ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಇಟಲಿಯ ಟಸ್ಕನಿ ಪ್ರದೇಶದ ಒಂದು ನಗರವಾದ ಪಿಸಾ ಇಂದು ಜಗತ್ಪ್ರಸಿದ್ದವಾಗಿದೆ. ಆ ನಗರ ಹಾಗೆ ಪ್ರಸಿದ್ಧವಾಗಲು ಅಲ್ಲಿರುವ ಓರೆಯಾಗಿರುವ ಗೋಪುರವೊಂದು ಕಾರಣವಾಗಿದ್ದು ಅದು ಪ್ರಪಂಚದ ಏಳು ಅದ್ಭುತಗಳಲ್ಲಿ  ಒಂದಾಗಿದೆ.  ಆಗಸ್ಟ್‌ 9, 1173 ರಲ್ಲಿ ಆ ಪ್ರದೇಶದಲ್ಲಿ  ಎತ್ತರವಾದ ಒಂದು ಗೋಪುರವನ್ನು ನಿರ್ಮಿಸಿ  ಅದರ ಮೇಲೊಂದು ದೊಡ್ಡ ಘಂಟೆಯನ್ನು ಇಡಬೇಕೆಂದು ನಿರ್ಧರಿಸಲಾಗಿತ್ತು. ಅದರೆ 1778ರಲ್ಲಿ ಮೂರು ಅಂತಸ್ತಿನ ಕೆಲಸ ಮುಗಿಯುತ್ತಿದ್ದಾಗ, ಇದ್ದಕ್ಕಿದ್ದಂತೆಯೇ ಈ ಕಟ್ಟಡ ಒಂದು ಕಡೆಗೆ ಸ್ವಲ್ಪ ವಾಲಿದ್ದನ್ನು ಕಂಡ ಅಲ್ಲಿನ ಜನ ಈ ಕಟ್ಟಡ… Read More ಕಾಶಿಯ ವಾಲಿರುವ ರತ್ನೇಶ್ವರ ದೇವಾಲಯ

ಕೌದಿ (ದಟ್ಟ)

ನಮ್ಮ ಸುತ್ತಮುತ್ತಲಿನ ಸರ್ವೇಸಾಧಾರಣ ವಸ್ತುವೂ ಸಹಾ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಹೇಗೆ ನಮ್ಮ ಜೀವನದ ಶೈಲಿಯನ್ನು ಹೇಗೆ ಬದಲಿಸಿ ಬಿಡುತ್ತದೆ ಎನ್ನುವುದಕ್ಕೆ ಈ ಕೌದಿಯೇ ಸಾಕ್ಷಿ. ಈ ಕೌದಿ ಅಥವಾ ದಟ್ಟ ಎಂದರೆ ಏನು? ಅದು ಯಾರ ಬದುಕಿನಲ್ಲಿ ಹೇಗೆ? ಯಾವ ರೀತಿಯ ಬದಲಾವಣೇಯನ್ನು ತಂದಿತು ಎನ್ನುವ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಕೌದಿ (ದಟ್ಟ)

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಶ್ರೀ ಕನಕದಾಸರು

15ನೇ ಶತಮಾನದಲ್ಲಿ ತಮ್ಮ ಹರಿದಾಸ ಸಾಹಿತ್ಯದ ಮೂಲಕ ಶ್ರೇಷ್ಠ ಹರಿದಾಸ ಸಂತರು ಮತ್ತು ದಾರ್ಶನಿಕರಾಗಿದ್ದ, ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕರು, ಕವಿಗಳು, ಸಮಾಜ ಸುಧಾರಕರಾಗಿದ್ದಲ್ಲದೇ, ತಮ್ಮ ಕೀರ್ತನೆಗಳು ಮತ್ತು ಉಗಾಭೋಗಗಳ ಮೂಲಕ ಕನ್ನಡ ಸಾರಸ್ವತಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಶ್ರೀ ಕನಕದಾಸರ ಸಾಧನೆಗಳನ್ನು ಅವರ ಜಯಂತಿಯಂದು ಪ್ರತಿಯೊಬ್ಬ ಕನ್ನಡಿಗರೂ ಸ್ಮರಿಸುವುದು ಆದ್ಯ ಕರ್ತವೇ ಹೌದು… Read More ಶ್ರೀ ಕನಕದಾಸರು

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?