ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ
ರಾಮೇಶ್ವರ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವುದೇ ಶ್ರೀರಾಮಚಂದ್ರನಿಂದ ಮರಳಿನಿಂದ ನಿರ್ಮಿಸಲ್ಪಟ್ಟ ಶಿವನ ಲಿಂಗ ಮತ್ತು ನಳ ಮತ್ತು ನೀಲರ ಜೊತೆಯಲ್ಲಿ ತನ್ನ ಕಪಿಸೇನೆಯ ಸಹಾಯದೊಂದಿಗೆ ಧನುಷ್ಕೋಟಿಯಿಂದ ಲಂಕೆಯ ನಡುವಿನ ಸಮುದ್ರಕ್ಕೆ ಕಟ್ಟಿದ ರಾಮಸೇತು. ನಿಜ ಹೇಳಬೇಕೆಂದರೆ ಈ ಎರಡೂ ಪವಿತ್ರ ಕ್ಷೇತ್ರಗಳ ಹೊರತಾಗಿ ಇನ್ನೂ ಹತ್ತು ಹಲವಾರು ಕುತೂಹಲಕಾರಿ ಸ್ಥಳಗಳಿದ್ದು, ಅಂತಹವುಗಳಲ್ಲಿ ಒಂದಾದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಶ್ರೀ ರಾಮಚಂದ್ರ ಪ್ರಭು ತನ್ನ ಚಿಕ್ಕಮ್ಮ ಕೈಕೇಯಿಗೆ ಕೊಟ್ಟ ಭಾಷೆಯಂತೆ, 14ವರ್ಷ… Read More ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ







