ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

16ನೇ ಶತಮಾನದ ಆರಂಭದಲ್ಲಿ ವ್ಯಾಪಾರಕ್ಕೆಂದು ಬ್ರಿಟೀಷರು ಭಾರತೆಕ್ಕೆ ಆಗಮಿಸುವ ವರೆಗೂ ಸುಮಾರು ಒಂದು ಸಾವಿರ ವರ್ಷಗಳ ಕಾಲ ಮುಸಲ್ಮಾನರ ಧಾಳಿ, ಬಲವಂತದ ಬಲಾತ್ಕಾರ, ಮತಾಂತರ , ನಮ್ಮ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ವಿಶ್ವವಿದ್ಯಾನಿಲಯಗಳ ಮೇಲೇ ಪದೇ ಪದೇ ದಬ್ಬಾಳಿಕೆ ನಡೆಸುತ್ತಿದ್ದರೂ ಭಾರತೀಯರು ಸಮರ್ಥವಾಗಿ ಎದುರಿಸಿ ತಮ್ಮ ಅಸ್ಮಿತೆಯನ್ನು ಅಲ್ಲಲ್ಲಿ ಉಳಿಸಿಕೊಂಡಿದ್ದರು. ಆದರೆ ಯಾವಾಗ ವ್ಯಾಪಾರಕ್ಕೆಂದು ಭಾರತಕ್ಕೆ ಬಂದ ಬ್ರಿಟೀಷರು ನಮ್ಮಲ್ಲಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೇಗಾದರೂ ಮಾಡಿ ಇದನ್ನು ಲೂಟಿ ಹೊಡೆಯಲೇ ಬೇಕೆಂದು ನಿರ್ಧರಿಸಿ ಭಾರತೀಯರಲ್ಲಿ ಒಗ್ಗಟ್ಟಿಲ್ಲದ್ದನ್ನು… Read More ಶೈಲ ಪಿತಾಮಹ ವಿಷ್ಣು ಶ್ರೀಧರ್ ವಾಕಣ್ಕರ್

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ವಿದ್ಯಾರಣ್ಯಪುರ ಮಂಥನದ ಹತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ವಿಶ್ವನಾಥ್ ಶ್ರಿಕಂಠಯ್ಯ (ಜಲ ಸಂರಕ್ಷರು ಮತ್ತು ಮಳೆ ನೀರು ಕೊಯ್ಲು ತಜ್ಞರು) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಮ್ಮ ದೇಶದ ಸಂಸ್ಕೃತಿ ಮತ್ತು ಇತಿಹಾಸ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಸಿಂಧೂ ನದಿ… Read More ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ಸರಸ್ವತಿ ನದಿ ಮತ್ತವಳ ಪುನಶ್ವೇತನ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ,  ಸರಸ್ವತಿ ನದಿ ಮತ್ತವಳ ಪುನಶ್ವೇತನದ ಕುರಿತಾದ  ವಿಷಯದ ಬಗ್ಗೆ  ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಆರ್. ಕೃಷ್ಣಮೂರ್ತಿ( ಖಾಸಗೀ ಕಂಪನಿಯ ಉದ್ಯೋಗಿಗಳು ಮತ್ತು ಇತಿಹಾಸ ಸಂಕಲನಕಾರರು)  ಅವರ ಅಮೃತ ಹಸ್ತದಿಂದ  ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಮತ್ತು ಅವರ ಮಗಳು ಅನನ್ಯಳ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಒಂದು ದೇಶದ ನಾಗರೀಕತೆ ಮತ್ತು ಸಂಸ್ಕೃತಿಗಳು ಬಹುತೇಕ ಒಂದಲ್ಲಾ ಒಂದು ನದಿ ಪಾತ್ರದ ಸುತ್ತಮುತ್ತಲೇ ಬೆಳೆದು… Read More ಸರಸ್ವತಿ ನದಿ ಮತ್ತವಳ ಪುನಶ್ವೇತನ

ಭಾರತೀಯ ಯೋಗ ಮತ್ತು ಜೀವನ ಪದ್ದತಿ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ಭಾರತೀಯ ಯೋಗ ಮತ್ತು ಜೀವನ ಪದ್ದತಿ ಕುರಿತಾದ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಹೆಚ್. ಪಿ. ಕುಂಟೋಜಿ (ನಿವೃತ್ತ ಕನ್ನಡ ಪ್ರಾಧ್ಯಾಪಕರು ಮತ್ತು ಪ್ರಸ್ತುತ ಯೋಗ ಶಿಕ್ಷಕರು) ಅವರ ಅಮೃತ ಹಸ್ತದಿಂದ ಜೊತೆಗೆ ಕಾರ್ಯಕ್ರಮಕ್ಕೆ ಬಂದಿದ್ದ ಕೆಲ ಮಾತೆಯವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ಕುಂಟೋಜಿಯವರು ಇಂದಿನ ವಿಷಯವಾಗಿದ್ದ ಭಾರತೀಯ ಯೋಗ ಮತ್ತು ಜೀವನ ಪದ್ದತಿ… Read More ಭಾರತೀಯ ಯೋಗ ಮತ್ತು ಜೀವನ ಪದ್ದತಿ

ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆ

ವಿದ್ಯಾರಣ್ಯಪುರ ಮಂಥನದ ಆರನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆಯ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಎಸ್. ರವಿ ವಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕರು ಬಿಇಎಂಎಲ್ ಅವರ ಅಮೃತ ಹಸ್ತದಿಂದ ಜಾಲಹಳ್ಳಿ ನಗರದ ಸಂಘಚಾಲಕರಾದ ಶ್ರೀ ನಾಗರಾಜ್ ಮೌದ್ಗಲ್ ಅವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ರವಿಯವರು ಆರಂಭದಲ್ಲಿ ತಮ್ಮ ದೀರ್ಘಕಾಲದ ಅನುಭವ ಮತ್ತು ಪರಿಣಿತಿಯಿಂದ ನಾನಾ ರೀತಿಯ ವಿಮಾನಗಳು, ಅವುಗಳ ಶಕ್ತಿ… Read More ರಫೇಲ್ ವ್ಯವಹಾರದ ಕುರಿತಾದ ಸತ್ಯಾಸತ್ಯತೆ

ಮನೆ ಮದ್ದು

ವಿದ್ಯಾರಣ್ಯ ಪುರ ಮಂಥನದ ಇಂದಿನ ಕಾರ್ಯಕ್ರಮ ನಿಗಧಿತ ಸಮಯದಂತೆ ಮನೆ ಮದ್ದು ಕಾರ್ಯಕ್ರಮದ ವಕ್ತಾರರಾದ *ಡಾ. ಎ. ಎಸ್ ಚಂದ್ರಶೇಖರ್* ಮತ್ತು ಅಧ್ಯಕ್ಷತೆ ವಹಿಸಿದ್ದ *ಶ್ರೀಮತಿ ಜಿ. ಸ್ವಪ್ನರ* ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಇತ್ತೀಚಿನ ಜೀವನ ಶೈಲಿ ಮತ್ತು ಆಹಾರ ಪದ್ದತಿ(Junkfood), ಕಲಬೆರಕೆ ಅಡುಗೆ ಎಣ್ಣೆ, ಆಹಾರ ಪದಾರ್ಧಗಳಿಂದಾಗಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೋಗದಿಂದ ನರಳುವಂತಾಗಿದೆ. ಇದರ ಸಲುವಾಗಿ ಪ್ರತೀ ಬಾರಿಯೂ… Read More ಮನೆ ಮದ್ದು

ಸ್ವಾಮಿ ವಿವೇಕಾನಂದರ ದಿಗ್ವಿಜಯ

ಜನವರಿ 12 ಸ್ವಾಮಿ ವಿವೇಕಾನಂದರ ಜಯಂತಿ. 1893, ಸೆಪ್ಟಂಬರ್ 11ಕ್ಕೆ ಅಮೇರಿಕಾದ ಚಿಕಾಗೋದಲ್ಲಿ ಅವರು ಮಾಡಿದ ದಿಕ್ಸೂಚಿ ಭಾಷಣ. ಈ ಎರಡೂ ಸಂಧರ್ಭಗಳನ್ನು ನೆನಪಿಸಿಕೊಳ್ಳುವ ಸಲುವಾಗಿಯೇ ಸ್ವಾಮಿ ವಿವೇಕಾನಂದರ ದಿಗ್ವಿಜಯ ಎಂಬೀ ಲೇಖನ. ಕ್ರಿ.ಶ. 1893 ಕ್ಕೆ ಸುಮಾರು ನಾಲ್ಕು ನೂರು ವರ್ಷಗಳ ಹಿಂದೆ ಅಂದರೆ ಕ್ರಿ.ಶ. 1492 ಕ್ಕೆ ಭಾರತಕ್ಕೆ ಬರಲು ಹವಣಿಸಿ ಹಡಗನ್ನೇರಿ ಹೊರಟಿದ್ದ ನಾವಿಕ ಕ್ರಿಸ್ಟೋಫರ್ ಕೋಲಂಬಸ್ ನೌಕೆ ದಿಕ್ಕು ತಪ್ಪಿ ಅಮೇರಿಕಾಕ್ಕೆ ತಲುಪಿ ಅಲ್ಲಿನ ಜನರನ್ನೇ ಅವನು ಭಾರತೀಯರೆಂದು ತಿಳಿದು ಆವರನ್ನೇ… Read More ಸ್ವಾಮಿ ವಿವೇಕಾನಂದರ ದಿಗ್ವಿಜಯ