ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ದೊರೈ-ಭಗವಾನ್

ಜಯನಗರ

ಬೆಂಗಳೂರಿನ ಹೃದಯಭಾಗವಾಗಿರುವ ಜಯನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಬರಲು ಕಾರಣವೇನು? ಜಯನಗರ 4th T Blockನಲ್ಲಿ, “T” ಎಂದರೆ ಏನು? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ಜಯನಗರದ ಇತಿಹಾಸ. … Read More ಜಯನಗರ

ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಅನ್ನದ ಋಣ

ದಾನೆ ದಾನೆ ಪೆ ಲಿಖಾ ಹೈ ಖಾನೆ ವಾಲೇ ಕಾ ನಾಮ್ ಎಂಬ ತುಳಸೀ ದಾಸರ ಮಾತಿನಂತೆ, ಭಗವಂತ ನಮ್ಮ ಹಣೆಯಲ್ಲಿ ಅನ್ನದ ಋಣ ಬರೆಯದೇ ಹೊದಲ್ಲಿ, ಹೇಗೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲಾ ಎಂಬುದಕ್ಕೇ ಜ್ವಲಂತ ಉದಾಹಣೆಯಾಗಿರುವ ಕೆಲವೊಂದು ರೋಚಕ ಪ್ರಸಂಗಗಳು ಇದೋ ನಿಮಗಾಗಿ… Read More ಅನ್ನದ ಋಣ

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ನಮ್ಮ ಕಾಲದ ಈ ನಾಡು ಕಂಡ ಶ್ರೇಷ್ಠ ಕಲಾವಿದ ಬುಕ್ಕಸಾಗರ ಕೃಷ್ಣಮಾಚಾರ್ಯ ಶ್ರೀನಿವಾಸ, ತಮ್ಮ ಮಾನಸ ಗುರು ರಾಜ ರವಿವರ್ಮರ ನೆಮಪಿನಾರ್ಥವಾಗಿ ತಮ್ಮ ಹೆಸರಿನೊಂದಿಗೆ ವರ್ಮಾ ಸೇರಿಸಿಕೊಂಡು, ಮುಂದೆ ಬಿ.ಕೆ.ಎಸ್. ವರ್ಮ ಎಂಬ ಹೆಸರಿನಲ್ಲಿ ದೇಶ ವಿದೇಶಗಳಲ್ಲಿ ನಮ್ಮ ಕನ್ನಡನಾಡಿನ ಕಲಾಖ್ಯಾತಿಯನ್ನು ಪಸರಿಸಿದ ಅದ್ಭುತ ರೋಚಕ ಸಾಧನೆಗಳು ಇದೋ ನಿಮಗಾಗಿ… Read More ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು