ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಬಿಕಾರೀ ಪಾಕೀಸ್ಥಾನದ ಬೆಂಬಲದ ಹರ್ಷದ ಕೂಳಿನ ಆಸೆಗಾಗಿ, ಭಾರತೀಯ ಪ್ರವಾಸಿಗರ ವರ್ಷದ ಕೂಳನ್ನೇ ಧಿಕ್ಕರಿಸಿ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಕಾಶ್ಮೀರಿಗರಿಗೆ #Ban Kashmir ಅಭಿಯಾನದ ಮೂಲಕ ತಕ್ಕ ಪಾಠ ಕಲಿಸಿದಾಗ ಮಾತ್ರವೇ ಕಾಶ್ಮೀರದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಅಲ್ವೇ?… Read More ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಬಸವನಗುಡಿ ಕಡಲೇ ಕಾಯಿ ಪರಿಷೆ – 2023

ಆಧುನಿಕವಾಗಿ ಬೆಂಗಳೂರಿಗರು ಎಷ್ಟೇ ಬೆಳೆದಿದ್ದರೂ, ಕಾರ್ತೀಕ ಮಾಸದ ಕಡೇ ಸೋಮವಾರದಂದು ಮಾತ್ರಾ ಬಹಳ ಅದ್ದೂರಿಯಿಂದ ಕಡಲೇ ಕಾಯಿ ಪರಿಷೆಯನ್ನು ಅಪ್ಪಟ ಗ್ರಾಮೀಣ ಸೊಗಡಿನಲ್ಲೇ ಆಚರಿ ಸಂಭ್ರಮ ಪಡುತ್ತಾರೆ, ಅಂತಹ ಸಡಗರ ಸಂಭ್ರಮದ ಬಸನವಗುಡಿಯ ಕಡಲೇ ಕಾಯಿ ಪರಿಷೆಯ ಹಿನ್ನಲೆಯ ಜೊತೆಗೆ ಈ ಬಾರಿಯ ಜಾತ್ರೆಯ ವಿಹಂಗಮ ನೋಟ ಇದೋ ನಿಮಗಾಗಿ… Read More ಬಸವನಗುಡಿ ಕಡಲೇ ಕಾಯಿ ಪರಿಷೆ – 2023

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?

ದೀಪಾವಳಿ ಹಬ್ಬದ ಸಮಯದಲ್ಲಿ ಊರಿನವರೆಲ್ಲರೂ ಸೇರಿಕೊಂಡು ಹಾರಿಸುವ ಆಕಾಶಬುಟ್ಟಿ ಮತ್ತು ಕಾರ್ತೀಕ ಮಾಸವಿಡೀ ಎಲ್ಲರ ಮನೆಗಳ ಮುಂದೆ ತೂಗು ಹಾಗುವ ಆಕಾಶ ದೀಪಗಳು ಕೇವಲ ಆಲಂಕಾರಿಕವಾಗಿರದೇ, ಅದರ ಹಿಂದೆ ಸುಂದರವಾದ ಸಂಪ್ರದಾಯವಿದೆ. ಈ ಆಕಾಶ ಬುಟ್ಟಿಯ ವೈಶಿಷ್ಟ್ಯತೆಗಳು ಮತ್ತು ಅದರ ಆಚರಣೆಗಳ ಕುರಿತಾದ ವಿಶೇಷ ಮಾಹಿತಿ ಇದೋ ನಿಮಗಾಗಿ… Read More ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ