ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಸ್ವಾತ್ರಂತ್ರ್ಯದ ನಂತರ ಕಾಶ್ಮೀರೀ ಮುಸಲ್ಮಾನರ ಓಲೈಕೆಗಾಗಿಯೇ ಜಾರಿಗೆ ತಂದಿದ್ದ ಸಂವಿಧಾನಾತ್ಮಕ 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ಪ್ರಸಕ್ತ ಸರ್ಕಾರ ರದ್ದುಗೊಳಿಸಿದ್ದರ ವಿರುದ್ಧ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹೂಡಿದ್ದ ವ್ಯಾಜ್ಯದ ಅಂತಿಮ ತೀರ್ಪು ಸರ್ಕಾರದ ಪರವಾಗಿಯೇ ಬಂದು ದೇಶ ವಿರೋಧಿ ಮನಸ್ಥಿತಿಗಳಿಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಆ ಕುರಿತಂತೆ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಮಲ್ಲೇಶ್ವರದ ಶ್ರೀ ಕಾಡುಮಲ್ಲೇಶ್ವರ ದೇವಾಲಯಗಳ ಸಂಕೀರ್ಣದಲ್ಲಿ ಕಡಲೇಕಾಯಿ ಪರಿಷೆಯನ್ನು ಆಯೋಜಿಸಲಾಗಿದ್ದು ಅದರ ಝಲಕ್ ಇದೋ ನಿಮಗಾಗಿ… Read More ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ – 2023

ಪ್ರಬೋಧಿನಿ ಏಕಾದಶಿ

ಒಂದು ವರ್ಷದಲ್ಲಿ 24 ಏಕಾದಶಿಗಳಿದ್ದು, ಪ್ರತೀ ಏಕಾದಶಿಯೂ ವಿಷ್ಣುವಿನ ಒಂದೊಂದು ಅವತಾರವೆಂದೇ ಭಾವಿಸಲಾಗಿದ್ದು, ಅಂತಹ ಏಕಾದಶಿಗಳಲ್ಲಿ ಇಂದಿನ ಪ್ರಬೋಧಿನಿ ಏಕಾದಶಿಯೂ ಅತ್ಯಂತ ಮಹತ್ವದ್ದಾಗಿದೆ. ಪ್ರಬೋಧಿನಿ ಏಕಾದಶಿಯ ಮಹತ್ವ, ಅದರ ಪೌರಾಣಿಕ ಹಿನ್ನಲೆ ಮತ್ತು ದೇಶಾದ್ಯಂತ ಅದರ ಆಚರಣೆಯ ಕುರಿತಾದ ಸಮಗ್ರ ಮಾಹಿತಿ ಇದೋ ನಿಮಗಾಗಿ… Read More ಪ್ರಬೋಧಿನಿ ಏಕಾದಶಿ

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ದೀಪಾವಳಿಯ ಹುಡುಗಾಟಿಕೆಗಳು

ದೀಪಾವಳಿ ಹಬ್ಬಕ್ಕೆ ಇನ್ನೇನು ಒಂದೆರಡು ದಿನಗಳು ಇರುವಾಗ ಬಾಲ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ನಾವುಗಳು ಮಾಡುತ್ತಿದ್ದ ಹುಡುಗಾಟಿಕೆಗಳು ಮತ್ತು ಚೇಷ್ಟೆಗಳು ನೆನಪಾಗಿ ಅವುಗಳಲ್ಲಿ ಒಂದೆರಡು ರಸಕ್ಷಣಗಳು ಇದೋ ನಿಮಗಾಗಿ… Read More ದೀಪಾವಳಿಯ ಹುಡುಗಾಟಿಕೆಗಳು

ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಶ್ರೀಲಂಕ ಮತ್ತು ಬಾಂಗ್ಲಾ ದೇಶಗಳ ನಡುವಿನ ವಿಶ್ವಕಪ್ಪಿನ 38ನೇ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಟೈಮ್ ಔಟ್ ಅದ ಆಟಗಾರ ಎಂಬ ವಿಲಕ್ಷಣ ದಾಖಲೆಗೆ ಪಾತ್ರರಾದ ಶ್ರೀಲಂಕದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಕುರಿತಾದ ಅಪರೂಪದ ಮಾಹಿತಿಯ ಜೊತೆಗೆ ಕ್ರಿಕೆಟ್ಟಿನ ವಿವಿಧ ರೀತಿಯ ಔಟ್ ಗಳು ಕುರಿತಾದ ವಿಶೇಷವಾದ ಲೇಖನ ಇದೋ ನಿಮಗಾಗಿ… Read More ಏಂಜಿಲೋ ಮ್ಯಾಥ್ಯೂಸ್ ಟೈಮ್ ಔಟ್

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಬರದಲ್ಲೂ ಸಚಿವರ ಕಾರಬಾರು

ಸಾಮಾನ್ಯವಾಗಿ ಜಪಾನ್ ದೇಶದ ತಂತ್ರಜ್ಞಾನದ ಕರ್ನಾಟಕದ ಬಿಡದಿಯ ಟಯೋಟ ಕಂಪನಿಯಲ್ಲಿ ತಯಾರಾಗುವ ಇನ್ನೋವಾ ಕಾರುಗಳು ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಸುಮಾರು 10 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಕ್ರಮಿಸಬಹುದಾಗಿದ್ದು ಈ ವಿಭಾಗದಲ್ಲಿನ ಇತರ ಕಾರುಗಳಿಗೆ ಹೋಲಿಸಿದರೆ ಟೊಯೊಟಾ ಇನ್ನೋವಾಗಳು ಅತ್ಯಂತ ಆರಾಮದಾಯಕ ಪ್ರಯಾಣಕ್ಕಾಗಿ ವಿಶ್ವಾಸಾರ್ಹವಾಗಿವೆ. ಹಾಗಾಗಿಯೇ ಸರ್ಕಾರಿ ಅಧಿಕಾರಿಗಳು ಅದರಲ್ಲೂ ರಾಜ್ಯದ ಸಚಿವ ಸಂಪುಟದ ಸಚಿವರುಗಳಿಗೆ ಸರ್ಕಾರದ ವತಿಯಿಂದ ಸರ್ಕಾರೀ ಅಧಿಕೃತ ಉಪಯೋಗಕ್ಕಾಗಿ ಇನ್ನೊವ ಕಾರುಗಳನ್ನೇ ಕೊಡಲಾಗುತ್ತದೆ. 10 ಲಕ್ಷ ಕಿಲೋಮೀಟರ್‌ಗಿಂತಲೂ ಅಧಿಕ ಬಳಕೆ ಮಾಡಬಹುದು ಎಂದರೆ ಜನಸಾಮಾನ್ಯರು… Read More ಬರದಲ್ಲೂ ಸಚಿವರ ಕಾರಬಾರು