ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿದ್ದುಕೊಂಡೇ ಸಾಮಾಜಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿ ನೆನ್ನೆ ಜಿನೈಕ್ಯರಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಬಾಲ್ಯದಲ್ಲಿ ಸಣ್ಣ ಮಕ್ಕಳಿಗೆ ಅವರ ಅಪ್ಪಾ ಹೀರೋ ಎನಿಸಿದರೆ, ನನಗೆ ಮಾತ್ರಾ ನನ್ನ ಸೋದರ ಮಾವ ಚೆಲುವಣ್ಣಾ ಮಾವನೇ ಹೀರೋ. ಮೊನೆ ತಾನೇ ತಮ್ಮ 83ನೇ ವರ್ಷ ಹುಟ್ಟು ಆಚರಿಸಿಕೊಂಡು 2 ದಿನ ಕಳೆಯುತ್ತಿದ್ದಂತೆಯೇ ಗುರುವಾರ, 09.03.2023ರಂದು ನಮ್ಮನ್ನಗಲಿರುವುದು ದಃಖಕರವಾದ ಸಂಗತಿಯಾಗಿದೆ.

ಹುಟ್ಟೂ ಸಾವು ಎರಡರ ಮಧ್ಯೆ ಆ ಮೂರು ದಿನದ ಬಾಳಿನಲ್ಲಿ ಆವರೇಕೆ ನನಗೆ ಹೀರೋ ಎನಿಸಿದ್ದರು? ನನ್ನ ಮತ್ತು ಅವರ ಮಧುರ ಬಾಂಧವ್ಯ ಹೇಗಿತ್ತು? ಎಂಬ ಹೃದಯಸ್ಪರ್ಶಿ ಕಥನ ಇದೋ ನಿಮಗಾಗಿ … Read More ನನ್ನ ಬಾಲ್ಯದ ಹೀರೋ ಚಲುವಣ್ಣಾ ಮಾವಾ ಇನ್ನಿಲ್ಲಾ..

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ದೊರೈ-ಭಗವಾನ್

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್

ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ನಮ್ಮ ಕಾಲದ ಈ ನಾಡು ಕಂಡ ಶ್ರೇಷ್ಠ ಕಲಾವಿದ ಬುಕ್ಕಸಾಗರ ಕೃಷ್ಣಮಾಚಾರ್ಯ ಶ್ರೀನಿವಾಸ, ತಮ್ಮ ಮಾನಸ ಗುರು ರಾಜ ರವಿವರ್ಮರ ನೆಮಪಿನಾರ್ಥವಾಗಿ ತಮ್ಮ ಹೆಸರಿನೊಂದಿಗೆ ವರ್ಮಾ ಸೇರಿಸಿಕೊಂಡು, ಮುಂದೆ ಬಿ.ಕೆ.ಎಸ್. ವರ್ಮ ಎಂಬ ಹೆಸರಿನಲ್ಲಿ ದೇಶ ವಿದೇಶಗಳಲ್ಲಿ ನಮ್ಮ ಕನ್ನಡನಾಡಿನ ಕಲಾಖ್ಯಾತಿಯನ್ನು ಪಸರಿಸಿದ ಅದ್ಭುತ ರೋಚಕ ಸಾಧನೆಗಳು ಇದೋ ನಿಮಗಾಗಿ… Read More ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ತಿರುವಳ್ಳುವರ್

ಕನ್ನಡದಲ್ಲಿ ಸರ್ವಜ್ಞ ಕವಿಯಂತೆ ತಮಿಳಿನಲ್ಲಿ ತಿರುವಳ್ಳುವರ್ ಕವಿಯು ತಿರುಕ್ಕುರಳ್ ಎಂಬ ದ್ವಿಪದಿಗಳ ಮೂಲಕ, ಓದು ಬರಹ ತಿಳಿಯದ ಅನಕ್ಷರಸ್ಥರೂ ಜೀವನದ ಕಲೆಯ ಬಗ್ಗೆ ತಿಳಿಯುವಂತೆ ಮಾಡುವ ಮೂಲಕ ಪ್ರಸಿದ್ದಿಯಾಗಿದ್ದು ಅಂತಹ ಮಹಾನ್ ಸಾಧಕರ ಜನ್ಮದಿನದಂದು ಅವರ ಬಗ್ಗೆ ತಿಳಿಯೋಣ ಬನ್ನಿ.… Read More ತಿರುವಳ್ಳುವರ್

ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್

ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗ ಬಾರದು ಎಂಬ ನಿರ್ಭಂಧ ಇದ್ದಂತಹ ದಿನಗಳಲ್ಲಿಯೇ ಮೆಟ್ರಿಕ್ ವರೆಗೂ ಓದಿ, ಹೆಣ್ಣು ಮಕ್ಕಳ ಕುರಿತಾಗಿ ಮುಸ್ಲಿಮ್ಮರಲ್ಲಿದ್ದ ಧೋರಣೆಯನ್ನು ಮಹಿಳಾ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಚಿಂತನೆಯ ದೃಷ್ಟಿಯಿಂದ ಕಟುವಾಗಿ ಟೀಕಿಸುತ್ತಾ, ಅದರಲ್ಲೂ ಅರೇಬಿಯಾ ಮೂಲದ ವಹಾಬಿಸಂ ವಿರುದ್ಧ ಗಟ್ಟಿಯಾದ ಧನಿ ಎತ್ತುತ್ತಿದ್ದ ಶ್ರೀಮತಿ ಸಾರಾ ಅಬ್ಬೂಬ್ಬಕರ್ ತಮ್ಮ 86ನೇ ವಯಸ್ಸಿನಲ್ಲಿ 10.01.2023 ಮಂಗಳವಾರ ಮವಯೋಸಹಜ ಕಾರಣಗಳಿಂದ ನಿಧನರಾಗುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ ಎಂದರೂ ತಪ್ಪಾಗದು… Read More ಪ್ರಗತಿಪರ ಮುಸ್ಲಿಂ ಚಿಂತಕಿ ಸಾರಾ ಅಬೂಬ್ಕರ್