ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ

ರಾಮೇಶ್ವರ ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಮೂಡುವುದೇ ಶ್ರೀರಾಮಚಂದ್ರನಿಂದ ಮರಳಿನಿಂದ ನಿರ್ಮಿಸಲ್ಪಟ್ಟ ಶಿವನ ಲಿಂಗ ಮತ್ತು ನಳ ಮತ್ತು ನೀಲರ ಜೊತೆಯಲ್ಲಿ ತನ್ನ ಕಪಿಸೇನೆಯ ಸಹಾಯದೊಂದಿಗೆ ಧನುಷ್ಕೋಟಿಯಿಂದ ಲಂಕೆಯ ನಡುವಿನ ಸಮುದ್ರಕ್ಕೆ ಕಟ್ಟಿದ ರಾಮಸೇತು. ನಿಜ ಹೇಳಬೇಕೆಂದರೆ ಈ ಎರಡೂ ಪವಿತ್ರ ಕ್ಷೇತ್ರಗಳ ಹೊರತಾಗಿ ಇನ್ನೂ ಹತ್ತು ಹಲವಾರು ಕುತೂಹಲಕಾರಿ ಸ್ಥಳಗಳಿದ್ದು, ಅಂತಹವುಗಳಲ್ಲಿ ಒಂದಾದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಶ್ರೀ ರಾಮಚಂದ್ರ ಪ್ರಭು ತನ್ನ ಚಿಕ್ಕಮ್ಮ ಕೈಕೇಯಿಗೆ ಕೊಟ್ಟ ಭಾಷೆಯಂತೆ, 14ವರ್ಷ… Read More ರಾಮೇಶ್ವರದಲ್ಲೊಂದು ವಿಭೀಷಣನ ದೇಗುಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ಪಾಪಮೋಚನಿ ಏಕಾದಶಿ

ಪಾಲ್ಗುಣ ಮಾಸದ ಕೃಷ್ಣ ಪಕ್ಷದಂದು ಬರುವ ವರ್ಷದ ಕಡೆಯ ಏಕಾದಶಿಯಾದ ಪಾಪವಿಮೋಚನಿ ಏಕಾದಶಿಯು ಅತ್ಯಂತ ವಿಶೇಷವಾಗಿದ್ದು ಅದರ ಹಿನ್ನಲೆ ಮತ್ತು ಆಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಪಾಪಮೋಚನಿ ಏಕಾದಶಿ

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಹಬ್ಬ ಹರಿದಿನ ಮತ್ತು ಜಾತ್ರೆಗಳಲ್ಲಿ ಹೆಣ್ಣು ಮಕ್ಕಳದ್ದೇ ಕಾರುಬಾರಾದರೆ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ ೮ ಕಿ.ಮೀ ದೂರದಲ್ಲಿರುವ ರಮ್ಮನಗಳ್ಳಿಯಲ್ಲಿ ಮಾತ್ರಾ, ಜಾತ್ರೆ ನಡೆಯುವ ೧೫ ದಿನಗಳ ಕಾಲ ಊರ ಗಂಡುಮಕ್ಕಳು ಹೆಣ್ಣಿನ ವೇಷ ಧರಿಸಿ, ಆ ಊರಿನ ಗ್ರಾಮದೇವತೆ ಮಾರಮ್ಮನನ್ನು ಸಂತುಷ್ಟಗೊಳಿಸುವ ವಿಶಿಷ್ಟವಾದ ಆಚರಣೆಯ ಜೊತೆ ಇನ್ನೂ ಹಲವಾರು ಆಶ್ಚರ್ಯಕರ ಆಚರಣೆಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ರಮ್ಮನಹಳ್ಳಿ ಮಾರಮ್ಮ ಜಾತ್ರೆ (ಲಕ್ಷ್ಮೀ ಜಾತ್ರೆ)

ಮಾರ್ಚ್ 30, ವಿಶ್ವ ಇಡ್ಲಿ ದಿನ

ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರವಾದ ಇಡ್ಲಿಯು ಇಂದು ಅಂತರಾಷ್ಟ್ರೀಯ ಮಟ್ಟದಲ್ಲೂ ಮಾನ್ಯತೆ ಪಡೆದು ವಿಶ್ವವಿಖ್ಯಾತವಾಗಿದ್ದು ಪ್ರಪಂಚದ ಮೂಲೆ ಮೂಲಗಳಲ್ಲಿಯೂ ಲಭ್ಯವಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಪ್ರತೀ ವರ್ಷದ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನವನ್ನು ಆಚರಿಸುವುದರ ಹಿಂದಿರುವ ರೋಚಕತೆ ಮತ್ತು ಇಡ್ಲಿಯ ಇತಿಹಾಸದ ಕುರಿತಾದ ಅನುರೂಪ ಮತ್ತು ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಮಾರ್ಚ್ 30, ವಿಶ್ವ ಇಡ್ಲಿ ದಿನ