ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ

2023ರ ಜನವರಿಯಲ್ಲಿ, ಭಾರತದ ಪರ ಮಹಿಳಾ ಕುಸ್ತಿಪಟುಗಳಾದ ಮತ್ತು ಓಲಂಪಿಕ್ ಪದಕ ವಿಜೇತರಾದ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್, ಬಜರಂಗ್ ಪುನಿಯಾ ಸೇರಿದಂತೆ ಸುಮಾರು ಮೂವತ್ತು ಭಾರತೀಯ ಕುಸ್ತಿಪಟುಗಳು, ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬಿಜೆಪಿ ಸಾಂಸದರಾದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಅದರ ತರಬೇತುದಾರರ ವಿರುದ್ಧ ಮಹಿಳಾ ಲೈಂಗಿಕ ಕಿರುಕುಳವನ್ನು ಆರೋಪಿಸಿ ಧರಣಿ ನಡೆಸಿದ್ದಲ್ಲದೇ ಈ ಕೂಡಲೇ ಕುಸ್ತಿ ಫೆಡರೇಶನ್ ಅನ್ನು… Read More ಮಹಿಳಾ ಕುಸ್ತಿ ಪಟುಗಳ ಪ್ರತಿಭಟನೆಯ ವಾಸ್ತವ ಸಂಗತಿ

ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

https://enantheeri.com/2023/04/28/vinod_babu/

ಕರ್ನಾಟಕದಲ್ಲಿ ಕೆಲವರ್ಷಗಳ ಹಿಂದೆ ಅಂತರಾಷ್ಟ್ರೀಯ ಮಟ್ಟದ ದ್ರೋಣ್ ಸ್ಪರ್ಧೆಯಲ್ಲಿ ತನಗೆ ಬಹುಮಾನ ಬಂದಿದೆ ಎಂದು ಎಲ್ಲರನ್ನು ನಂಬಿಸಿದ್ದ ದ್ರೋಣ್ ಪ್ರತಾಪ್ ನಂತೆಯೇ, ಕೆಲ ದಿನಗಳ ಹಿಂದೆ ತಮಿಳುನಾಡಿದಲ್ಲೂ ಗಾಲಿಕುರ್ಚಿಯ ಮೇಲೇ ತನ್ನ ಜೀವನವನ್ನು ನಡೆಸುವ ವಿಕಲಚೇತನರಾದ ತಮಿಳುನಾಡಿನ ವಿನೋದ್ ಬಾಬು ಎಂಬಾತನೂ ಸಹಾ ಅಂತಹದ್ದೇ ಕಾಗೆ ಹಾರಿಸಿರುವ ರೋಚಕತೆಯನ್ನು ತಿಳಿಯೋಣ ಬನ್ನಿ.… Read More ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

ಶೂನ್ಯ ನೆರಳು ದಿನ

ಸೂರ್ಯನ ಬೆಳಕು ಯಾವುದೇ ಸಜೀವ/ನಿರ್ಜೀವ ವಸ್ತುವಿನ ಮೇಲೆ ಬಿದ್ದರೆ ಅಲ್ಲಿ ನೆರಳು ಉಂಟಾಗುವುದು ಸಹಜ ಪ್ರಕ್ರಿಯೆ. ಆದರೆ ಪ್ರಕೃತಿಯಲ್ಲಿ ವರ್ಷಕ್ಕೆ ಎರಡು ಬಾರಿ, ವಿಶಿಷ್ಟ ಸಮಯದಲ್ಲಿ ಆ ರೀತಿ ನೆರಳು ಬೀಳದಿರುವ ವಿಸ್ಮಯಕಾರಿ ಘಟನೆ ಸಂಭವಿಸುತ್ತದೆ.

ಹಾಗಾದರೆ ಶೂನ್ಯ ನೆರಳು ದಿನ ಎಂದರೆ ಏನು? ಏಪ್ರಿಲ್ 25ರ ಮಧ್ಯಾಹ್ನ 12.17 ಕ್ಕೆ ಬೆಂಗಳುರಿನಲ್ಲಿ ಆಗುವ ಈ ವಿಸ್ಮಯಕಾರಿ ಘಟನೆ ಉಳಿದ ಪ್ರದೇಶಗಳಲ್ಲಿ ಎಂದು ಕಾಣಿಸಿಕೊಳ್ಳುತ್ತದೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿ ಇದೋ ನಿಮಗಾಗಿ… Read More ಶೂನ್ಯ ನೆರಳು ದಿನ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಬಿಜೆಪಿ ಬಿಟ್ಟು ಹೊರಗೆ ಹೋಗುತ್ತಿರುವವರಲ್ಲಿ ಸವದಿ ಮತ್ತು ಶೆಟ್ಟರ್ ಮೊದಲೇನಲ್ಲಾ. ಈ ಮುಂಚೆ ಅನೇಕ ನಾಯಕರು ವಿವಿಧ ಕಾರಣಗಳಿಂದಾಗಿ ಬಿಜೆಪಿಯನ್ನು ಬಿಟ್ಟು ಹೊರಗೆ ಹೋಗಿ ತಮ್ಮದೇ ಪಕ್ಷವನ್ನು ಕಟ್ಟಿದರೇ ಹೊರತು ತಾವು ನಂಬಿದ್ದ ಸಿದ್ಧಾಂತದ ವಿರುದ್ಧವಾಗಿ ವಿರೋಧ ಪಕ್ಷಗಳು ಅದರಲ್ಲೂ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿರಲಿಲ್ಲ.

ಇಂದು ಬಿಜಿಪಿಯ ಬಂಡಾಯದಲ್ಲಿ ತಮ್ಮ ರಾಜಕೀಯ ಬೇಳೆ ಬೆಳಸಿಕೊಳ್ಳಲು ನಿಮ್ಮಂತಹವರು ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದು ಆನೆಯ ಬಲ ಬಂದಂತೆ ಎಂದು ಹೇಳುವ ಕಾಂಗ್ರೇಸ್, ನಾಳೆ ಅಧಿಕಾರಕ್ಕೆ ಬಾರದೇ ಹೋದಾಗ ಇವರನ್ನು ಕಾಲ ಕಸದಂತೆ ಕಂಡಾಗ, ಭ್ರಮನಿರಸರಾಗುವುದು ನಿಶ್ಚಿತ.… Read More ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ