ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಬ್ರೆಜಿಲ್ಲಿನ ಸಾಮಾನ್ಯ ಕಪ್ಪು ಜನರ ಹುಡುಗ, ತನ್ನ ಅಮೋಘವಾದ ಆಟದಿಂದಾಗಿ ತನ್ನ ದೇಶ ಬ್ರಿಜಿಲ್ಲಿಗೆ ಮೂರು ಬಾರಿ ವಿಶ್ವಕಪ್ ಗೆಲ್ಲಿಸಿಕೊಡುವ ಮೂಲಕ ವಿಶ್ವವಿಖ್ಯಾತನಾಗಿದ್ದ ಪುಟ್ಬಾಲ್ ಆಟಗಾರ ಪೀಲೆ ನೆನ್ನೆ ಸಂಜೆ ನಿಧನರಾಗಿರುವುದು ನಿಜಕ್ಕೂ ಬೇಸರ ಸಂಗತಿಯಾಗಿದೆ. ಪೀಲೆ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ಫುಟ್ಬಾಲ್ ದಂತ ಕಥೆ ಜರ್ಸಿ #10, ಪೀಲೆ

ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಗವಾಸ್ಕರ್ ಅವರ ನಿಧಾನಗತಿಯ ದೃಢ ಬ್ಯಾಟಿಂಗ್, ಗುಂಡಪ್ಪ ವಿಶ್ವನಾಥ್ ಅವರ ಆಕರ್ಷಕ ಬ್ಯಾಟಿಂಗ್ ದಿನಗಳಲ್ಲಿ ತಮ್ಮದೇ ಆದ ಅಪೂರ್ವ ರೀತಿಯಾದ ಹೊಡೀ ಬಡೀ ಶೈಲಿಯ ಬ್ಯಾಟಿಂಗ್ ನಿಂದ ಭಾರತೀಯ ಕ್ರಿಕೆಟ್ಟಿಗೆ ಒಂದು ರೀತಿಯ ವಿಶೇಷ ಮೆರುಗನ್ನು ತಂದು ಕೊಡುವ ಮೂಲಕ ಇಂದಿಗೂ ಸಹಾ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳ ಹೃದಯದಲ್ಲಿರುವ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಕ್ರಿಕೆಟ್ ಜಗತ್ತಿನ ಏಳು ಬೀಳುಗಳ ಸುಂದವಾದ ಇಣುಕು ನೋಟ ಇದೋ ನಿಮಗಾಗಿ… Read More ಕೃಷ್ಣಮಾಚಾರಿ ಶ್ರೀಕಾಂತ್ (ಚೀಕಾ)

ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಆಫ್ರಿಕನ್ ಖಂಡದ ಸೆನೆಗಲ್ ಎಂಬ ದೇಶದ ಅತ್ಯದ್ಭುತ ಫುಟ್ಬಾಲ್ ವೃತ್ತಿ ಪರ ಆಟಗಾರನಾದ ತಮ್ಮ ಒತ್ತುವಿಕೆ, ಡ್ರಿಬ್ಲಿಂಗ್ ಮತ್ತು ವೇಗಕ್ಕೆ ಹೆಸರುವಾಸಿಯಾಗಿ ಆಫ್ರಿಕ ಖಂಡದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ, ತಮ್ಮ ಸಂಪಾದನೆಯಿಂದ ವರ್ಷಕ್ಕೆ $14 ಮಿಲಿಯನ್ ಹಣವನ್ನು ತಮ್ಮ ದೇಶದಲ್ಲಿ ಅಗತ್ಯ ಇರುವವರಿಗೆ ದಾನ ಮಾಡಲೆಂದೇ ಮೀಸಲಾಗಿಡುವ ಮೂಲಕ ಹೆಸರುವಾಸಿಯಾಗಿರುವ ಸ್ಯಾಡಿಯೊ ಮಾನೆ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕೆರೆಯ ನೀರನು ಕೆರೆಗೆ ಚಲ್ಲುವ ಸ್ಯಾಡಿಯೊ ಮಾನೆ

ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಪುಟ್ಬಾಲ್ ಆಟ ಆಟಗಾರರ ಕಾಲ್ಚಳಕದ ಅನುಗುಣವಾಗಿ ಅತ್ಯಂತ ವೇಗವಾಗಿ ಆಡುವ ಆಟವಾಗಿದ್ದು, ಚಂಡಿನ ಚಲನವಲನದ ಬಗ್ಗೆ ನಿಖರವಾದ ತೀರ್ಪು ನೀಡುವುದು ತುಸು ತ್ರಾಸವಾಗಿರುವುದನ್ನು ಮನಗಂಡ FIFA, ಈ ಬಾರಿಯ ಕತಾರ್ ವಿಶ್ವಕಪ್ ಪಂದ್ಯಾವಳಿಯಲ್ಲಿ ವಿಶೇಷ ತಂತ್ರಜ್ಣಾನ ಅಳವಡಿಸಿರುವ ಅಲ್ ರಿಹ್ಲಾ ಚಂಡುಗಳನ್ನು ಬಳಸುತ್ತಿರುವುದು ವಿಶೇಷವಾಗಿದೆ.

ಹಾಗಾದರೆ ಈ ಅಲ್ ರಿಹ್ಲಾ ಚಂಡುಗಳ ವಿಶೇಷತೆ ಏನು? ಅದನ್ನು ಆವಿಷ್ಕರಿಸಿದವರು ಯಾರು? ಈ ಚಂಡುಗಳು ಪಂದ್ಯಗಳ ಫಲಿತಾಂಶದ ಮೇಲೆ ಯಾವ ರೀತಿಯಾಗಿ ಪರಿಣಾಮ ಬೀರುತ್ತದೆ ಎಂಬುದರ ಸವಿವರ ಇದೋ ನಿಮಗಾಗಿ… Read More ಕತಾರ್ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಅಲ್ ರಿಹ್ಲಾ ಚಂಡುಗಳ ವಿಶೇಷತೆಗಳು

ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಅದು 1936 ಇಡೀ ಪ್ರಪಂಚದಲ್ಲಿ ತಾನು ಹೆಚ್ಚು ನಾನು ಹೆಚ್ಚು ಎನ್ನುವ ಉತ್ತುಂಗಕ್ಕೇರಿದ ರಾಜಕೀಯ ಬೆಳವಣಿಗೆಗಳ ಪರ್ವ. ಇಡೀ ಪ್ರಪಂಚವೇ ಭಾರಿ ಆರ್ಥಿಕ ಕುಸಿತ ಎದುರಿಸುತ್ತಿದ್ದರೂ, ಜರ್ಮನಿಯನ್ನು ಆಳುತ್ತಿದ್ದ ಅಡಾಲ್ಫ್ ಹಿಟ್ಲರ್ ತನ್ನ ರಾಷ್ಟ್ರ ಉಳಿದೆಲ್ಲಾ ರಾಷ್ಟ್ರಗಳಿಗಿಂತಲೂ ಅತ್ಯಂತ ಶಕ್ತಿಶಾಲಿ ರಾಷ್ಟ್ರವೆಂದು ಪ್ರಸ್ತುತಪಡಿಸಲು ತನ್ನೆಲ್ಲಾ ತಾಂತ್ರಿಕ ಮತ್ತು ಮಿಲಿಟರಿ ಶಕ್ತಿಯನ್ನು ಫಣಕ್ಕಿಟ್ಟಿದ್ದಂತಹ ಕಾಲ. 1932ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್ ನಡೆದ ಓಲಂಪಿಕ್ಸ್ ಕ್ರೀಡಾಕೂಟಕ್ಕಿಂತಲೂ ಅತ್ಯಂತ ವಿಜೃಂಭಣೆಯಿಂದ ತನ್ನ ದೇಶದಲ್ಲಿ ನಡೆಯಬೇಕೆಂದು 1936 ರಲ್ಲಿ ಬರ್ಲಿನ್ ನಗರದಲ್ಲಿ ಓಲಂಪಿಕ್ಸ್… Read More ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಭಾರತದಲ್ಲಿ ಕ್ರಿಕೆಟ್ ಒಂದು ರೀತಿಯ ಧರ್ಮ ಎಂಬತಾಗಿ  ಅದರ ಹೊರತಾಗಿ ಉಳಿದ ಕ್ರೀಡೆಗಳ ಬಗ್ಗೆ ಪ್ರೋತ್ಸಾಹ ಅಷ್ಟಕಷ್ಟೇ. ಬಹುತೇಕ ಪೋಷಕರು ತಮ್ಮ ಮಕ್ಕಳು ಡಾಕ್ಟರ್ ಇಲ್ಲವೇ ಇಂಜಿನೀಯರ್ ಆಗಿ ವಿದೇಶಗಳಿಗೆ ಹೋಗಿ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದಿಸಿ ಐಶಾರಾಮ್ಯದ ಜೀವನವನ್ನು ನಡೆಸಿದರೆ ಸಾಕು ಎಂದು ಬಯಸುವವರೇ ಹೆಚ್ಚಾಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು  ಇಲ್ಲೊಂದು ವಯಕ್ತಿಕ ಆಸಕ್ತಿಯುಳ್ಳವರು ಟಿನ್ನಿಸ್, ಶೂಟಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕುಸ್ತಿ, ವೇಯ್ಟ್ ಲಿಫ್ಟಿಂಗ್ ಮುಂತಾದ ಕ್ರೀಡೆಗಳಲ್ಲಿ ಅಷ್ಟೂ ಇಷ್ಟೋ ಸಾಧನೆಗಳನ್ನು ಮಾಡುವ… Read More ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

1947ರಲ್ಲಿ ಬ್ರಿಟೀಷರು ಈ ದೇಶದಿಂದ ಹೊರ ಹೋಗುವಾಗ ಕೆಲವು ಪಟ್ಟಭಧ್ರ ಸ್ವಾರ್ಥ ಹಿತಾಸಕ್ತಿಯಾಗಿ ನಮ್ಮ ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಎರಡು ಭಾಗಗಳಾಗಿ (ನಂತರ ಅದು ಮೂರು ಭಾಗಗಳಾಗಿದೆ) ತುಂಡರಿಸಿ ಭಾರತ ಮತ್ತು ಪಾಕೀಸ್ಥಾನ ಎಂಬ ಎರಡು ಸ್ವತಂತ್ರ ದೇಶಗಳ ಕಾರಣಕ್ಕೆ ಕಾರಣವಾಗಿರುವುದು ಆದಾದ ನಂತರ ಹತ್ತು ಹಲವು ಬಾರಿ ಕಾಲು ಕೆರೆದುಕೊಂಡು ಭಾರತದ ಮೇಲೆ ಬಂದ ಪಾಪಿಗಳಿಗೆ ಭಾರತದ ಕೆಚ್ಚೆದೆಯ ಸೈನಿಕರು ತಕ್ಕ ಉತ್ತರವನ್ನೇ ನೀಡಿರುವುದು ಈಗ ಇತಿಹಾಸ. ಇಷ್ಟೆಲ್ಲಾ ಹೊಡೆತಗಳಿಂದ ಬುದ್ಧಿ ಕಲಿಯದ ಪಾಪೀಸ್ಥಾನ ಪದೇ… Read More ಕ್ರೀಡೆ ಸಂಬಂಧಗಳನ್ನು ಬೆಸೆಯುತ್ತದೆ

ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಪ್ರತೀ ಬಾರೀ ಓಲಂಪಿಕ್ಸ್ ಕ್ರೀಡಾಕೂಟಗಳು ನಡೆದಾಗ ಪದಕಗಳ ಪಟ್ಟಿಯಲ್ಲಿ ಅಮೇರಿಕಾ, ಚೀನಾ, ಜಪಾನ್ ದೇಶಗಳದ್ದೇ ಪ್ರಾಬಲ್ಯ ಮೆರೆದು, ನಮ್ಮ ಭಾರತವನ್ನು  ಕೆಳಗಿನ ಸ್ಥಾನದಲ್ಲಿ ನೋಡುತ್ತಿದ್ದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಥಟ್ ಅಂತಾ ಮೂಡಿ ಬರುವುದೇ ನಾವೂ ನಮ್ಮ ದೇಶದ ಪರಿಸ್ಥಿತಿ ಹೀಗೇಕೆ? ಎನ್ನುವ ನಿರಾಶೆ. ಅದೇ ಗುಂಗಿನಲ್ಲಿ ತÀಮ್ಮೆಲ್ಲಾ ಗೆಳೆಯರೊಡನೇ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಜನರೇನು ಕಡಿಮೆ ಇಲ್ಲ. ಆದರೆ ಈಗಷ್ಟೇ ಸಂಪನ್ನಗೊಂಡ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಪ್ರದರ್ಶನವನ್ನು ಗಮನಿಸಿದರೆ ದೇಶದ… Read More ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ