ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಪಕ್ಷನಿಷ್ಠೆ ಮತ್ತು ಸಿದ್ಧಾಂತ

ಪ್ರಜೆ ಮತ್ತು ಪಕ್ಷಗಳಿಂದ ತಾವು ಎನ್ನುವುದನ್ನು ಮರೆತು ತಮ್ಮಿಂದಲೇ ಪಕ್ಷ ಮತ್ತು ಪ್ರಜೆ ಎಂದು ಭಾವಿಸುವವರು ಖಂಡಿತವಾಗಿಯೂ ನಂಬಿಕೆಗೆ ಅರ್ಹರಲ್ಲ. ವ್ಯಕ್ತಿ ಮತ್ತು ಅಧಿಕಾರ ಎಂದಿಗೂ ಶಾಶ್ವತವಲ್ಲಾ. ಹಾಗಾಗಿ ಅಧಿಕಾರದಲ್ಲಿ ಕಡೆಯವರೆಗೂ ಇದ್ದು ಎಲ್ಲಾ ರೀತಿಯ ಅಧಿಕಾರವನ್ನೂ ಸವಿದು ನಂತರ ಮತ್ತೆ ಅಧಿಕಾರಕ್ಕೆ ಆರು ಕೊಟ್ಟರೆ ಅತ್ತೇ ಕಡೇ, ಮೂರು ಕೊಟ್ಟರೆ ಸೊಸೇ ಕಡೇ ಎಂಡು ಮತ್ತೊಂದು ಪಕ್ಷಕ್ಕೆ ಹಾರುವ ಪಕ್ಷಾಂತರಿಗಳನ್ನು ನಿಸ್ಸಂಕೋಚವಾಗಿ ಸೋಲಿಸುವ ಮೂಲಕ ಅವರ ತಪ್ಪನ್ನು ಅವರಿಗೆ ತಿಳಿಸುವ ಜವಾಬ್ಧಾರಿ ನಮ್ಮ ನಿಮ್ಮಿಲ್ಲರ ಮೇಲೆಯೇ ಇದೆ ಅಲ್ವೇ?… Read More ಪಕ್ಷನಿಷ್ಠೆ ಮತ್ತು ಸಿದ್ಧಾಂತ

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಕಳೆದ ಡಿಸೆಂಬರ್ ನಲ್ಲಿ ಮನ್ ಮೂಲ್ ಕಾರ್ಯಕ್ರಮಕ್ಕಾಗಿ ಮಂಡ್ಯಾಕ್ಕೆ ಆಗಮಿಸಿದ್ದ ದೇಶದ ಗೃಹಮಂತ್ರಿಗಳಾದ ಅಮಿತ್ ಶಾ, 1970ರಲ್ಲಿ ಕೇರಳ ಮೂಲದ ವರ್ಗೀಸ್_ಕುರಿಯನ್ ಗುಜರಾತಿನಲ್ಲಿ ಯಾವುದೇ ಜಾತಿ ಮತ ಪಂಥಗಳ ಯಾವದೇ ರಾಗ ದ್ವೇಷವಿರದೇ ಅಮೂಲ್ ಎಂಬ ಸಹಕಾರಿ ಸಂಘದ ಮೂಲಕ ಗುಜರಾತ್ ನಲ್ಲಿ ಕಳೆದ ಐದು ದಶಕಗಳಿಂದಲೂ ಈ ದೇಶದಲ್ಲಿ ಕ್ಷೀತ್ರಕ್ರಾಂತಿಯನ್ನುಂಟು ಮಾಡಿದ್ದನ್ನು ಹೊಗಳುತ್ತಾ, ಅದೇ ರೀತಿ ದೇಶದಲ್ಲಿ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿರುವ KMF ನಂದಿನಿ ಎರಡೂ ಸಹಾ ಪರಸ್ಪರ ಸಹಯೋಗದೊಂದಿಗೆ ಹೋದಲ್ಲಿ ಈ ದೇಶದಲ್ಲಿ… Read More ನಂದಿನಿ ಮತ್ತು ಅಮುಲ್ ವಾಸ್ತವ ಚಿತ್ರಣ

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ