ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಪಾಂಬನ್ ಸೇತುವೆ

ಪ್ರಪಂಚದಲ್ಲೇ ಅತಿ ಅಪಾಯಕಾರಿಯಾದ ರೈಲ್ವೇ ಸೇತುವೆಗಳಲ್ಲಿ ಒಂದಾದ ತಮಿಳುನಾಡಿನ ಮಂಟಪಂ ಮತ್ತು ತೀರ್ಥಕ್ಷೇತ್ರ ರಾಮೇಶ್ವರದ ನಡುವಿನ ಸಂಪರ್ಕಕೊಂಡಿಯಾಗಿರುವ ಪಾಂಬನ್ ಸೇತುವೆಯ ಕುರಿತಾದ ಅಧ್ಭುತ ಮತ್ತು ಅಷ್ಟೇ ರೋಚಕವಾದ ಇತಿಹಾಸ ಇದೋ ನಿಮಗಾಗಿ… Read More ಪಾಂಬನ್ ಸೇತುವೆ

ಮಧುಗಿರಿ ಏಕಶಿಲಾ ಬೆಟ್ಟ

ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ

ಕೈದಾಳ ಶ್ರೀ ಚನ್ನಕೇಶವ

ಹೇಳೀ ಕೇಳಿ ಕರ್ನಾಟಕ ಶಿಲ್ಪಕಲೆಗಳ ತವರೂರಾಗಿದೆ. ಬೇಲೂರು ಹಳೇಬೀಡು ಶ್ರವಣ ಬೆಳಗೋಳ ಹಂಪೆಯಂತ ಪುಣ್ಯಕ್ಷೇತ್ರಗಳಲ್ಲಿ ಶಿಲ್ಪಿಗಳು ಕಲ್ಲಿನಲ್ಲಿ ಅರಳಿಸಿರುವ ಕೆತ್ತನೆಗಳು ಜಗತ್ರ್ಪಸಿದ್ಧವಾದರೆ, ಕರ್ನಾಟಕದ ಸಾವಿರಾರು ಊರುಗಳಲ್ಲಿ ಬೆಳಕಿಗೇ ಬಾರದಂತಹ ವೈಶಿಷ್ಟ್ಯತೆಯುಳ್ಳ ದೇವಾಲಯಗಳ ಸಂಖ್ಯೆ ಅಗಣಿತವಾಗಿದೆ. ನಾವಿದು ತುಮಕೂರಿನಿಂದ ಕೇವಲ 7 ಕಿ.ಮೀ ದೂರದಲ್ಲಿ ಅತ್ಯಂತ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವನ ದೇವಾಲಯವಿರುವ ಕೈದಾಳದ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಕಲ್ಪತರು ನಾಡು ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು 6 ಕಿ.ಮೀ ಪ್ರಯಾಣಿಸಿದಲ್ಲಿ ಎಡಗಡೆಗೆ ಇತಿಹಾಸ… Read More ಕೈದಾಳ ಶ್ರೀ ಚನ್ನಕೇಶವ

ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಏಳನೇ ಶತಮಾನದಲ್ಲಿ ಬೌದ್ಧ ಮತ್ತು ಜೈನಮತಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದು ನಾನಾ ಕಾರಣಗಳಿಂದಾಗಿ ಹಿಂದೂಧರ್ಮದ ಅನೇಕರು ಮತಾಂತರಗೊಂಡು ಹಿಂದೂ ಧರ್ಮದ ಅವಸಾನವಾಗಲಿದೇ ಎಂದೇ ಕಳವಳಗೊಂಡಿದ್ದಾಗ,  ಹಿಂದೂ ಧರ್ಮದ ಪುನರುತ್ಥಾನಕ್ಕೆ ಆ ಭಗವಂತನೇ ಶಂಕರಾಚಾರ್ಯರು, ರಾಮಾನುಜಾಚಾರ್ಯರು ಮತ್ತು ಮಧ್ವಾಚಾರ್ಯರು ಎಂಬ ಆಚಾರ್ಯತ್ರಯರ ಮೂಲಕ ಮನುಷ್ಯ ಸ್ವರೂಪವಾಗಿ ಭಾರತದಲ್ಲಿ ಹುಟ್ಟಿ ಬಂದು ಸನಾತನ ಧರ್ಮದ ಬಗ್ಗೆ ಇದ್ದ ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿ ಸನಾತನಧರ್ಮವನ್ನು ಸರಳೀಕರಿಸಿ ಮತ್ತೆ ನಮ್ಮ ದೇಶದಲ್ಲಿ ಹಿಂದೂ ಧರ್ಮ ತಲೆ ಎತ್ತುವಂತೆ ಮಾಡಿದ ಮಹಾನುಭಾವರು. ಕ್ರಿ.ಶ 788 ರಲ್ಲಿ… Read More ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ

ಧರ್ಮಸ್ಥಳದ ಲಕ್ಷದೀಪೋತ್ಸವ

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಕೇವಲ ನದಿಗಳಿಗಷ್ಟೇ ಅಲ್ಲದೇ, ದೇವಾಲಯಗಳಿಗೂ ಪ್ರಸಿದ್ಧವಾಗಿದೆ. ಅಲ್ಲಿ ಹರಿಯುವ ಪ್ರತೀ ನದಿ ಹಳ್ಳ ಕೊಳ್ಳಗಳ ತಟದಲ್ಲಿ ಪ್ರತಿ ಹತ್ತಿಪ್ಪತ್ತು ಕಿಮೀ ದೂರದಲ್ಲಿ ಒಂದೊಂದು ಒಂದೊಂದು ದೇವಸ್ಥಾನಗಳಿದ್ದು, ಅವುಗಳಲ್ಲಿ ಜೀವನದಿ ನೇತ್ರಾವತಿಯ ತಟದಲ್ಲಿರುವ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸಕಲ ಹಿಂದೂಗಳ ಧಾರ್ಮಿಕ ಕ್ಷೇತ್ರವೇ ಪುರಾಣ ಪ್ರಸಿದ್ಧ ಧರ್ಮಸ್ಥಳವಾಗಿದೆ. ಹೆಸರಿಗೆ ಅನ್ವರ್ಥದಂತೆ ಅದು ಶಾಂತಿ ಮತ್ತು ಧರ್ಮದ ಬೀಡಾಗಿದ್ದು ಧರ್ಮಸ್ಥಳದ ಮಂಜುನಾಥನ ಸ್ವಾಮಿಗೆ ಇಡೀ ದೇಶಾದ್ಯಂತ ಭಕ್ತಾದಿಗಳು ಇದ್ದು ಬಹಳ ನಂಬಿಕೆಗೆ ಹೆಸರುವಾಸಿಯಾಗಿದೆ.… Read More ಧರ್ಮಸ್ಥಳದ ಲಕ್ಷದೀಪೋತ್ಸವ