ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಅಪಘಾತಕ್ಕೆ ಅವಸರವೇ ಕಾರಣ

ಹೆದ್ದಾರಿಗಳಲ್ಲಿ ಅಪಘಾತಕ್ಕೆ ಅವಸರವೇ ಕಾರಣ, ಇಲ್ಲವೇ, ಅತಿ ವೇಗ ತಿಥಿ ಬೇಗ ಎಂಬ ಫಲಕವೋ ಕಣ್ಣಿಗೆ ಬಿದ್ದರೂ ಅದನ್ನು ನೋಡೀಯೋ ನೋಡದಂತೆ ಇಲ್ಲವೇ ನೋಡಿದರೂ ಅದನ್ನು ಅಪಹಾಸ್ಯ ಮಾಡಿಕೊಂಡು ವೇಗವಾಗಿ ವಾಹನವನ್ನು ಚಲಾಯಿಸಿದಾಗ ಆದ ಹೃದಯವಿದ್ರಾವಕ ಪ್ರಸಂಗ ಮತ್ತು ಅಂತಹ ಪ್ರಸಂಗವನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಅಪಘಾತಕ್ಕೆ ಅವಸರವೇ ಕಾರಣ

ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಸದ್ಯಕ್ಕೆ ಅಕ್ಟೋಬರ್ ಮೂರನೇ ವಾರ ನಡೆಯುತ್ತಿದ್ದು ಇನ್ನೇನು ಎರಡು ವಾರಕ್ಕೆ ನವೆಂಬರ್ 1ನೇ ತಾರೀಖು ಬಂದಿತೆಂದರೆ ಕನ್ನಡಿಗರ ಹೆಮ್ಮೆಯ ಮತ್ತು ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ದಗೊಳ್ಳುತ್ತೇವೆ. ಈ ಹಿನ್ನಲ್ಲೆಯಲ್ಲಿ ಕರ್ನಾಟಕ ರಾಜ್ಯಸರ್ಕಾರವೂ ಸಹಾ ಅಕ್ಟೋಬರ್ 28ರಂದು ಕರ್ನಾಟಕದಾದ್ಯಂತ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಇದರ ನಿಮಿತ್ತ ಅ.28ರಂದು ಬೆಳಗ್ಗೆ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಡಾ.ಚನ್ನವೀರ… Read More ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ಸಾಮಾನ್ಯವಾಗಿ ಶಿಷ್ಯಂದಿರು ಗುರುಗಳನ್ನು ಸತ್ಕರಿಸುವುದನ್ನು ಎಲ್ಲೆಡೆಯಲ್ಲಿಯೂ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ. ಆದರೆ 08.10.22 ಶನಿವಾರದಂದು ಬಿ.ಇ.ಎಲ್ ಪ್ರೌಢಶಾಲೆಯ 1989 ಸಾಲಿನ ವಿದ್ಯಾರ್ಥಿಗಳಿಗೆ ಗುರುಗಳೇ ಅಕ್ಕರೆಯಿಂದ ಆಮಂತ್ರಿಸಿ ಭೂರಿ ಭೂಜನವನ್ನು ಹಾಕಿಸಿ ಹೃದಯಪೂರ್ವಕವಾಗಿ ಆಶೀರ್ವದಿಸಿ ಕಳುಹಿಸಿದ ಅದ್ಭುತವಾದ ಮತ್ತು ಅಷ್ಟೇ ಅನನ್ಯವಾದ ಕಾರ್ಯಕ್ರಮದ ಝಲಕ್ ಇದೋ ನಿಮಗಾಗಿ… Read More ಬಿ.ಇ.ಎಲ್ ಪ್ರೌಢಶಾಲೆಯ ಗುರು ಶಿಷ್ಯರ ಸ್ನೇಹ ಮಿಲನ

ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ವಿಶ್ವದ ಅತಿದೊಡ್ಡ ವಿಮಾನವಾದ ಏರ್ ಬಸ್ A380 ವಿಮಾನವು, ಎಮಿರೇಟ್ಸ್ ಏರ್‌ಲೈನ್ಸ್‌ನ ವಿಮಾನ ಸಂಖ್ಯೆಯ ಇಕೆ562 ಎಂಬ ಹೆಸರಿನಲ್ಲಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ಟೋಬರ್ 14 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹೊರಟು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 3.40ಕ್ಕೆ ಇಳಿಯಲಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

ಇಂತಹ ಐತಿಹಾಸಿಕ ಸಮಯದಲ್ಲಿ ಏರ್ ಬಸ್ A380 ವಿಮಾನದ ವೈಶಿಷ್ಟ್ಯತೆಗಳು, ಅದರ ಸಾಮಥ್ಯ ಮತ್ತು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ವಿಶ್ವದ ಬೃಹತ್ ವಿಮಾನ ಏರ್ ಬಸ್ ಎ380 ಬೆಂಗಳೂರಿಗೆ ಬರಲಿದೆ

ಟೀಕೆಗಳಿಗೂ ಒಂದು ತೂಕವಿರಬೇಕು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ರೈಲಿಗಿಂತ ಸುಮಾರು 40% ಅಗ್ಗವಾಗಿರುವ ಸ್ವದೇಶಿ ನಿರ್ಮಿತ ಸೆಮಿ-ಹೈ ಸ್ಪೀಡ್ ವಂದೇಮಾತರಂ ಎಕ್ಸ್‌ಪ್ರೆಸ್ ರೈಲಿಗೆ ಎಮ್ಮೆಯೊಂದು ಡಿಕ್ಕಿ ಹೊಡೆದು ರೈಲಿನ ಮುಂಭಾಗ ಜಕಂ ಆಗಿದ್ದೇ ಮಹಾಪರಾಧ ಎನ್ನುವಂತೆ ಟೀಕಿಸುತ್ತಿರುವವರಿಗೆ ವಂದೇ ಭಾರತ್ ರೈಲಿನ ವೈಶಿಷ್ಯ್ತತೆಗಳೇನು? ಆ ರೈಲು ಇತರೇ ರೈಲಿಗಿಂತ ಹೇಗೆ ವಿಭಿನ್ನವಾಗಿದೆ ಎಂಬ ಸವಿವರ ಇದೋ ನಿಮಗಾಗಿ… Read More ಟೀಕೆಗಳಿಗೂ ಒಂದು ತೂಕವಿರಬೇಕು

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು

ಶಿಕ್ಷಣ, ಆರೋಗ್ಯ, ಉದ್ಯೋಗ ಮುಂತಾದ ವಿಭಾಗಗಳಲ್ಲಿ ಸರ್ಕಾರ ಜನರ ಪರವಾಗಿ ನಿಲ್ಲಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಜನರ ದೈನಂದಿನ ಬದುಕಿಗೆ ಬೇಕಾಗುವಂತಹ ಎಲ್ಲಾ ಅವಶ್ಯ ವಸ್ತುಗಳನ್ನೂ ಸರ್ಕಾರವೇ ಉಚಿತವಾಗಿ ಕೊಡಬೇಕು. ಹೆಣ್ಣುಮಕ್ಕಳು ತಮ್ಮ ವಯಕ್ತಿಕ ನೈರ್ಮಲ್ಯಕ್ಕೆ ಅವಶ್ಯಕತೆ ಇರುವ ನ್ಯಾಪ್ಕಿನ್ ಪ್ಯಾಡ್ ಗಳನ್ನೂ ಸರ್ಕಾರವೇ ಉಚಿತವಾಗಿ ಜನರ ತೆರಿಗೆ ಹಣದಲ್ಲಿ ಕೊಡಬೇಕು ಎಂದು ಬಯಸುವಂತಹ ದೈನೇಸಿ ಸ್ಥಿತಿ ನಿಜಕ್ಕೂ ಮೂರ್ಖತನ ಮತ್ತು ಧೂರ್ತತನದ ಪರಮಾವಧಿಯಾಗಿದೆ ಅಲ್ವೇ?… Read More ಭಾರತೀಯರು ಮತ್ತು ಸರ್ಕಾರೀ ಉಚಿತ ಕೊಡುಗೆಗಳು