ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ನೆನ್ನೆ ತಾನೇ ಜನರನ್ನು ಕಾಯುವ ರಕ್ಷಕರೇ ಭಕ್ಷಕರದಾದರೆ ಜನರನ್ನು ಕಾಯುವವರು ಯಾರು? ಎನ್ನುವ ಲೇಖನ ಬರೆದು ಪ್ರಕಟಿಸಿ ರಾತ್ರಿ ಕಳೆದು ಬೆಳಗಾಗುವುದರೊಳಗೆ, ಮತ್ತದೇ ಕೆಲ ಸರ್ಕಾರೀ ಅಧಿಕಾರಿಗಳು ಜೈಪುರದ ಕ್ಯಾಸಿನೋ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿಯಲ್ಲಿ ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ನೋಡಬಾರದಂತಹ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುತ್ತಾ, ಅಲ್ಲಿನ ಸ್ಥಳೀಯ ಪೋಲಿಸರು ನಡೆಸಿದ ಧಾಳಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ಹಿರಿಯ ಸರ್ಕಾರಿಗಳ ಸಹಿತ ಸುಮಾರು 84 ಬಂಧನವಾಗಿರುವ ಸುದ್ಧಿ ಕೇಳಿ ನಿಜಕ್ಕೂ ಮನಸ್ಸಿಗೆ ಖೇಧ ಉಂಟಾಗುತ್ತಿದೆ… Read More ಸರ್ಕಾರಿ ಅಧಿಕಾರಿಗಳ ಅಕ್ರಮ ಮೋಜು ಮಸ್ತಿ

ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?

ದೇಶದ ಗಡಿಯಲ್ಲಿ ಶತ್ರುಗಳ ನುಸುಳುವಿಕೆಯನ್ನು ತಡೆಯುವ ಸಲುವಾಗಿ ಹೇಗೆ ಸೈನ್ಯವಿರುತ್ತದೆಯೋ ಹಾಗೆಯೇ ದೇಶದ ಆಂತರಿಕ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆರಕ್ಷಕರು ಇರುತ್ತಾರೆ. ಸ್ಥಳೀಯವಾಗಿ ನಡೆಯುವ ಸಾವಿರಾರು ಪ್ರಕರಣಗಳನ್ನು ಬೇಧಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ನಡೆಯುವಾಗ ಅ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಸಾಕ್ಷಿಗಳನ್ನು ಒದಗಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದರಲ್ಲಿ ಪೋಲಿಸರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ಪ್ರಕರಣಗಳನ್ನು ನ್ಯಾಯಾಲಯದವರೆಗೂ ಬಾರದಂತೆ ಸ್ಥಳೀಯವಾಗಿಯೇ ಪೋಲಿಸರು ಬಗೆಹರಿಸುವ ಕಾರಣ ನಮ್ಮ ಸಮಾಜದಲ್ಲಿ ಪೋಲಿಸರಿಗೆ… Read More ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?

ಪರಿಸರ ಪ್ರೇಮಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಗಾರ

ವಿವಿಧತೆಯಲ್ಲೂ ಏಕತೆಯನ್ನು ಹೊಂದಿರುವ ಈ ಭಾರತ ದೇಶದಲ್ಲಿ ಆಯಾಯಾ ಪ್ರದೇಶಗಳಿಗೆ ಅನುಗುಣವಾಗಿ ಗ್ರಾಮದೇವತೆ ಇಲ್ಲವೇ ದೇವರುಗಳು ಇದ್ದು ಅಲ್ಲಿಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಶ್ರದ್ಧಾ ಭಕ್ತಿಗಳಿಂದ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ, ಕೇವಲ ಭಾರತವಷ್ಟೇ ಅಲ್ಲದೇ ಪ್ರಪಂಚದ ನೂರಾರು ರಾಷ್ಟ್ರಗಳಲ್ಲಿ ಸರ್ವೇಸಾಮಾನ್ಯವಾಗಿ ಪೂಜಿಸಲ್ಪಡುವ ಹಿಂದೂ ದೇವರು ಎಂದರೆ ಅದು ವಿಘ್ನವಿಶಾಶಕ ವಿಘ್ನೇಶ ಎಂದರೆ ಅತಿಶಯವಲ್ಲ. ಎಲ್ಲಾ ಸಭೆ ಸಮಾರಂಭಗಳಲ್ಲಿ ಮತ್ತು ಶುಭ ಕಾರ್ಯಕ್ರಮಗಳಲ್ಲಿ ಗಣೇಶನಿಗೆ ಮೊದಲ ಪೂಜೆ. ಹಾಗಾಗಿಯೇ ಪ್ರಪಂಚಾದ್ಯಂತ ಇರುವ ಸಮಸ್ತ ಹಿಂದೂಗಳ ವಾಹನಗಳಲ್ಲಿ ವಿನಾಯಕನ ವಿಗ್ರಹಗಳು… Read More ಪರಿಸರ ಪ್ರೇಮಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಾಗಾರ

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು, ಹೊಸಕೆರೆಹಳ್ಳಿ ಕೆರೆ ಸಂರಕ್ಷಣಾ ಸಮಿತಿ ಮತ್ತು ಶಾರದಾ ಪಬ್ಲಿಕ್ ಶಾಲೆಯ ಸಹಯೋಗದೊಂದಿಗೆ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಹೆಚ್. ಎಸ್. ವೆಂಕಟೇಶ ಮೂರ್ತಿಗಳ ಸಾರಥ್ಯದಲ್ಲಿ ಸಾಹಿತ್ಯದ ಮೂಲಕ ಪರಿಸರದ ಜಾಗೃತಿ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಒಂದು ಝಲಕ್ ಇದೋ ನಿಮಗಾಗಿ… Read More ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ