ತಲಕಾವೇರಿ, ತೀರ್ಥೋಧ್ಭವ
ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ