ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ರಾಷ್ಟ್ರದಾದ್ಯಂತ ದೇಶಭಕ್ತಿಯ ಚೈತನ್ಯವನ್ನು ಹೊತ್ತಿಸಿ, ಬ್ರಿಟೀಷ್ ಅಧಿಕಾರಿಗಳ ಕಿವಿಗಳಿಗೆ ಕಾಯ್ದ ಸೀಸದಂತಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂಧರ್ಭದಲ್ಲಿ ವಂದೇ ಮಾತರಂ ಯಾರು? ಏಕಾಗಿ ಎಂದು ಬರೆದರು? ಮತ್ತು ಆ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಏಕೆ ಮಾಡಲಿಲ್ಲ? ಎಂಬೆಲ್ಲದರ ಕುರಿತಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವ

ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಎಸ್. ವಿ. ರಾಜೇಂದ್ರ ಸಿಂಗ್ ಬಾಬು

ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹಿರಿಯ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹತ್ತು ಹಲವಾರು ಶ್ರೇಷ್ಠ ಚಿತ್ರಗಳನ್ನು ನೀಡಿರುವುದಲ್ಲದೇ, ಇತ್ತೀಚೆಗಷ್ಟೇ ತಮ್ಮ 50 ವರ್ಷಗಳ ವೃತ್ತಿ ಜೀವನದ ಸಂಭ್ರಮಾಚರಣೆಯನ್ನು ಆಚರಿಸುತ್ತಿರುವ ಶ್ರೀ ಎಸ್. ವಿ. ರಾಜೇಂದ್ರ ಸಿಂಗ್ ಬಾಬು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಎಸ್. ವಿ. ರಾಜೇಂದ್ರ ಸಿಂಗ್ ಬಾಬು

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?

ಊಟದ ಸಮಯದಲ್ಲಿ ಶತ್ರುವೇ ಮನೆಗೆ ಬಂದರೆ ಮೊದಲು ಊಟ ಹಾಕಿ ಆನಂತರ ಜಗಳ ಮಾಡು ಎನ್ನುವಂತಹ ಈ ದೇಶದಲ್ಲಿ ಹಣೆಗೆ ತಿಲಕ ಇಟ್ಟು ಕೊಂಡು ಮುಸ್ಲಿಂ ಮದುವೆಯಲ್ಲಿ ಊಟ ಮಾಡುತ್ತಿದ್ದಂತಹ ದಲಿತ ಹಿಂದೂವನ್ನು ಅರ್ಧದಲ್ಲೇ ಅಮಾನವೀಯವಾಗಿ ಹೊರಗೆ ಹಾಕಿರುವ ನೆಲಮಂಗಲದಲ್ಲಿ ನಡೆದ ಅಹಿತಕರ ಘಟನೆಯ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ತಿಲಕಕ್ಕೂ ಮುಸ್ಲಿಂ ಮದುವೆಗೂ ಎಲ್ಲಿಂದ ಸಂಬಂಧ?