ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಸೇವೆಯ ಮೌಲ್ಯ

https://enantheeri.com/2023/03/16/service_value/

ಶ್ರಮವನ್ನೇ ಪಡದೇ, ಅಗತ್ಯಕ್ಕಿಂತಲೂ ಹೆಚ್ಚಿನ ಸೌಕರ್ಯ ಸುಲಭವಾಗಿ ಸಿಕ್ಕಾಗ, ಅದರ ಬೆಲೆಯನ್ನರಿಯದೇ, ಜನರು ಅತೃಪ್ತ ಸೋಮಾರಿಗಳಾಗಿ ಗೊಣಗುತ್ತಲೇ ಇರುವವರಿಗೆ, ಹೊರಗಿನ ಪ್ರಪಂಚದ ಅರಿವನ್ನು ಮೂಡಿಸಿದಾಗ, ತಮಗೆ ದೊರೆಯುತ್ತಿದ್ದ ಸೇವೆಯ ಮೌಲ್ಯ ಎಷ್ಟು ಎಂಬುದು ಹೇಗೆ ಅರಿವಾಗುತ್ತದೆ ಎಂಬುದರ ಕುರಿತಾದ ಮನವಿಡಿಯುವ ಪ್ರಸಂಗಗಳು ಇದೋ ನಿಮಗಾಗಿ
Read More ಸೇವೆಯ ಮೌಲ್ಯ

ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ಶ್ರೀ ಬಿ.ಕೆ.ಎಸ್. ವರ್ಮ ಅವರ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ

ಇದೇ ಫೆಬ್ರವರಿ 6, 2023 ರಂದು ನಮ್ಮೆಲ್ಲರನ್ನೂ ಅಗಲಿದ ಕುಂಚಬ್ರಹ್ಮ ಶ್ರೀ ಬಿ.ಕೆ.ಎಸ್.ವರ್ಮ ಅವರಿಗೆ ಹೆಬ್ಬಾಳ ಭಾಗದ ಸಂಸ್ಕಾರ ಭಾರತಿ ಮತ್ತು ವರ್ಮಾರವರ ಶಿಷ್ಯೆ ಶ್ರೀಮತಿ ಅರ್ಚನ ಶ್ರೀರಾಮ್ ಅವರು ವೈಶಿಷ್ಟ್ಯ ಪೂರ್ಣವಾಗಿ ಆಯೋಜಿಸಿದ್ದ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮರಳು ಕಲಾವಿದ ಶ್ರೀ ರಾಘವೇಂದ್ರ ಹೆಗಡೆ ಮತ್ತು ವರ್ಮ ಅವರ ಮಗ ಪ್ರದೀಪ್ ವರ್ಮಾ ಮತ್ತು ಚಲನಚಿತ್ರ ಕಲಾವಿದರಾದ ಶ್ರೀ ಸುಚೇಂದ್ರ ಪ್ರಸಾದ್ ಅವರುಗಳು ಶ್ರೀ ಬಿ.ಕೆ.ಎಸ್.ವರ್ಮ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವವನ್ನು ಅನಾವರಣಗೊಳಿಸಿದ ಅದ್ಭುತ ಕಾರ್ಯಕ್ರಮದ ಸವಿವರಗಳು ಇದೋ ನಿಮಗಾಗಿ… Read More ಶ್ರೀ ಬಿ.ಕೆ.ಎಸ್. ವರ್ಮ ಅವರ ಅರ್ಥಪೂರ್ಣ ಸಂಸ್ಮರಣೆ ಮತ್ತು ಶ್ರದ್ಧಾಂಜಲಿ

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ