ಭಾರತದ ಉತ್ತಮ ಭವಿಷ್ಯಕ್ಕಾಗಿ ಮೋದಿ ಮತ್ತೊಮ್ಮೆ
ನೀವೇನೂ ಮೋದಿ ಗೆಲ್ಬೇಕು ಅಂತಿರಾ ಆದ್ರೆ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಿಂತ ಬೇರೆ ಪಕ್ಷದ ಅಭ್ಯರ್ಥಿ ಉತ್ತಮವಾಗಿ ಕೆಲಸ ಮಾಡ್ತಾನೆ ಏನ್ ಮಾಡೋದು ? ಸದ್ಯಕ್ಕೆ ಬಹುತೇಕರು ಕೇಳೊ ಪ್ರಶ್ನೆ ಇದು, ಸಣ್ಣದಾಗಿ ಒಂದ್ ರೌಂಡ್ ಪುರಾಣ ಸುತ್ಕೊಂಡ್ ಬರೋಣ, ಕುಂತಿ ಮಾಡಿದ ತಪ್ಪಿಗೆ ಕರ್ಣನ ಜನನವಾಯ್ತು, ಆಮೇಲೆ ಕೀಳು ಜಾತಿಯಲ್ಲಿ ಬೆಳೆದವ ಎಂಬ ಕಾರಣಕ್ಕೆ ದ್ರೋಣರು ಕರ್ಣನಿಗೆ ವಿದ್ಯೆ ಕಲಿಸಲಿಲ್ಲ, ತಾನು ಬ್ರಾಹ್ಮಣ ಅಂತ ಸುಳ್ಳು ಹೇಳಿ ಕ್ಷತ್ರಿಯರ ಕಟು ವಿರೋಧಿ ಪರಶುರಾಮರ ಬಳಿ ವಿದ್ಯೆ… Read More ಭಾರತದ ಉತ್ತಮ ಭವಿಷ್ಯಕ್ಕಾಗಿ ಮೋದಿ ಮತ್ತೊಮ್ಮೆ








