೇಗನೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರಿಗೆ… Read More ಪ್ರಜಾಪಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು

ಕಾಮನ ಹುಣ್ಣಿಮೆ / ಹೋಳಿ ಹಬ್ಬ

ಶಿಶಿರ ಋತುವಿನ ಫಾಲ್ಗುಣ ಮಾಸದ ಪೌರ್ಣಿಮೆ ದಿನದಂದು ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲ್ಪಡುವ ಕಾಮನ ಹುಣ್ಣಿಮೆ, ವಸಂತ ಹುಣ್ಣಿಮೆ ಅರ್ಥಾತ್ ಹೋಳಿ/ಹೋಲಿ ಹಬ್ಬದ ಪೌರಾಣಿಕ ಹಿನ್ನಲೆ ಮತ್ತು ಅದರ ಆಚರಣೆ ಸವಿವರಗಳು ಇದೋ ನಿಮಗಾಗಿ… Read More ಕಾಮನ ಹುಣ್ಣಿಮೆ / ಹೋಳಿ ಹಬ್ಬ

ಐಪಿಎಲ್ ಅಬ್ಬರ

ಈಗ ಎಲ್ಲರ ಬಾಯಿಯಲ್ಲೂ ಒಂದೇ ಮಾತು, ಟಿಕೆಟ್ ಸಿಕ್ತಾ?

ರಾಜಕಾರಣಿಗೆ ಚುನಾವಣೆಯಲ್ಲಿ ಸ್ಪರ್ಥಿಸಲು ಟಿಕೆಟ್ ಚಿಂತೆಯಾದರೆ, ಕ್ರಿಕೆಟ್ ಪ್ರೇಮಿಗಳಿಗೆ, IPL ಟಿಕೆಟ್ ಚಿಂತೆ.

ಈ ರೀತಿ IPL ಟಿಕೆಟ್ಗಾಗಿ‌ ಪರದಾಡಿ, ಸಿಕ್ಕ ಟಿಕೆಟ್ ಕೂಡಾ ಕೈ ತಪ್ಪಿ ಹೋಗಿ, ಮತ್ತೆ ಫೀನಿಕ್ಸ್ ನಂತೆ ಸಿಕ್ಕಿ, ಮತ್ತೆ ಗೋಜಲಿಗೆ ಸಿಕ್ಕಿಕೊಂಡ ನಮ್ಮ ರೋಚಕತೆ ಇದೋ ನಿಮಗಾಗಿ… Read More ಐಪಿಎಲ್ ಅಬ್ಬರ

ತ್ಯಾಗ ಮತ್ತು ಬಲಿದಾನದ ದಿನ.

ಮಹಾತ್ಮಾ ಗಾಂಧಿಯವರ ಸಂಕುಚಿತ ಮನೋಭಾವನೆ ಮತ್ತು ದೂರದೃಷ್ಟಿಯ ಕೊರತೆಯಿಂದಾಗಿ, ಭಗತ್ ಸಿಂಗ್, ರಾಜ ಗುರು ಮತ್ತು ಸುಖದೇವ್ ಅಂತಹ ಸ್ವಾಭಿಮಾನಿ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರು, ನಗುನಗುತ್ತಲೇ ನೇಣಿಗೆ ಬಲಿಯಾಗಿ, ಭಾರತೀಯ ಇತಿಹಾಸದಲ್ಲಿ ಕಪ್ಪು‌‌ ಚುಕ್ಕೆಯಾಗಿಯೇ ಉಳಿದು ಹೋದ ದಿನದ ಕಥೆ-ವ್ಯಥೆ ಇದೋ ನಿಮಗಾಗಿ… Read More ತ್ಯಾಗ ಮತ್ತು ಬಲಿದಾನದ ದಿನ.

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು