ಮಣ್ಣಿನ ಋಣ
ಮೊನ್ನೆ ಶಿವರಾತ್ರಿಯ ಹಬ್ಬದ ಪ್ರಯುಕ್ತ ಮಲ್ಲೇಶ್ವರದ ಕಾಡುಮಲ್ಲೇಶ್ವರ ಮತ್ತು ದಕ್ಷಿಣ ಮುಖ ನಂದಿ ತೀರ್ಥ ದೇವಸ್ಧಾನಕ್ಕೆ ಹೋಗಿದ್ದೆ. ಆ ದೇವಸ್ಥಾನಗಳ ಸುತ್ತ ಮುತ್ತಲಿನ ಪ್ರದೇಶಗಳನ್ನು ನೋಡುತ್ತಿದ್ದಾಗ. ನಮಗೆ ಋಣವಿದ್ದಿದ್ದಲ್ಲಿ ಇದೇ ಜಾಗದಲ್ಲಿ ನಮ್ಮ ಮನೆ ಇರಬೇಕಿತ್ತು. ನಾವುಗಳು ಐಶಾರಾಮ್ಯಾವಾಗಿ ಇರಬಹುದಿತ್ತೇನೋ ಎಂದು ಯೋಚಿಸಲು ಕಾರಣವಿಷ್ಟೆ. ನಮ್ಮ ತಾತ ದಿ. ಗಮಕಿ ನಂಜುಂಡಯ್ಯನವರು ಖ್ಯಾತ ವಾಗ್ಗೇಯಕಾರರು, ಸಾಹಿತಿಗಳು ಮತ್ತು ಅತ್ಯುತ್ತಮ ಗಮಕಿಗಳು. ಮೇಲಾಗಿ ನಮ್ಮ ಊರಾದ ಬಾಳಗಂಚಿಯ ಶಾನುಭೋಗರೂ ಹೌದು. ಆಗಿನ ಕಾಲದಲ್ಲಿ ಅಲ್ಲಿಂದ ಬೆಂಗಳೂರಿನ ಸಾಹಿತ್ಯ ಪರಿಷತ್ತು… Read More ಮಣ್ಣಿನ ಋಣ






