ಸೌರಶಕ್ತಿಯ ಮಿಲಿಟರಿ ಡೇರೆಗಳು

ಬೆಂಗಳೂರಿನಲ್ಲಿನ ಉಷ್ಣಾಂಶ 17 ಕ್ಕಿಂತ ಕಡಿಮೆ ಇಳಿದರೆ ಸಾಕು. ಜನರು ಅಹಹಾ! ಚಳಿ ಚಳಿ ತಾಳೆನು ಈ ಚಳಿಯಾ. ಅಂತ ಚೆಚ್ಚನೆಯ ವಸ್ತ್ರಗಳನ್ನು ಧರಿಸಿ ಬಿಸಿ ಬಿಸಿಯಾದ ಕಾಫೀ, ಟೀ ಹೀರುತ್ತಾ ಮನೆಯಿಂದ ಹೊರಗೇ ಕಾಲು ಇಡುವುದಿಲ್ಲ. ಅದರೆ ಅದೇ, ಹಿಮಚ್ಛಾದಿತ ಪ್ರದೇಶಗಳಲ್ಲಿ ದೇಶದ ಗಡಿಯನ್ನು ಕಾಯುವ ಸೈನಿಕರ ಪಾಡು ನಿಜಕ್ಕೂ ಹೇಳ ತೀರದು. ರಾತ್ರಿಹೊತ್ತಿನಲ್ಲಂತೂ ಹೊರಗಿನ ಕನಿಷ್ಠ ತಾಪಮಾನ ಕೆಲವೊಮ್ಮೆ -20 – 40ರ ವರೆಗೂ ತಲುಪಿರುತ್ತದೆ ಎಂದರೆ ಅಲ್ಲಿನ ಸಮಸ್ಯೆಗಳನ್ನು ಉಹಿಸಿಕೊಳ್ಳಬಹುದು. ನೀರು ಕುದಿಸಿ… Read More ಸೌರಶಕ್ತಿಯ ಮಿಲಿಟರಿ ಡೇರೆಗಳು

ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕ್ಕಿಗೂ ಮತ್ತು ಕನ್ನಡ ಸಾರಸ್ವತ ಲೋಕಕ್ಕೂ ಒಂದು ರೀತಿಯ ಅವಿನಾಭಾವ ಸಂಬಂಧ ಎಂದರೂ ತಪ್ಪಾಗಲಾರದು. ನಾಡಿನ ಹೆಸರಾಂತ ಕವಿ, ಕನ್ನಡಕ್ಕೆ ಮೊತ್ತ ಮೊದಲ ಜ್ಣಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕುವೆಂಪು, ಅವರ ಮಗ ಶ್ರೀ ಪೂರ್ಣಚಂದ್ರ ತೇಜಸ್ವೀ, ಕಾಂಬರಿಗಾರ್ತಿ ಶ್ರೀಮತಿ ಎಂ. ಕೆ. ಇಂದಿರಾ, ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಗಿರೀಶ್ ಕಾಸರವಳ್ಳಿ, ಕೂಡ್ಲು ರಾಮಕೃಷ್ಣ, ರಾಜಕೀಯ ಧುರೀಣರಾದ ಶ್ರೀ ಶಾಂತವೇರಿ ಗೋಪಾಲ ಗೌಡರ ಜೊತೆ ಕರ್ನಾಟಕದ ಘನತೆ ಮತ್ತು ಗೌರವವನ್ನು ದೇಶಾದ್ಯಂತ… Read More ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚಿತವಾಗುತ್ತಿರುವ ವಿಷಯವೆಂದರೆ ತೈಲಬೆಲೆಯ ಏರಿಕೆ. ಸದ್ಯದ ಪರಿಸ್ಥಿತಿಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 85-90ರ ಆಸುಪಾಸಿನಲ್ಲಿದ್ದು ಇನ್ನು ಕೆಲವೇ ವಾರಗಳಲ್ಲಿ ಶತಕದತ್ತ ಧಾಪುಗಾಲು ಹಾಕಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿರೋಧ ಪಕ್ಷ ಅದರಲ್ಲೂ ಪ್ರಮುಖವಾಗಿ ಕಾಂಗ್ರೇಸ್ ಪಕ್ಷ ಇದೇ ಏನೂ ಅಚ್ಚೇ ದಿನ್? ಎನ್ನುವ ಶೀರ್ಷಿಕೆಯಲ್ಲಿ, ಭಾರತವು ಪೆಟ್ರೋಲ್ / ಡೀಸೆಲ್ / ಎಲ್ಪಿಜಿ ಬೆಲೆಗಳಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದೆ ಎಂದು ಹೇಳುತ್ತಾ ಈ ಕೆಳಕಂಡ ಅಂಕಿ… Read More ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ಆರ್.ಟಿ.ಓ. ಆಫೀಸ್ ಅವಾಂತರ

ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ನನ್ನ ವಾಹನ ಪರವಾನಗಿಯನ್ನು ನವೀಕರಿಸಬೇಕಿತ್ತು. ದುರಾದೃಷ್ಟವಷಾತ್ ಕರೋನಾಕ್ಕೆ ತುತ್ತಾಗಿ ಆರು ವಾರಗಳ ಕಾಲ ಮನೆಯಿಂದ ಹೊರಗೇ ಬಾರದ ಕಾರಣ, ನವೀಕರಿಸಲು ಸಾಧ್ಯವಾಗಿರಲಿಲ್ಲ. ಸರ್ಕಾರವೂ ಸಹಾ ಇಂತಹ ಪರಿಸ್ಥಿತಿಯನ್ನು ಅರಿತುಕೊಂಡೇ ಪರವಾನಗಿಯ ಅವಧಿ ಮುಗಿದ್ದರೂ ನವೀಕರಿಸಲು ಆರು ತಿಂಗಳುಗಳ ಕಾಲ ಅನುಮತಿ ನೀಡಿತ್ತು. ಡಿಸಂಬರ್ ತಿಂಗಳಿನಲ್ಲಿ ಪರವಾನಗಿಯನ್ನು ನವೀಕರಿಸಲು online ಮುಖಾಂತರವೇ ಪ್ರಯತ್ನಿಸಬೇಕು ಎಂಬ ಹೊಸಾ ನಿಯಮದಂತೆ https://parivahan.gov.in/parivahan/ ವೆಬ್ ಸೈಟಿಗೆ ಹೋಗಿ ನನ್ನ ಲೈಸೆನ್ಸ್ ನಂಬರ್ ಎಂಟರ್ ಮಾಡಿದರೆ, ನನ್ನ ನಂಬರ್… Read More ಆರ್.ಟಿ.ಓ. ಆಫೀಸ್ ಅವಾಂತರ

ರೈತರ ಟ್ರಾಕ್ಟರ್ ಪೆರೇಡ್

ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ಆಶ್ರಯದಲ್ಲಿ ಸಾವಯವ ಸಂತೆಯನ್ನು ನಡೆಸಿಕೊಂಡು ಹೋಗುವ ಸೌಭ್ಯಾಗ್ಯ ವಯಕ್ತಿಕವಾಗಿ ನನಗೆ ಲಭಿಸಿದೆ. ಸಾವಯವ ಕೃಷಿಯಾಧಾರಿತವಾಗಿ ಬೆಳೆದ ಬಗೆಬೆಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ರೈತರೇ ಯಾವುದೇ ಮಧ್ಯವರ್ತಿಗಳ ನೆರವೆಲ್ಲದೇ ನೇರವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುವ ವೇದಿಕೆಯನ್ನು ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರು ತಾಜಾ ತಾಜ ಮತ್ತು ನಿಜವಾಗಿಯೂ ಸಾವಯವವಾಗಿ ಬೆಳೆದದ ಕೃಷಿ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರಿಗೆ ಅಧಿಕ ಲಾಭಗಳಿಸಲು ಸಹಾಯ ಮಾಡುತ್ತಿದ್ದಾರೆ. ರೈತರು, ಈ… Read More ರೈತರ ಟ್ರಾಕ್ಟರ್ ಪೆರೇಡ್

ಸ್ವಾಮಿ ಹರ್ಷಾನಂದರು

ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ 3 ನೇ ರ‌್ಯಾಂಕ್ ಮತ್ತು ಹನ್ನೆರಡನೇ ತರಗತಿಯಲ್ಲಿ ರಾಜ್ಯಕ್ಕೆ 5 ನೇ ರ‌್ಯಾಂಕ್ ಪಡೆದ ನಂತರ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗಿನಲ್ಲಿ ಚಿನ್ನದ ಪದಕದೊಂದಿಗೆ ಮೊದಲನೇ ರ‌್ಯಾಂಕ್ ಗಳಿಸಿ ಕೈತುಂಬ ಸಂಬಳ ತರುವ ಹೆಚ್.ಎ.ಎಲ್ ಕಾರ್ಖಾನೆಯನ್ನು ಸೇರಿದ ಎರಡೇ ವಾರಗಳಲ್ಲಿ ಎಲ್ಲವನ್ನೂ ತ್ಯಜಿಸಿ, ಉಟ್ಟ ಬಟ್ಟೆಯಲ್ಲಿಯೇ ರಾಮಕೃಷ್ಣ ಆಶ್ರಮ ಸೇರಿ, ಕಾವಿ ನಿಲುವಂಗಿಯನ್ನು ಧರಿಸಿ ಧೀರ ಸನ್ಯಾಸಿಗಳಾಗಿ ನಂತರ ಸ್ವಾಮಿ ಹರ್ಷಾನಂದರಾಗಿ ದೇಶಾದ್ಯಂತ ರಾಮಕೃಷ್ಣ ಆಶ್ರಮದ ವಿವಿಧ ಶಾಖೆಗಳಲ್ಲಿ… Read More ಸ್ವಾಮಿ ಹರ್ಷಾನಂದರು

ದಂಡವೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೇ?

ಈ ವರ್ಷದದ ಆರಂಭದಲ್ಲಿ ಪ್ರಪಂಚಾದ್ಯಂತ ಧುತ್ತೆಂದು ಕಾಣಿಸಿಕೊಂಡ ಕರೋನ ಮಹಾಮಾರಿಯನ್ನು ತಡೆಗಟ್ಟಲು ಮೊದಲ ಮೂರ್ನಾಲ್ಕು ತಿಂಗಳುಗಳ ಕಾಲ ಲಾಕ್ಡೌನ್ ಮಾಡಿದ ನಂತರ ಪರಿಸ್ಥಿತಿ ತಹಬಂದಿಗೆ ಬಾರದ್ದದರೂ, ಆರ್ಥಿಕವಾಗಿ ಎಲ್ಲರನ್ನೂ ಹೈರಾಣು ಮಾಡಿದ ಫಲವಾಗಿ ಸರ್ಕಾರವೂ ಕೆಲವೊಂದು ಕಠಿಣ ನಿರ್ಣಯಗಳನ್ನು ತೆಗೆದುಕೊಂಡು ಜನ ಸಾಮಾನ್ಯರು ಸಾಮಾನ್ಯ ಸ್ಥಿತಿಗೆ ಬರುವಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಹಾಗೆ ತೆಗೆದುಕೊಂಡ ಪ್ರಮುಖ ನಿರ್ಧಾರಗಳಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡುವುದು,‌ನಮ್ಮ ಸುತ್ತ ಮುತ್ತಲಿನ ಸ್ವಚ್ಚತೆ ಕಾಪಾಡುವುದು ಮತ್ತು ಸಾರ್ವಜನಿಕವಾಗಿ ಒಬ್ಬರು ಗೊಬ್ಬರು ಅಂತರವನ್ನು ಕಾಪಾಡಿಕೊಳ್ಳುವುದು ಎಂದಿತ್ತು. ಸರ್ಕಾರ… Read More ದಂಡವೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೇ?

ಈ ಸಾವಿಗೆ ಹೋಣೆಗಾರರು ಯಾರು?

ಇಂದು ಬೆಳ್ಳಂಬೆಳಿಗ್ಗೆ ವ್ಯಾಯಾಮವನ್ನು ಮುಗಿಸಿ, ಏನಪ್ಪಾ ಇವತ್ತಿನ ವಿಷಯ ಎಂದ ಮೊಬೈಲ್ನಲ್ಲಿ ವಾರ್ತೆಗಳನ್ನು ನೋಡುತ್ತಿದ್ದಂತೆ ಎದೆ ಧಸಕ್ ಎಂದಿತು. ಕೆಲ ದಿನಗಳವರೆಗೂ ಚಿಕ್ಕಮಗಳೂರಿನ ಹೊರಗೀನಾಚೆ ಆಷ್ಟೇನೂ ಪರಿಚಯವಿರದಿದ್ದ ವಿಧಾನ ಪರಿಷತ್ ಉಪ ಸಭಾಪತಿಗಳಾಗಿದ್ದ ಶ್ರೀ ಎಸ್.ಎಲ್. ಧರ್ಮೇಗೌಡ ಅವರು ನೆನ್ನೆ ರಾತ್ರಿ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಓದಿ ನಿಜಕ್ಕೂ ಬೇಸರವೆನಿಸಿತು. ಮೂಲತಃ ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾಗಿದ್ದ, ಬೀರೂರಿನ ಮಾಜೀ ಶಾಸಕ ಲಕ್ಷ್ಮಯ್ಯನವರ ಪುತ್ರರಾಗಿ ರಾಜಕೀಯ… Read More ಈ ಸಾವಿಗೆ ಹೋಣೆಗಾರರು ಯಾರು?