ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸಾವಿನಲ್ಲೂ ಸಾರ್ಥಕತೆ

ಕಾಲ ಬಂದಾಗಾ, ವಿಧಿಯಾಟದ ಮುಂದೆ ನಮ್ಮದೇನೂ ನಡೆಯುವುದಿಲ್ಲ ಎನ್ನುವುದು ಜೀವನದ ಕಟು ಸತ್ಯವಾದರೂ, ಹೃದಯವಂತಿಕೆ ಇದ್ದಲ್ಲಿ ಅಂತಹ ಸಾವಿನಲ್ಲೂ ಸಾರ್ಥಕತೆಯನ್ನು ತೋರಿಸಬಹುದು ಎನ್ನುವಂತಹ ಕರುಣಾಜನಕವಾದರೂ, ಅಷ್ಟೇ ಹೃದಯವಿದ್ರಾವಕದ ಜೊತೆಗೆ ಪ್ರೇರಣಾತ್ಮಕವಾದ ಚಿಕ್ಕಮಗಳೂರಿನ ರಕ್ಷಿತಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಸಾವಿನಲ್ಲೂ ಸಾರ್ಥಕತೆ

ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ಭಾರತೀಯರಿಗೆ ಶಿಕ್ಷಣ ಮತ್ತು ಆರೋಗ್ಯ ಕ್ರಿಶ್ಚಿಯನ್ನರ ಕೊಡುಗೆಯೇ?

ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಕ್ರೈಸ್ತರು ಭಾರತಕ್ಕೆ ಬಂದ ನಂತರವಷ್ಟೇ ಭಾರತೀಯರ ಶಿಕ್ಷಣ, ಆರೋಗ್ಯ, ಉಡುಗೆ ತೊಡುಗೆಗಳು ಉತ್ತಮವಾಯಿತು ಎಂಬ ಅಪಪ್ರಚಾರ ಮಾಡುವವರಿಗೆ, ಕೇವಲ ಬ್ರಿಟಿಷರು ಭಾರತಕ್ಕೆ ಬರುವ ಮುನ್ನವಷ್ಟೇ ಅಲ್ಲದೇ, ಕ್ರಿಶ್ಚಿಯನ್ ರಿಲೀಜಿಯನ್ ಹುಟ್ಟುವ ಮೊದಲೇ ಭಾರತದಲ್ಲಿದ್ದ ಶಿಕ್ಷಣ, ಆರೋಗ್ಯ, ಜೀವನ ಶೈಲಿ ಹೇಗಿತ್ತು? ಎಂಬುದರ ಕುರಿತಾದ ಮಾಹಿತಿಯುಕ್ತ ಲೇಖನ ಇದೋ ನಿಮಗಾಗಿ… Read More ಭಾರತೀಯರಿಗೆ ಶಿಕ್ಷಣ ಮತ್ತು ಆರೋಗ್ಯ ಕ್ರಿಶ್ಚಿಯನ್ನರ ಕೊಡುಗೆಯೇ?

ಕೊಳ್ಳುಬಾಕ ಸಂಸ್ಕೃತಿ

ದಸರಾ, ದೀಪಾವಳಿ, ಕ್ರಿಸ್ಮಸ್, ಹೊಸವರ್ಷ, ಸಂಕ್ರಂತಿ, ಪ್ರೇಮಿಗಳ ದಿನಾಚರಣೆಗಳಂದು, ವಿವಿಧ mall ಮತ್ತು Online shopping Site ಗಳಲ್ಲಿ ಸಿನಿಮಾ ತಾರೆಯರು ಮತ್ತು ಕ್ರೀಡಾಪಟುಗಳ ಭಾರೀ ರಿಯಾಯಿತಿ ಮಾರಾಟ ಎಂಬ ಜಾಹೀರಾತುಗಳ ಆಮಿಷಗಳಿಗೆ ಮಾರು ಹೋಗಿ ಜನಮರುಳೋ ಜಾತ್ರೆ ಮರುಳೋ ಎನ್ನುವ ಕುರಿ ಮಂದೆಗಳಂತೆ ಭಾರತೀಯರು ಕೊಳ್ಳುಬಾಕರಾಗುತ್ತಿರುವ ಕಳವಳಕಾರಿಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕೊಳ್ಳುಬಾಕ ಸಂಸ್ಕೃತಿ

ಕಾಕತಾಳೀಯ

ಪುನೀತ್​ ರಾಜ್​ಕುಮಾರ್ ಅವರೊಂದಿಗೆ ಒಂದಾದರೂ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆಯನ್ನು ಹೊಂದಿದ್ದ. ಕನ್ನಡದ ಕಿರುತೆರೆಯ ಪ್ರತಿಭಾವಂತ ನಟ ಮಂಡ್ಯಾ ರವಿ, ಪುನೀತ್ ಅವರ ಕಡೆಯ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗಿರುವ ಸಂದರ್ಭದಲ್ಲೇ ಪುನೀತ್ ಅವರನ್ನು ಸೇರಿಕೊಂಡಿರುವುದು ಕಾಕತಾಳಿಯವೇ ಸರಿ.

ಮಂಡ್ಯಾ ರವಿ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಅವರ ಬಣ್ಣದ ಲೋಕದ ಸಾಧನೆಗಳ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಕಾಕತಾಳೀಯ

ಮುಳುಗಿತೇ ಬೆಂಗಳೂರು?

ನೆನ್ನೆ ಸಂಜೆ ಮುಂಬೈಯಿಂದ ಕರೆ ಮಾಡಿದ್ದ ನನ್ನ ಸಹೋದ್ಯೋಗಿಯೊಬ್ಬರು ಎಂದಿನಂತೆ ಉಭಯ ಕುಶಲೋಪರಿ ವಿಚಾರಿಸಿದ ನಂತರ ಕೇಳಿದ ಮೂತ್ತ ಮೊದಲನೇ ಪ್ರಶ್ನೆಯೇ, ಕಳೆದ ಒಂದು ವಾರದಿಂದ ಬೆಂಗಳೂರು ಮುಳುಗಿ ಹೋಗಿದೆಯಂತೆ? ಈಗ ಪರಿಸ್ಥಿತಿ ಹೇಗಿದೆ? ಎಂಚು. ನಿಮಗೆ ಹೇಗೆ ಈ ವಿಷಯ ಗೊತ್ತಾಯಿತು? ಎಂದು ವಿಚಾರಿಸಿದಾಗ, ವಾಟ್ಸಾಪ್ ನಲ್ಲಿ ಬೆಂಗಳೂರಿನ ಹತ್ತು ಹಲವಾರು ವೀಡಿಯೋಗಳು ಹರಿದಾಡುತ್ತಿವೆ. ಅದನ್ನು ನೋಡಿ ಗೊತ್ತಾಯಿತು ಎಂದಾಗ, ಜನರು ಇಲಿ ಹೋಯ್ತು ಎಂದರೆ ಹುಲಿ ಹೋಯ್ತು ಎಂದು ಹೇಳ್ತಾರಲ್ಲಾ ಎಂದು ಮನಸ್ಸಿನಲ್ಲಿ ಅಂದು… Read More ಮುಳುಗಿತೇ ಬೆಂಗಳೂರು?

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ