ಶ್ರೀ ಶ್ರೀಪಾದ ಹೆಗಡೆ (SMH)

ಈ ಶಿಕ್ಷಕರ ದಿನಾಚರಣೆಯಂದು ಬೆಂಗಳೂರಿನ ಪ್ರಸಿದ್ಧ ವಿದ್ಯಾಸಂಸ್ಶೆಗಳಾದ ಎಂ.ಇ.ಎಸ್, ಗಾಂಧೀನಗರ, ಶೇಷಾದ್ರಿಪುರ ಮತ್ತು ಅಂತಿಮವಾಗಿ ಬಿಇಎಲ್ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತ ಪ್ರಾಧ್ಯಾಪಕರು, ಸುರದ್ರೂಪಿಗಳು, ಚಿರ ಯೌವ್ವನಿಗರೂ, ಸಮಾಜಮುಖಿಗಳು ಮತ್ತು ಬಹುಮುಖ ಪ್ರತಿಭೆಯಾಗಿರುವ ಶ್ರೀ ಶ್ರೀಪಾದ ಹೆಗಡೆ, ಎಲ್ಲರ ಪ್ರೀತಿಯ SMH ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀಪಾದ ಹೆಗಡೆ (SMH)

ಬೆಂಗಳೂರಿನ ನಿಸಾನ್ ಮನೆಗಳು

ಭಾರತದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ಎತ್ತರೆತ್ತರದ ಗಗನಚುಂಬಿ ಕಟ್ಟಡಗಳನ್ನೇ ಕಾಣುತ್ತಿರುವ ಈ ಸಂಧರ್ಭದಲ್ಲಿ ಒಂದನೇ ವಿಶ್ವ ಸಮರದ ಆರಂಭದಲ್ಲಿ ಬೆಂಗಳೂರಿನ ಆಸ್ಟಿನ್ ಟೌನ್ ನಲ್ಲಿ ವಿಶಿಷ್ಟವಾಗಿ ಕಟ್ಟಲಾಗಿದ್ದ ನಿಸಾನ್ ಮನೆಗಳ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬೆಂಗಳೂರಿನ ನಿಸಾನ್ ಮನೆಗಳು

ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್

ಚಿಕ್ಕ ವಯಸ್ಸಿನಲ್ಲಿ ದಪ್ಪಗಿದ್ದ ಕಾರಣ, ಕೇವಲ ಮೈ ಭಾರ ಇಳಿಸಲು ವ್ಯಾಯಾಮ ಆರಂಭಿಸಿ, ತನ್ನ ಧೃಢತೆ, ಏಕಾಗ್ರತೆ ಮತ್ತು ಸತತ ಪರಿಶ್ರಮದಿಂದ ಜಾವೇಲಿನ್ ಎಸೆತದಲ್ಲಿ ಪರಿಣಿತಿ ಪಡೆದು ಭಾರತದ ಪರ ಚಿನ್ನದ ಹುಡುಗ ಎನಿಸಿಕೊಂಡಿರುವುದಲ್ಲದೇ ಈಗ ವಿಶ್ವ ಛಾಂಪಿಯನ್ ಅಗಿರುವ ನೀರಜ್ ಚೋಪ್ರಾನ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಚಿನ್ನದ ಹುಡುಗ ನೀರಜ್ ಚೋಪ್ರಾ ಈಗ ವಿಶ್ವ ಜಾವೆಲಿನ್ ಛಾಂಪಿಯನ್

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ವಿದ್ಯಾರ್ಥಿ ಭವನ, ಗಾಂಧಿಬಜಾರ್

ಮನೆಯಲ್ಲಿ ಎಷ್ಟೇ ಚೆನ್ನಾಗಿ ದೋಸೆ ಮಾಡಿದ್ದರೂ, ಹೋಟೆಲ್ಲಿನ ಮಸಾಲೆ ದೋಸೆ ಎಂದಾಕ್ಷಣ ಎಲ್ಲರ ಬಾಯಿಯಲ್ಲಿ ನೀರೂರುತ್ತದೆ. ಈ ಸ್ವಾತ್ರಂತ್ರ್ಯೋತ್ಸವದ ಸಂದರ್ಭದಲ್ಲಿ, ಬೆಂಗಳೂರಿನ ಗಾಂಧಿಬಜಾರ್ ನಲ್ಲಿರುವ ಸುಮಾರು 75+ ವರ್ಷಗಳಷ್ಟು ಹಳೆಯದಾದ ವಿದ್ಯಾರ್ಥಿ ಭವನದ ವೈಶಿಷ್ಟ್ಯಗಳ ಜೊತೆ ಆ ಹೋಟೆಲ್ಲಿಗೆ ಶುಕ್ರವಾರದಂದೇ ವಾರದ ರಜಾ ಇರುವ ಹಿಂದಿರುವ ರಾಷ್ಟ್ರೀಯ ಭಾವನೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ವಿದ್ಯಾರ್ಥಿ ಭವನ, ಗಾಂಧಿಬಜಾರ್

ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ಧ ನಡೆಸಿದ ವಿವಿಧ ರೀತಿಯ ಹೋರಾಟಗಳನ್ನು ಶಾಂತಲಾ ಆರ್ಟ್ಸ್ ಅಕಾಡೆಮಿ ಇದೇ ಆಗಸ್ಟ್ 11 ಮತ್ತು 12 ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದದಲ್ಲಿ ಪ್ರಸ್ತುತ ಪಡಿಸಲಿರುವ ನೃತ್ಯರೂಪಕದ ಘಲಕ್ ಇದೋ ನಿಮಗಾಗಿ… Read More ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ನಾಗೇಶ್ವರ-ಚೆನ್ನಕೇಶವ ದೇವಾಲಯ ಸಂಕೀರ್ಣ, ಮೊಸಳೆ

ವಿಶ್ವವಿಖ್ಯಾತ ಬೇಲೂರು ಮತ್ತು ಹಳೇಬೀಡು ದೇವಾಲಯಗಳ ನಿರ್ಮಾಣಕ್ಕೂ ಮುನ್ನಾ ನಿರ್ಮಿಸಲಾಗಿರುವ ನಯನ ಮನೋಹರವಾಗಿರುವ ಹಾಸನದ ಬಳಿಯ ಮೊಸಳೆ ಗ್ರಾಮದ ಶ್ರೀ ನಾಗೇಶ್ವರ- ಶ್ರೀ ಚೆನ್ನಕೇಶವ ಅವಳಿ ದೇವಾಲಯಗಳ ವೈಶಿಷ್ಟ್ಯಗಳ ಜೊತೆಗೆ ಆ ಊರಿಗೆ ಮೊಸಳೆ ಎಂಬ ಹೆಸರು ಬರಲು ಕಾರಣವೇನು? ಎಂಬುದರ ಕುರಿತಾದ ಕೂತೂಹಲಕಾರಿ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. … Read More ನಾಗೇಶ್ವರ-ಚೆನ್ನಕೇಶವ ದೇವಾಲಯ ಸಂಕೀರ್ಣ, ಮೊಸಳೆ

ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?

ಅಭಿವ್ಯಕ್ತಿ ಸ್ವಾತ್ರಂತ್ಯ ಇದೇ ಅಂತಾ, ಅವರು ಏನು ತಿನ್ನಬೇಕು, ಹೇಗೆ ತಿನ್ನಬೇಕು ಅಂತ ಹೇಳೋಕೆ ಇವ್ಯಾರು? ಕಂಡೋರ ಮುಂದೆ ಕೈ ಚಾಚಿಯೋ ಇಲ್ಲವೇ ಬಿಟ್ಟಿ ಭಾಗ್ಯಗಳಿಂದ ತಿಂದು ಕೊಬ್ಬಿರಿವರಿಗೆ ತಮ್ಮ ಬುದ್ದಿವಂತ ತನದಿಂದ ಕಷ್ಟ ಪಟ್ಟು ಓದಿ ಸಂಪಾದಿಸಿ ದುಡಿದು ತಿನ್ನುವವರ ಬವಣೆ ಹೇಗೆ ತಾನೇ ಅರ್ಥ ಆಗ್ಬೇಕು ಅಲ್ವೇ?… Read More ಅಭಿವ್ಯಕ್ತಿ ಸ್ವಾತ್ರಂತ್ಯ್ರದಲ್ಲೂ ಮೀಸಲಾತಿ ಇದೆಯೇ?