ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಕಲ್ಲಂಗಡಿ ಹಣ್ಣುಗಳ ಮೂಲಕ ಜೀವನದ ಮೌಲ್ಯಗಳನ್ನು ನಮ್ಮ ಪೂರ್ವಜರು ಹೇಗೆ ಕಲಿಸಿಕೊಡುತ್ತಿದ್ದರು ಎಂಬುದಕ್ಕೆ, ನಮ್ಮ ನಾಡಿನ ಅತ್ಯಂತ ದಕ್ಷ, ಪ್ರಾಮಾಣಿಕ ದಕ್ಷ ಮತ್ತು ಸರಳ ಸಜ್ಜನ ರಕ್ಷಣಾ ಮಂತ್ರಿಗಳಾಗಿದ್ದಂತಹ ಶ್ರೀ ಮನೋಹರ್ ಪರಿಕ್ಕರ್ ಅವರ ಬಾಲ್ಯದ ಈ ಪ್ರಸಂಗ ಇದೋ ನಿಮಗಾಗಿ… Read More ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಅರೇ ಇದೇನಿದು ಇಂತಹ ವಿಲಕ್ಷಣ ಮತ್ತು ಹೃದಯವಿದ್ರಾವಕ ಶೀರ್ಷಿಕೆ ಅಂದುಕೊಳ್ತಾ ಇದ್ದೀರಾ? ಖಂಡಿತವಾಗಿಯೂ ಇದು ವಿಲಕ್ಷಣವಾಗಿರದೇ ಇಂದಿನ ಜೀವನದ ಕಠು ಸತ್ಯವಾಗಿದೆ. ಇದೇ ವಾರದಲ್ಲಿ ನಡೆದ ಎರಡು ಕರುಣಾಜನಕ ಕತೆ ಮತ್ತು ವ್ಯಥೆ ಇದೋ ನಿಮಗಾಗಿ. ಶ್ರೀಯುತ ಆಚಾರ್ ಮೂಲತಃ ಬಳ್ಳಾರಿಯ ಹೊಸಪೇಟೆಯವರು. ಸಾಕಷ್ಟು ಸ್ಥಿತಿವಂತರಾಗಿದ್ದು ಕಾರು ಬಾರು ನಡೆಸಿದ್ದವರು. ಗಂಡು ಮಕ್ಕಳಿಬ್ಬರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಮ್ಮ ಬದಕನ್ನರಿಸಿ ರಾಜಧಾನಿ ಬೆಂಗಳೂರಿಗೆ ಬಂದಾಗ ನಮಗೆ ಪರಿಚಯವಾದವರು. ಮಕ್ಕಳು ತಮ್ಮ ಕಛೇರಿಯ ಮೂಲಕ ವಿದೇಶಕ್ಕೆ ಹೋಗಿ ನಂತರದ… Read More ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ

ಹಾಸ್ಯ ಮನುಷ್ಯರ ಜೀವನದ ಅವಿಭಾಜ್ಯ ಅಂಗ. ಜೀವನದ ಏಕಾನತೆಯಿಂದಾಗಲೀ ದುಃಖದಿಂದಾಗಲೀ ಹೊರಬರಲು ಜನರಿಗೆ ಸಹಾಯ ಮಾಡುವುದೇ, ತಿಳಿಹಾಸ್ಯ ಹಾಗಾಗಿಯೇ ಸರ್ಕಸ್, ನಾಟಕ, ಚಲನಚಿತ್ರಗಳಲ್ಲಿ ಮನೋರಂಜನೆಯ ಭಾಗವಾಗಿ ಒಂದಷ್ಟು ಹಾಸ್ಯ ದೃಶ್ಯಗಳನ್ನು ಅಳವಡಿಸಿಕೊಂಡು ಅವುಗಳನ್ನು ನೋಡುತ್ತಾ ಅನುಭವಿಸುತ್ತಾ ಕೆಲ ಕಾಲ ತಮ್ಮ ನೋವುಗಳನ್ನು ಮರೆಯುವಂತೆ ಮಾಡುವುದರಲ್ಲಿ ಸಫಲತೆಯನ್ನು ಕಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿ ನರಸಿಂಹರಾಜು, ದಿನೇಶ್, ಉಮೇಶ್, ಇತ್ತೀಚಿನ ಜಗ್ಗೇಶ್, ಚಿಕ್ಕಣ್ಣ, ಕುರಿಪ್ರತಾಪ್ ರಂತಹ ದಂಡೇ ಇದೆ. ಅದೇ ರೀತಿ ಎಂಭತ್ತರ ದಶಕದಲ್ಲಿ ತಮಿಳು ಚಿತ್ರರಂಗದಲ್ಲಿ ಗೌಂಡಮಣಿ… Read More ವಿವೇಕವಂತ ಹಾಸ್ಯನಟ ವಿವೇಕ್ ಅಜರಾಮರ