ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ಸಂಘ ಎಂದರೆ ಕೇವಲ ಒಂದು ಘಂಟೆಯ ಶಾಖೆಯನ್ನು ನಡೆಸುವುದಷ್ಟೇ ಅಲ್ಲ. ಸಂಘ ಪರಿವಾರದ ಅಡಿಯಲ್ಲಿ ಹಿಂದೂಸೇವಾ ಪ್ರತಿಷ್ಠಾನ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದನ್ನು ಆರಂಭಿಸಿ, ಅದರ ಮೂಲಕ ನೂರಾರು ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾವಿರಾರು ಸೇವಾವೃತ್ತಿಗಳ ಮೂಲಕ, ಲಕ್ಷಾಂತರ ಜನರಿಗೆ ತಲುಪುವಂತಹ ಸಮಾಜ ಸೇವೆಯನ್ನು ಮಾಡಲು ಪ್ರೇರೇಪಿಸಿದಂತಹ ಶ್ರೀ ಅಜಿತ್ ಕುಮಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ದೂರದರ್ಶಿತ್ವದ ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ರಾಮ ಭಕ್ತ ಶ್ರೀ ಪಾಚಾಸಾಬ್

ಇತ್ತೀಚಿನ ದಿನಗಳಲ್ಲಿ ಪ್ರತೀ ದಿನವೂ ಯಾವುದೇ ನ್ಯೂಸ್ ಛಾನೆಲ್ಲುಗಳನ್ನು ನೋಡಿದರೂ, ಇಲ್ಲವೇ ವೃತ್ತಪತ್ರಿಕೆಯ ಮುಖಪುಟದಲ್ಲೇ ಕಣ್ಣಿಗೆ ಕಾಣುವುದೇ ದೇಶದಲ್ಲಿ ಒಂದಲ್ಲಾ ಒಂದು ಕಡೆ ನಡೆದಿರಬಹುದಾದ ಕೋಮು ಸಂಘರ್ಷ. ಹಿಂದೂಗಳ ಧಾರ್ಮಿಕ ಮೆರವಣಿಗೆಯ ಮೇಲೆ ಮುಸಲ್ಮಾನರಿಂದ ಧಾಳಿ. ರಸ್ತೆಯಲ್ಲೇ ಮುಸಲ್ಮಾನರಿಂದ ನಮಾಜ್, ಹಿಂದೂ ಯುವತಿಯನ್ನು ಪ್ರೀತಿಸಿದಂತೆ ನಾಟಕವಾಡಿ ಮೋಸ ಮಾಡಿದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಬರ್ಬರವಾಗಿ ಕೊಂದು ೩೨ ತುಂಡುಗಳನ್ನಾಗಿಸಿದ ಮುಸ್ಲಿಂ ಯುವಕ, ಮಂಗಳೂರಿನಲ್ಲಿ ಕುಕ್ಕರ್ ಬಾಂಪ್ ಸ್ಪೋಟ, ಸ್ವಾತ್ರಂತ್ರ ದಿನಾಚರಣೆ, ಮತ್ತು ಗಣರಾಜ್ಯೋತ್ಸವದಂದು ದೇಶಾದ್ಯಂತ ಕೋವು… Read More ರಾಮ ಭಕ್ತ ಶ್ರೀ ಪಾಚಾಸಾಬ್

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ

ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರ ಪಾತ್ರ ಎಷ್ಟರ ಮಟ್ಟಿಗೆ ಇರುತ್ತದೆ ಎಂಬುದನ್ನು ತಮ್ಮ ಜೀವನದಲ್ಲಿ ಆದ ಒಂದು ಕಹಿ ಘಟನೆಯಿಂದ ಅರಿತು, ಒಬ್ಬ ಉತ್ತಮ ಶಿಕ್ಷಕ ತನ್ನ ಧನಾತ್ಮಕ ಚಿಂತನೆಗಳ ಪಾಠ ಪ್ರವಚನಗಳಿಂದ ಸಾವಿರಾರು ಉತ್ತಮ ಪ್ರಜೆಗಳನ್ನು ರೂಪಿಸಬಲ್ಲ ಎಂದು ಬಯಸೀ ಬಯಸೀ ಶಿಕ್ಷಕ ವೃತ್ತಿಯನ್ನೇ ಆಯ್ದುಕೊಂಡು, ಈಗ ದೇಶವೇ ಹೆಮ್ಮೆ ಪಡುವಂತಹ ಶಿಕ್ಷಣ ತಜ್ಞರಾಗಿರುವ ಡಾ. ಗುರುರಾಜ ಕರ್ಜಗಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಇಣುಕು ನೋಟ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ

ಜಾಕ್ ಅನಿಲ್

ಮೂಲತಃ ಕೇರಳಿಗರಾದರೂ, ಕಳೆದ 20-30 ವರ್ಷಗಳಿಂದ ಕರ್ನಾಟಕವನ್ನೇ ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು ಅಪ್ಪಟ ಕನ್ನಡಿಗರಾಗಿ ಕೇವಲ 10-12 ಎತ್ತರದ ವರ್ಷವಿಡೀ ಫಲ ಕೊಡುವಂತಹ ನಿನ್ನಿಥಾಯ್ ಎಂಬ ಹಲಸಿನ ಗಿಡವನ್ನು ಆವಿಷ್ಕರಿಸಿ, ಕೋಟಿ ಕೋಟಿ ಸಂಪಾದನೆ ಮಾಡುತ್ತಾ. ಹಲಸಿನ ಕೃಷಿಯಲ್ಲಿ ಅಪಾರವಾದ ಸಾಧನೆಗೈದು ಹಲಸಿನ ಹಣ್ಣಿನ ರಾಯಭಾರಿ ಎಂದೇ ಪ್ರಖ್ಯಾತವಾಗಿರುವ ಜಾಕ್ ಅನಿಲ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಜಾಕ್ ಅನಿಲ್