ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್
ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್ ಕನ್ನಡ ಚಿತ್ರರಂಗದ ದಿಗ್ಗಜರು. ಪ್ರತಿಭಾವಂತರು, ಸುರದ್ರೂಪಿಗಳು ಮೇಲಾಗಿ, ಸ್ವಾಭಿಮಾನಿಗಳು. ಕನ್ನಡ ನಾಡು, ನುಡಿಗಳ ಬಗ್ಗೆ ಅಪಾರವಾದ ಗೌರವ ಹೊಂದಿದ್ದವರು. ಅವರನ್ನು ಅನುಸರಿಸುವ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದವರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಭೌತಿಕವಾಗಿ ಅವರುಗಳು ನಮ್ಮೊಂದಿಗೆ ಇಂದು ಇಲ್ಲವಾದರೂ, ಅವರು ತಮ್ಮ ಸಿನಿಮಾಗಳ ಮೂಲಕ ಇನ್ನೂ ನೂರಾರು ವರ್ಷಗಳವರೆಗೂ ನಮ್ಮ ಕನ್ನಡಿಗರ ಹೃದಯದಲ್ಲಿ ಅಜರಾಮರವಾಗಿರುತ್ತಾರೆ ಎನ್ನುವುದಂತೂ ಸತ್ಯ. ಸದಾ ನಮ್ಮ ಹಿರಿಯರನ್ನು ನೆನೆಸಿಕೊಳ್ಳುವುದು ನಮ್ಮ ಸಂಪ್ರದಾಯದ ಒಂದು… Read More ರಾಜಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಶ್








