ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಕನ್ನಡದಲ್ಲೊಂದು ಮಾತಿದೆ. ಅಧಿಕಾರವನ್ನು ಗಳಿಸುವುದು ಸುಲಭ ಆದರೆ ಅದನ್ನು ಉಳಿಸಿಕೊಂಡು ಹೋಗುವುದು ಬಹಳ ಕಷ್ಟ. ಬಹುಶಃ ಈ ಮಾತು ಪ್ರಸ್ತುತ ದೆಹಲಿ ಮೂಲದ ಆಮ್ ಆದ್ಮಿ ಪಕ್ಷದ ನಾಯಕರಿಗೆ ಅನ್ವಯಿಸುತ್ತದೆ ಎಂದರೂ ತಪ್ಪಾಗದು. 2011ರ ಏಪ್ರಿಲ್ 5 ರಿಂದ ಏಪ್ರಿಲ್ 9ರ ವರೆಗೂ ಸಾರ್ವಜನಿಕ ಸ್ಥಳಗಳಲ್ಲಿ ಭ್ರಷ್ಟಾಚಾರವನ್ನು ನಿಭಾಯಿಸುವ ಅಧಿಕಾರ ಹೊಂದಿರುವ ಓಂಬುಡ್ಸ್‌ಮನ್ ಸ್ಥಾಪನೆಗಾಗಿ ಜನ ಲೋಕಪಾಲ್ ಮಸೂದೆಯಲ್ಲಿ ಕಲ್ಪಿಸಲಾಗಿರುವ ಕಠಿಣ ಭ್ರಷ್ಟಾಚಾರ ವಿರೋಧಿ ಕಾನೂನನ್ನು ಜಾರಿಗೆ ತರಲು ಅಂದಿನ ಕಾಂಗ್ರೇಸ್ ಸರ್ಕಾರದ ಮೇಲೆ ಒತ್ತಡ ಹೇರಲು… Read More ದೆಹಲಿಯಲ್ಲಿ ಗುಡಿಸಿ ಹೋದ ಆಮ್ ಆದ್ಮಿ ಮತ್ತು ಹ್ಯಾಟ್ರಿಕ್ ಸೋಲುಂಡ ಕಾಂಗ್ರೇಸ್

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಕುಂಭಮೇಳ ಎನ್ನುವುದು ಪ್ರಪಂಚದ ಅತಿದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ವೇದಿಕೆಯಾಗಿದ್ದು, ಪ್ರತಿ 12 ವರ್ಷಕ್ಕೊಮ್ಮೆ ಈ ಮೇಳ ನಡೆಯುತ್ತದೆ. ಈ ಆಚರಣೆಯ ಹಿಂದೆ ಸಮುದ್ರ ಮಂಥನಕ್ಕೆ ಸಂಬಂಧಿಸಿದ ಪೌರಾಣಿಕೆ ಹಿನ್ನಲೆಯಿದ್ದು, ಕ್ಷೀರ ಸಮುದ್ರದ ಮಧ್ಯೆ, ಕೂರ್ಮಾವತಾರದಲ್ಲಿದ್ದ ಭಗವನ್ ವಿಷ್ಣುವಿನ ಬೆನ್ನಿನ ಮೇಲೆ  ಕೈಲಾಸ ಪರ್ವತವನ್ನು ಕಡೆಗೋಲಾಗಿಸಿಕೊಂಡು ವಾಸುಕಿಯನ್ನು ಹಗ್ಗವನ್ನಾಗಿಸಿಕೊಂಡು ದೇವತೆಗಳು ಹಾಗೂ ಅಸುರರ ನಡುವೆ ಅಮೃತಕ್ಕಾಗಿ ಸಮುದ್ರ ಮಂಥನ ಮಾಡಿ,  ಅಂತಿಮವಾಗಿ ಪಡೆದ ಅಮೃತವನ್ನು ಹಂಚಿಕೊಳ್ಳಲು ಅವರಿಬ್ಬರ ನಡುವೆ ನಡೆದ ಯುದ್ದದಲ್ಲಿ ಅಮೃತವಿದ್ದ ಕೊಡದಿಂದ ನಾಲ್ಕು ಹನಿಗಳು… Read More ಹೆಣ್ಣಿಗೆ ತನ್ನ ರೂಪವೇ ವರ ಮತ್ತು ಶಾಪ

ಮರೆಯಲಾಗದ ಮೋಹನ್ ದಾಸ್

ಜೀವನ ಎನ್ನುವುದು ಒಂದು ರೈಲು ಪಯಾಣವಿದ್ದಂತೆ. ರೈಲು ಯಾವುದೇ ಧರ್ಮ, ಜಾತಿ, ಭಾಷೆ ವರ್ಣ ಎಂಬ ಬೇಧವಿಲ್ಲದೇ, ಎಲ್ಲ ರೀತಿಯ ಪ್ರಯಾಣಿಕರನ್ನು ಹೊತ್ತು ಕೊಂಡು ನಿಗಧಿತ ಸ್ಥಳದಿಂದ ಸಮಯಕ್ಕೆ ಸರಿಯಾಗಿ ಹೊರಟು ಒಂದೊಂದೇ ನಿಲ್ದಾಣವನ್ನು ತಲುಪಿ ಅಲ್ಲಲ್ಲಿ ಪ್ರಯಾಣಿಕರನ್ನು ಇಳಿಸುತ್ತಾ, ಮತ್ತೆ ಹತ್ತಿಸಿಕೊಳ್ಳುತ್ತಾ, ತನ್ನ ಪೂರ್ವನಿರ್ಧಾರಿತ ಗಮ್ಯಸ್ಥಾನವನ್ನು ತಲುಪುವಷ್ಟರಲ್ಲಿ ಅದೆಷ್ಟೋ ಮಂದಿ ಅದರ ಭಾಗವಾಗಿ ಹೋಗಿರುತ್ತಾರೆ. ಹಾಗೆ ಪ್ರಯಾಣಿಸುವ ಎಲ್ಲರ ಪರಿಚಯವು ರೈಲಿಗೆ ಇಲ್ಲದೇ ಹೋದರೂ, ಖಂಡಿತವಾಗಿಯೂ ಕೆಲವರಂತೂ ಅದರ ನೆನಪಿನ ಭಾಗವಾಗಿರುತ್ತಾರೆ. ಅದೇ ರೀತಿ ನನ್ನ… Read More ಮರೆಯಲಾಗದ ಮೋಹನ್ ದಾಸ್

2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?