ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಒಂದು ಕಡೆ ಭಯೋತ್ಪಾದನಾ ಚಟುವಟಿಕೆಗಳನ್ನು ಸಹಿಸುವುದಿಲ್ಲಾ ಎಂದು ಹೇಳಿಕೊಂಡು ಮತ್ತೊಂದೆಡೆ IMF ಮೂಲಕ 8500 ರೂಪಾಯಿಗಳಷ್ಟು ಸಾಲವನ್ನು ಕೊಡಿಸುವ ಮೂಲಕ, ಅಮೇರಿಕಾ ಮತ್ತು ಚೀನಾ ದೇಶಗಳು ತಮ್ಮ ಶಸ್ತ್ರಾಸ್ತ್ರ ಮಾರುತ್ತಾ, ಪರೋಕ್ಷವಾಗಿ ಭಾರತವನ್ನು ಬಗ್ಗು ಬಡಿಯಲು ಮುಂದಾಗಿದೆಯೇ? … Read More ಯಾರದ್ದೋ ದುಡ್ಡು ಪಾಕಿಗಳ ಯುದ್ಧ

ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಬಿಕಾರೀ ಪಾಕೀಸ್ಥಾನದ ಬೆಂಬಲದ ಹರ್ಷದ ಕೂಳಿನ ಆಸೆಗಾಗಿ, ಭಾರತೀಯ ಪ್ರವಾಸಿಗರ ವರ್ಷದ ಕೂಳನ್ನೇ ಧಿಕ್ಕರಿಸಿ, ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಕಾಶ್ಮೀರಿಗರಿಗೆ #Ban Kashmir ಅಭಿಯಾನದ ಮೂಲಕ ತಕ್ಕ ಪಾಠ ಕಲಿಸಿದಾಗ ಮಾತ್ರವೇ ಕಾಶ್ಮೀರದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ ಅಲ್ವೇ?… Read More ಭಟೇಂಗೋ ತೋ ಕಟೇಂಗೇ, ಏಕ್ ಹೋತೋ ಸೇಫ್ ಹೈ

ಜನಿವಾರದ ಜಟಾಪಟಿ

ಕಳೆದ ವರ್ಷ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿ, ಬಾರೀ ಆಕ್ರೋಶಕ್ಕೆ ಗುರಿಯಾಗಿದ್ದ ಶಿಕ್ಷಣ ಇಲಾಖೆ, ತನ್ನ ತಪ್ಪನ್ನು ತಿದ್ದಿಕೊಳ್ಳದೇ, ಈ ಬಾರಿಯೂ ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಅದೇ ರೀತಿಯ ಘಟನೆಯನ್ನು ಪುನರಾವರ್ತಿಸಿದ್ದರ ವಿರುದ್ಧ, ಪ್ರತಿಯೊಬ್ಬ ಹಿಂದೂಗಳೂ ಒಕ್ಕೊರಲಿನಿಂದ ಅನಿವಾರ್ಯವಾಗಿ ಹೋರಾಟ ಮಾಡಲೇ ಬೇಕಾದ ಸಂಧರ್ಭ ಬಂದಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಜನಿವಾರದ ಜಟಾಪಟಿ

ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಇಂದಿನ ಖಾಸಗೀ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆಯೂ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೂರು ವರ್ಷಗಳನ್ನು ಪೂರೈಸಿದ್ದು, ನಾನು ಕಲಿತ ಶಾಲೆಗೆ ನನ್ನದೊಂದು ಕೊಡುಗೆ ಎಂಬ ವಿನೂತನ ಶೀರ್ಷಿಕೆಯ ಅಡಿಯಲ್ಲಿ ಇದೇ 2025ರ ಏಪ್ರಿಲ್ ತಿಂಗಳ 11, 12 ಹಾಗೂ 13 ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ಮತ್ತು ಅಷ್ಟೇ ಅರ್ಥ ಪೂರ್ಣ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕುಡುಮಲ್ಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಕನ್ಯಾದಾನ ಎಂಬುದು ಮರೀಚಿಕೆ ಆಗಲಿದೆಯೇ?

ಪುರುಷರಿಗಿಂತಲೂ ತಾವೇನೂ ಕಡಿಮೆ ಇಲ್ಲಾ ಎಂಬ ಅಂಧ ಪಾಶ್ಚಾತ್ಯೀಕರಣದ ಪ್ರಭಾವದಿಂದಾಗಿ ಪುರುಷ ದ್ವೇಷಿಗಳಾಗುತ್ತಿರುವ ಹೆಣ್ಣು ಮಕ್ಕಳಿಂದಾಗಿ, 2030ರ ಹೊತ್ತಿಗೆ ವಿಶ್ವದ 45% ಹುಡುಗಿಯರು ಅವಿವಾಹಿತರಾಗಿಯೇ ಉಳಿದು, ಶಾಸ್ತ್ರೋಕ್ತವಾಗಿ ಗಂಗಾಜಲದಿಂದ ಧಾರೆ ಎರೆದು ಮಗಳನ್ನು ಅಳಿಯನಿಗೆ ಕನ್ಯಾದಾನ ಮಾಡುತ್ತಿದ್ದ ಪದ್ದತಿ ಇನ್ನು ಮುಂದೆ ಮರೀಚಿಕೆಯಾಗುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ಯಾದಾನ ಎಂಬುದು ಮರೀಚಿಕೆ ಆಗಲಿದೆಯೇ?