ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

1883 ಮೇ 28, ಅಪ್ರತಿಮ ಸ್ವಾತ್ರಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜನ್ಮದಿನವಾದರೆ, ಮೇ 27, ಬ್ರಿಟೀಷರ ವಿರುದ್ಧ ದಂಗೆ ಎದ್ದು, 1837 ಎಪ್ರಿಲ್ 5 ರಂದು ಮಂಗಳೂರಿನ ಬಾವುಟಗುಡ್ಡದಲ್ಲಿ ಬ್ರೀಟೀಷರ ಧ್ವಜವನ್ನು ಇಳಿಸಿ, ಕನ್ನಡಿಗರ ಹಾಲೇರಿ ಧ್ವಜವನ್ನು ಹಾರಿಸಿ, ೧೩ ದಿನಗಳ ಕಾಲ ಅಂದಿನ ದಕ್ಷಿಣ ಕನ್ನಡವನ್ನು ಬ್ರಿಟೀಷರಿಂದ ಸ್ವಾತ್ರಂತ್ರ್ಯ ಗೊಳಿಸಿದ್ದಂತಹ ವೀರ ಸೇನಾನಿ ಉಪ್ಪಿನಂಗಡಿ ಮಂಜ ಬೈದ್ಯ ಹುತಾತ್ಮನಾದ ದಿನ. ಅಂತಹ ಪ್ರಾಥಃಸ್ಮರಣೀಯ, ಎಲೆಮರೆಕಾಯಿಯಂತೆ ಬೆಳಕಿಗೇ ಬಾರದೇ ಹೋದ ವೀರ ಸಾಹಸಿಯ ಯಶೋಗಾಥೆ ಇದೋ ನಿಮಗಾಗಿ… Read More ಉಪ್ಪಿನಂಗಡಿ ಮಂಜ ಬೈದ್ಯ, ಬಾವುಟಗುಡ್ಡ ಹೋರಾಟ

ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಒಬ್ಬ ವ್ಯಕ್ತಿ, ಕೆಲವು ಕುಟುಂಬಗಳ ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಈ ದೇಶಕ್ಕೆ ಸ್ವಾತ್ರಂತ್ರ್ಯ ದೊರೆತಿದೆ. ಹಾಗಾಗಿ ತಾವು ಈ ದೇಶದ ಕಾನೂನಿಗಿಂತಲೂ ಅತೀತರು ಎಂದು ಬೊಬ್ಬಿರುತ್ತಿರುವ ಈ ಸಂದರ್ಭದಲ್ಲಿ, ಬ್ರಿಟೀಷಶ್ ಸರ್ಕಾರಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ವಿರುದ್ಧ ಸೆಟೆದೆದ್ದು, ತಮ್ಮ ಕೆಲಸಕ್ಕೆ ರಾಜೀನಾಮೇ ನೀಡಿ, ಲಂಡನ್ನಿನಲ್ಲಿ ಬ್ರಿಟೀಷರ ವಿರುದ್ಧ ನ್ಯಾಯಯುತವಾಗಿ ಹೋರಾಡಿ, ವಿರೋಚಿತ ಸೋಲನ್ನು ಅನುಭವಿಸಿದರೂ, ಬ್ರಿಟೀಷರು ಮಾಡಿದ ಆ ಅಮಾನವೀಯ ಕೃತ್ಯವನ್ನು ಇಡೀ ಪ್ರಪಂಚಕ್ಕೆ ತಿಳಿಸಿದಂತಹ ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್ ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ.… Read More ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾತ್ರಂತ್ರ್ಯ ಸಂಗ್ರಾಮದ ಸಮಯದಲ್ಲಿ ಎಲೆಮರೆಕಾಯಿಯಂತೆ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ತ್ಯಾಗ ಮತ್ತು ಬಲಿದಾನ ಗೈದ ಲಕ್ಷಾಂತರ ನಿಸ್ವಾರ್ಥ ಹೋರಾಟಗಾರನ್ನು ಪರಿಚಯಿಸುವ ನಮ್ಮ ಅವಿಖ್ಯಾತ ಸ್ವರಾಜ್ಯ ಕಲಿಗಳು ಮಾಲಿಕೆಯಲ್ಲಿ ಇಂದಿನ ಕಲಿಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ… Read More ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ಹರ್ ಘರ್ ತಿರಂಗ

ಪ್ರಧಾನಿಗಳು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಧರ್ಭದಲ್ಲಿ ಸಕಲ ಭಾರತೀಯರ ‌ಮನ ಮತ್ತು ಮನೆಗಳಲ್ಲಿ ದೇಶಾಭಿಮಾನವನ್ನು ಬಿತ್ತುವ ಸಲುವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಿ, ನಮ್ಮ ತ್ರಿವರ್ಣ ದ್ವಜವನ್ನು‌ ಆಗಸ್ಟ್13-15ರ ವರಗೆ ಎಲ್ಲರ ಮನೆಯ ಮೇಲೆ ಹಾರಿಸಬೇಕೆಂದು ಕೋರಿದ್ದಾರೆ.

ಹಿಂದೂಗಳ ಶ್ರಧ್ಧೇಯ ಭಗವಾ ಧ್ವಜದ ಬದಲು ಈ ತ್ರಿವರ್ಣ ಧ್ವಜ ಏಕೆ? ಮತ್ತು ಹೇಗೆ ಬಂದಿತು? ಈ ಧ್ವಜದ ರೂವಾರಿಗಳು ಯಾರು? ಎಂಬ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಹರ್ ಘರ್ ತಿರಂಗ

ಚಂದ್ರಶೇಖರ ಆಜಾದ್

ನ್ಯಾಯಾಧೀಶ: ನಿನ್ನ ಹೆಸರೇನು? ಹುಡುಗ: ಆಜಾದ್! ನ್ಯಾಯಾಧೀಶ: ತಂದೆಯ ಹೆಸರು? ಹುಡುಗ: ಸ್ವಾತಂತ್ರ ನ್ಯಾಯಾಧೀಶ: ಮನೆ ಎಲ್ಲಿದೆ? ಹುಡುಗ: ಸೆರೆಮನೆಯೇ ನನಗೆ ಮನೆ! ಇದು ನಾಟಕವೊಂದರ ಸಂಭಾಷಣೆಯಲ್ಲ. ಭಾರತ ಮಾತೆಗೆ ಜೈಕಾರ ಕೂಗಿ, ಬಿಳಿಯರ ವಿರುದ್ಧ ಎದ್ದುನಿಂತ ಹದಿನೈದರ ಪೋರನೊಬ್ಬನ ದಿಟ್ಟ ಉತ್ತರ. ಹೌದು. ಚಂದ್ರಶೇಖರ್ ಆಜಾದ್ ಸ್ವಾತಂತ್ರ್ಯ ಹೋರಾಟಕ್ಕಿಳಿದಾಗ ಆತನಿಗಿನ್ನೂ ಹದಿನೈದೂ ದಾಟಿರಲಿಲ್ಲ. ಬ್ರಿಟೀಷರ ಭಿಕ್ಷೆಗೆ ಕೈಚಾಚದೇ ವಂದೇ ಮಾತರಂ ಎನ್ನುತ್ತಾ ಹನ್ನೆರಡು ಚಡಿ ಏಟುಗಳನ್ನು ಸ್ವೀಕರಿಸಿದ. ಇದರ ನಂತರ ಆತನಲ್ಲಿದ್ದ ರಾಷ್ಟ್ರೀಯತೆಯ ಭಾವ ಮತ್ತಷ್ಟು ಹೆಚ್ಚಾಯ್ತು.… Read More ಚಂದ್ರಶೇಖರ ಆಜಾದ್

ಶಿವಪುರದ ಸತ್ಯಾಗ್ರಹ ಸೌಧ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ, ಬೆಂಗಳೂರಿನಿಂದ  ಸುಮಾರು 80 ಕಿಮಿ ದೂರ ಪ್ರಯಾಣಿಸಿ ಇನ್ನೇನು ವಿಶ್ವವಿಖ್ಯಾತ ಮದ್ದೂರು ತಲುಪುವ ಕೆಲವೇ ಕೆಲವು ಕಿಮೀ ದೂರದಲ್ಲಿ ಹೆದ್ದಾರಿಯಿಂದ ಬಲಗಡೆ ಕೂಗಳತೇ ದೂರದಲ್ಲೇ,  ದೇಶದ ರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನದ ಮಾದರಿಯಂತೆ (ಐಹೊಳೆಯ ದುರ್ಗಾ ದೇವಾಲಯದ ಪ್ರತಿರೂಪ)  ಕಾಣುವ ವಿಶಾಲವಾದ ಕಟ್ಟಡ ಕಣ್ಣಿಗೆ ಬೀಳುತ್ತದೆ. ಕುತೂಹಲದಿಂದ  ಹತ್ತಿರ ಹೋಗಿ ವಿಚಾರಿಸಿದಲ್ಲಿ ಸ್ವಾತಂತ್ರ್ಯ ಸಂಗ್ರಮದ ಕಾಲದಲ್ಲಿ ಮಂಡ್ಯ ಜಿಲ್ಲೆಯ ಈ ಶಿವಪುರ ಕರ್ನಾಟಕದಲ್ಲಿ  ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಇತಿಹಾಸದಲ್ಲಿ ಅಗ್ರ ಸ್ಥಾನ ಪಡೆದುಕೊಂಡ… Read More ಶಿವಪುರದ ಸತ್ಯಾಗ್ರಹ ಸೌಧ

ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು