ವಿಶ್ವ ಜನಸಂಖ್ಯಾ ದಿನ

ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲಗಳ ಅವಶ್ಯಕತೆ ಅತ್ಯಗತ್ಯ ಎನ್ನುವುದು ಸತ್ಯವಾದರೂ, ದೇಶಕ್ಕಿಂತಲೂ ನಮಗೆ ಧರ್ಮವೇ ಮುಖ್ಯ ಎಂದು ದೇಶದ ಕಾನೂನನ್ನೇ ಧಿಕ್ಕರಿಸಿ, ವಿಪರೀತವಾಗಿ ಮಕ್ಕಳನ್ನು ಹುಟ್ಟಿಸುವುದೂ ಸಹಾ ದೇಶದ ಅಭಿವೃದ್ಧಿಗೆ ಕಳಕವಳಕಾರಿಯಾಗಿದೆ. ಹಾಗಾಗಿ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಿದೆ. … Read More ವಿಶ್ವ ಜನಸಂಖ್ಯಾ ದಿನ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ಅಡುಗೆ ಮನೆ (Kitchen Room) ಕೇವಲ ಮನೆಯ ಒಂದು ಕೋಣೆಯಲ್ಲ. ಅದು ಇಡೀ ಕುಟುಂಬದ (Family) ಸದಸ್ಯರನ್ನು ಬೆಸೆದಿಟ್ಟುಕೊಳ್ಳುವ ಕೊಂಡಿ, ಮನೆಯ ಆರೋಗ್ಯದ ಕೇಂದ್ರ & ಶಕ್ತಿ ಕೇಂದ್ರವೂ ಹೌದು. ಮನೆಯ ಅಡುಗೆ ಮನೆಯಲ್ಲಿ ನಿತ್ಯವೂ ಮೂರು ಬಾರಿ ಒಲೆ ಉರಿಯುತ್ತಿದೆ ಎಂದರೆ ಆದೊಂದು ಆರೋಗ್ಯಕರ ಕುಟುಂಬ ಎಂದರು ತಪ್ಪಾಗದು. ಇತ್ತೀಚಿನವರೆಗೂ ಅಡುಗೆ ಮನೆಯ ಡಬ್ಬಿಗಳೇ ಭಾರತೀಯ ಗೃಹಿಣಿಯರ ಉಳಿತಾಯದ ಕೇಂದ್ರವೂ ಆಗಿದ್ದು, ಕುಟುಂಬಕ್ಕೆ ಅತ್ಯಾವಶ್ಯಕತೆ ಬಿದ್ದಾಗ ಅಲ್ಲಿನ ಸಾಸಿವೆ ಡಬ್ಬಿ, ಗಸಗಸೆ ಡಬ್ಬಿಯಲ್ಲಿ ಉಳಿಸಿ ಭದ್ರವಾಗಿ… Read More ಅಡುಗೆ ಮನೆ ಕುಟುಂಬದ ಶಕ್ತಿ ಕೇಂದ್ರ

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ

ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ನಿಮಗೆಲ್ಲಾ ಗೊತ್ತಿರುವಂತೆ ನಮ್ಮ ವಿದ್ಯಾರಣ್ಯಪುರದಲ್ಲಿ ಪ್ರತೀ ತಿಂಗಳ 2ನೇ ಮತ್ತು4ನೇ ಭಾನುವಾರ ಸಾವಯವ ಸಂತೆ ಸುಮಾರು 3 ವರ್ಷಗಳಿಂದಲೂ ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದ್ದು ಲಾಕ್ಡೌನ್ ಸಮಯದಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿತ್ತು. ಹಂತ ಹಂತವಾಗಿ ಲಾಕ್ದೌನ್ ತೆರೆದ ನಂತರ ಸಂತೆ ಪುನರ್ ಅರಂಭಿಸಿದರೂ ಹಿಂದಿನಷ್ಟು ಜನ ಸಂದಣೆ ಇಲ್ಲದೇ ಹೋದರೂ ಗ್ರಾಹಕರಿಗೂ ಮತ್ತು ವ್ಯಾಪಾರಿಗಳಿಗೂ ಮೆಚ್ಚುವಂತೆ ನಡೆದುಕೊಂಡು ಹೋಗುತ್ತಿತ್ತು. ಎರಡು ವಾರಗಳ ಹಿಂದೆ ವಾರಾಂತ್ಯದ ಕರ್ಫೂ ಇದ್ದರೂ, ಜನರು ಎಂದಿನಂತೆ ಬಂದಿದ್ದ ಕಾರಣ ಈ ವಾರ ಹೇಗೂ… Read More ಕೊರೋನ ಗಿರೋನಾ ಏನೂ ಇಲ್ಲಾ! ಎಲ್ಲಾ ಬರೀ ಮೆಡಿಕಲ್ ಮಾಫಿಯಾ!

ಹಲಸಿನ ಹಣ್ಣು

ವಸಂತ ಕಾಲದಲ್ಲಿ ಲಭ್ಯವಾಗುವಂತಹ ಹಲಸಿನ ಹಣ್ಣು ಎಲ್ಲರಿಗೂ ಅತ್ಯಂತ ಪ್ರಿಯವಾದ ಹಣ್ಣು ಎಂದರು ತಪ್ಪಾಗದು. ಹಲಸಿನ ಹಣ್ಣು ತನ್ನ ರುಚಿ, ಬಣ್ಣ ಮತ್ತು ಸುವಾಸನೆಗೆ ಹೆಸರುವಾಸಿಯಗಿದೆ. ಮಾಗಿದ ಹಲಸಿನ ಹಣ್ಣು ಹಾಗೇ ತಿನ್ನಲು ಯೋಗ್ಯವಾದರಲ್ಲಿ, ಹಲಸಿನ ಕಾಯಿ ಗ್ರಾಮೀಣ ಭಾಗದ ಅತ್ಯಂತ ಪ್ರಮುಖವಾದ ತರಕಾರಿಗಳಲ್ಲಿ ಒಂದಾಗಿದ್ದು ಇದನ್ನು ಬಳಸಿಕೊಂಡು ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಬಹುದಾಗಿದೆ. ಹಲಸಿನ ಹಣ್ಣು ಆರೋಗ್ಯಕ್ಕೂ ಬಹಳ ಒಳ್ಳೆಯದು ಎಂದು ಹೇಳಲಾಗುತ್ತಿದೆ. ಹಲಸಿನ ಕಾಯಿ ಬಳಸಿಕೊಂಡು ಪಲ್ಯ, ಹುಳಿ, ಗೊಜ್ಜನ್ನು ತಯಾರಿಸಿದರೆ, ಹಲಸಿನ ಹಣ್ಣಿನಿಂದ… Read More ಹಲಸಿನ ಹಣ್ಣು

ತಾಜಾ ಆಹಾರ

ಮೊನ್ನೆ ಅಮೇರಿಕಾದಿಂದ ಭಾರತಕ್ಕೆ ಬಂದಿದ್ದ ಸ್ನೇಹಿತರ ಕುಟುಂಬವೊಂದನ್ನು ಎಲ್ಲಾದರೂ ಹೊರಗೆ ಊಟಕ್ಕೆ ಕರೆದುಕೊಂಡು ಹೋಗೋಣ ಎಂದು ಯೋಚಿಸಿ ಅವರಿಗೆ ಕರೆ ಮಾಡಿ, ಬಹಳ ವರ್ಷಗಳಿಂದ ಅಲ್ಲೇ ನೆಲೆಸಿರುವ ಕಾರಣ ನಮ್ಮ ಆಹಾರ ಪದ್ದತಿ ಅವರಿಗೆ ಹಿಡಿಸದೇ ಇರಬಹುದು ಎಂದು ಭಾವಿಸಿ, ಏನ್ ಪಾ ದೋಸ್ತಾ? ಊಟಕ್ಕೆ ಎಲ್ಲಿಗೆ ಹೋಗೋಣು? ಇಲ್ಲೇ ಹತ್ತಿರದಲ್ಲೇ ಪಿಜ್ಜಾ ಬರ್ಗರ್ ಎಲ್ಲಾ ಸಿಕ್ತೈತೀ. ಅಲ್ಲಿಗೇ ಹೋಗೋಣು ಎಂದೆ. ಕೂಡಲೇ, ಏಕಾಏಕಿ ನನ್ನ ಗೆಳೆಯ ಸಿಟ್ಟಾಗಿ  ಯಾಕಪ್ಪಾ ದೋಸ್ತಾ? ನಾವ್ ಆರಾಮ್ ಆಗಿ ಇರೋದ್… Read More ತಾಜಾ ಆಹಾರ

ತಂಗಳನ್ನ

ಸಾಮನ್ಯವಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಬೆಳಗ್ಗೆ ಶುಚಿರುಚಿಯಾಗಿ ಅವರ ಕುಟುಂಬಕ್ಕೆ ಅವಶ್ಯಕತೆ ಇದ್ದಷ್ಟು ಅಡುಗೆಗಳನ್ನು ಮಾಡಿಕೊಂಡು ಬಿಸಿ ಬಿಸಿಯಾಗಿ ತಿನ್ನಲು ಬಯಸುತ್ತಾರೆ. ಎಷ್ಟೇ ಕಟ್ಟೆಚ್ಚೆರ ವಹಿಸಿದರೂ ಬಹುತೇಕ ಎಲ್ಲರ ಮನೆಗಳಲ್ಲಿಯೂ ಮಾಡಿದ ಆಹಾರ ಮಿಕ್ಕಿಬಿಡುತ್ತದೆ. ಹಾಗೆ ಮಿಕ್ಕಿ ಹೋದ ಆಹಾರವನ್ನು ತಂಗಳು ಆಹಾರ ಎಂದು ಅದನ್ನು ಮಾರನೆಯ ದಿನ ಉಪಯೋಗಿಸಿದೇ ಅದನ್ನು ಹೊರಗೆ ಚೆಲ್ಲುವ ಇಲ್ಲವೇ ಮನೆಯ ಸಾಕುಪ್ರಾಣಿಗಳಿಗೆ ಹಾಕುವ ಪದ್ದತಿಯು ಎಲ್ಲ ಕಡೆಯಲ್ಲಿಯೂ ರೂಢಿಯಲ್ಲಿದೆ. ಇನ್ನೂ ಕೆಲವರು ಆ ರೀತಿಯಾಗಿ ಚೆಲ್ಲಲು ಮನಸ್ಸು ಬಾರದೇ ಮಾರನೆಯ ದಿನ… Read More ತಂಗಳನ್ನ