ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ

ನೋಕು ಕೂಲಿ

ಕಳೆದ ಭಾನುವಾರ ಸೆಪ್ಟಂಬರ್ -5 ರಂದು ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಸಂಭ್ರದಿಂದ ಆಚರಿಸುತ್ತಿದ್ದರೆ, ದೂರದ ಕೇರಳದ ತಿರುವನಂತಪುರದಲ್ಲಿರುವ ಬಾಹ್ಯಾಕಾಶ ಸಂಶೋಧನಾ ಇಲಾಖೆ (IRRO)ದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ನಲ್ಲಿ (VSSC) ಮಾತ್ರಾ ಅದೊಂದು ಘನಘೋರ ಘಟನೆಯೊಂದು ನಡೆಯುವ ಮೂಲಕ ವಿದ್ಯಾವಂತರ ನಾಡು ಎಂದು ಕರೆಸಿ ಕೊಳ್ಳುವ ಕೇರಳದ ಮರ್ಯಾದೆಯನ್ನು ಮೂರುಕಾಸಿಗೆ ಹಾರಾಜು ಹಾಕಿರುವುದು ನಿಜಕ್ಕೂ ಖಂಡನೀಯವಾಗಿದೆ. ಭಾನುವಾರದ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತಿರುವನಂತಪುರಂನ ತುಂಬಾದಲ್ಲಿರುವ ಭಾರತೀಯ… Read More ನೋಕು ಕೂಲಿ

ವಿಮಲ ಮಿಸ್

ಅದು ಎಂಭತ್ತರ ದಶಕ ಆರಂಭದ ಕಾಲ ನಾನು ಆಗ ತಾನೇ ನೆಲಮಂಗಲದ ಸರ್ಕಾರೀ ಪ್ರಾಥಮಿಕ ಶಾಲೆಯಿಂದ ಬೆಂಗಳೂರಿನ ಪ್ರತಿಷ್ಠಿತ ಬಿಇಎಲ್ ಪ್ರಾಥಮಿಕ ಶಾಲೆಗೆ ಸೇರಿಕೊಂಡಿದ್ದೆ. ಸ್ಲೇಟು ಬಳಪ ಹಿಡಿದುಕೊಂಡು ಯಾವುದೇ ರೀತಿಯ ಸಮವವಸ್ತ್ರ ಇಲ್ಲದೇ ಕಾಲಿಗೆ ಹವಾಯಿ ಚಪ್ಪಲಿ ಹಾಕಿಕೊಂಡು ನೆಲದ ಮೇಲೆ ಹಾಕಿದ್ದ ಮಣೆಯ ಮೇಲೆ ಪಾಠ ಕಲಿಯುತ್ತಿದ್ದ ನನಗೆ, ಏಕಾ ಏಕಿ ಸ್ಲೇಟು ಬಳಪ ಜಾಗದಲ್ಲಿ ನೋಟ್ ಪುಸ್ತಕ, ಪೆನ್ಸಿಲ್, ಸಮವಸ್ತ್ರದ ಜೊತೆ ಟೈ ಮತ್ತು ಶೂ ಹಾಕಿಕೊಂಡು ಡೆಸ್ಕಿನ ಮೇಲೆ ಕುಳಿತು ಕೊಂಡು… Read More ವಿಮಲ ಮಿಸ್

ಪೇಪರ್.. ಪೇಪರ್…

ಪ್ರತಿ ದಿನವೂ ಬೆಳ್ಳಂ ಬೆಳಗ್ಗೆ ಛಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೇ ತಪ್ಪದೇ ನಮ್ಮೆಲ್ಲರ ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸುವ ಆ ಶ್ರಮ ಜೀವಿಗಳ ರೋಚಕ ಮತ್ತು ಅಷ್ಟೇ ಹೃದಯಸ್ಪರ್ಶಿ ಪ್ರಸಂಗಗಳನ್ನು ಸೆಪ್ಟಂಬರ್-4, ವಿಶ್ವ ಪತ್ರಿಕಾ ವಿತರಕರ ದಿನದಂದು ಮೆಲುಕು ಹಾಕುತ್ತಾ, ಆ ಪತ್ರಿಕಾ ಯೋಧರಿಗೆ ನಮ್ಮೆಲ್ಲರ ಅಭಿನಂದನೆಗಳನ್ನು ಸಲ್ಲಿಸೋಣ ಅಲ್ವೇ?… Read More ಪೇಪರ್.. ಪೇಪರ್…

ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಪ್ರತೀ ಬಾರೀ ಓಲಂಪಿಕ್ಸ್ ಕ್ರೀಡಾಕೂಟಗಳು ನಡೆದಾಗ ಪದಕಗಳ ಪಟ್ಟಿಯಲ್ಲಿ ಅಮೇರಿಕಾ, ಚೀನಾ, ಜಪಾನ್ ದೇಶಗಳದ್ದೇ ಪ್ರಾಬಲ್ಯ ಮೆರೆದು, ನಮ್ಮ ಭಾರತವನ್ನು  ಕೆಳಗಿನ ಸ್ಥಾನದಲ್ಲಿ ನೋಡುತ್ತಿದ್ದಾಗ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಥಟ್ ಅಂತಾ ಮೂಡಿ ಬರುವುದೇ ನಾವೂ ನಮ್ಮ ದೇಶದ ಪರಿಸ್ಥಿತಿ ಹೀಗೇಕೆ? ಎನ್ನುವ ನಿರಾಶೆ. ಅದೇ ಗುಂಗಿನಲ್ಲಿ ತÀಮ್ಮೆಲ್ಲಾ ಗೆಳೆಯರೊಡನೇ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಅಸಹನೆಯನ್ನು ವ್ಯಕ್ತಪಡಿಸುವ ಜನರೇನು ಕಡಿಮೆ ಇಲ್ಲ. ಆದರೆ ಈಗಷ್ಟೇ ಸಂಪನ್ನಗೊಂಡ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಪ್ರದರ್ಶನವನ್ನು ಗಮನಿಸಿದರೆ ದೇಶದ… Read More ಭರವಸೆಯ ಹಾದಿಯಲ್ಲಿ ಭಾರತೀಯ ಕ್ರೀಡಾರಂಗ

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಅವನೊಬ್ಬ ಅಸಾಧಾರಣ ಹುಡುಗನಾಗಿದ್ದ. ಓದಿನಲ್ಲಂತೂ ಸದಾಕಾಲವೂ ಚುರುಕು. ಗಣಿತ ಮತ್ತು ವಿಜ್ಞಾನದಲ್ಲಂತೂ ಸದಾಕಾಲವೂ 100% ಅಂಕಗಳನ್ನು ಗಳಿಸುತ್ತಿದ್ದ ಕಾರಣ ಸಹಜವಾಗಿ ಐಐಟಿ ಮದ್ರಾಸ್‌ಗೆ ಆಯ್ಕೆಯಾಗಿದ್ದಲ್ಲದೇ ಅಲ್ಲೂ ಸಹಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಉನ್ನತ ವಿದ್ಯಾಭ್ಯಾಸಕ್ಕೆಂದು ಅಮೇರಿಕಾದ ಕ್ಯಾಲಿಫೋರ್ನಿಯಾದ ವಿಶ್ವವಿದ್ಯಾಲಯ ಒಂದರಲ್ಲಿ ಎಂಬಿಎ ಪದವಿಯ ನಂತರ ಆರಂಕಿಯ ಸಂಬಳದ ಉದ್ಯೋಗವನ್ನು ಗಿಟ್ಟಿಸಿ ಅಲ್ಲಿಯೇ ನೆಲೆಸಿದ. ಕೆಲವು ವರ್ಷಗಳ ನಂತರ ಕರ್ನಾಟಕ್ಕೆ ಬಂದು, ಮನೆಯವರು ನೋಡಿದ ಕನ್ನಡತಿಯನ್ನೇ ವಿವಾಹವಾಗಿ ಅಮೇರಿಕಾದಲ್ಲಿ 5 ಕೊಠಡಿಗಳು ಇರುವಂತಹ ದೊಡ್ಡದಾದ ಮನೆ ಮತ್ತು ಐಷಾರಾಮಿ… Read More ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ

ಸಂಸ್ಕೃತ ಪ್ರಪಂಚದ ಅತ್ಯಂತ ಪುರಾತನ ಭಾಷೆ ಎಂಬುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಬಹುತೇಕ ಭಾಷೆಗಳಿಗೆ ಮೂಲಭಾಷೆಯೇ ಸಂಸ್ಕೃತ ಎಂಬ ಅಗ್ಗಳಿಕೆಯೂ ಇದೆ. ಎಲ್ಲದ್ದಕ್ಕಿಂತಲೂ  ಸಂಸ್ಕೃತದ ಭಾಷೆಯ ಮೂಲ ನಮ್ಮ ಭಾರತ ಮತ್ತು ನಮ್ಮ ಸನಾತನ ಧರ್ಮದ ಅಷ್ಟೂ ವೇದಶಾಸ್ತ್ರಗಳು ಮತ್ತು ಪುರಾಣಗಳ ಮೂಲ ಕೃತಿಗಳು ಸಂಸ್ಕೃತದಲ್ಲಿಯೇ ಇದೆ ಎನ್ನುವುದು ಗಮನಾರ್ಹ.  ಹೀಗೆ ಪುರಾಣ ಗ್ರಂಥಗಳು ಸಂಸ್ಕೃತದಲ್ಲಿ ಇದೆ ಎಂದಾದಲ್ಲಿ ಅಂದಿನ ಕಾಲದಲ್ಲಿ ಎಲ್ಲಡೆಯೂ ಸಂಸ್ಕೃತ  ಆಡು ಭಾಷೆಯಾಗಿತ್ತು ಮತ್ತು ದೇವರು ಮತ್ತು ಮಾನವರ ನಡುವಿನ ವ್ಯಾವಹಾರಿಕ  ಸಂಭಾಷಣೆಯ… Read More ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ