ಉಗಿಬಂಡಿ The Food Station

ಬೆಂಗಳೂರಿನಿಂದ ಬೆಳ್ಳೂರಿನ ಮಾರ್ಗದಲ್ಲಿ ಕುಣಿಗಲ್ಲಿನ ಬಿದನಗೆರೆ ಬೈಪಾಸ್(ಜಾನ್ಸನ್ ಟೈಲ್ಸ್ ) ನಿಂದ ಸುಮಾರು 2 ಕಿಮೀ ದೂರದಲ್ಲಿ ಹೈವೇಯ ಬಲಗಡೆ The Ugibandi Food Station ಎಂಬ ರೈಲ್ವೇ ಇಂಜಿನ್, ರೈಲ್ವೇ ನಿಲ್ದಾಣ ಮತ್ತು ಹವಾನಿಯಂತ್ರಿತ ಭೋಗಿಯಿರುವ ವಿನೂತನ ಶೈಲಿಯ ಹೋಟೆಲ್ ಇತ್ತೀಚೆಗೆ ಅರಂಭವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಉಗಿಬಂಡಿ The Food Station

ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಮಾರ್ಚ್ 30, ವಿಶ್ವ ಇಡ್ಲಿ ದಿನ

ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರವಾದ ಇಡ್ಲಿಯು ಇಂದು ಅಂತರಾಷ್ಟ್ರೀಯ ಮಟ್ಟದಲ್ಲೂ ಮಾನ್ಯತೆ ಪಡೆದು ವಿಶ್ವವಿಖ್ಯಾತವಾಗಿದ್ದು ಪ್ರಪಂಚದ ಮೂಲೆ ಮೂಲಗಳಲ್ಲಿಯೂ ಲಭ್ಯವಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಪ್ರತೀ ವರ್ಷದ ಮಾರ್ಚ್ 30 ರಂದು ವಿಶ್ವ ಇಡ್ಲಿ ದಿನವನ್ನು ಆಚರಿಸುವುದರ ಹಿಂದಿರುವ ರೋಚಕತೆ ಮತ್ತು ಇಡ್ಲಿಯ ಇತಿಹಾಸದ ಕುರಿತಾದ ಅನುರೂಪ ಮತ್ತು ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಮಾರ್ಚ್ 30, ವಿಶ್ವ ಇಡ್ಲಿ ದಿನ

ಮಾವಳ್ಳಿ ಟಿಫನ್ ರೂಂ (MTR)

ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)

ಪರ ಊರಿಗೆ ಹೋದಾಗಲೇ, ನಮ್ಮೂರ ಊಟದ ರುಚಿ ಗೊತ್ತಾಗೋದು.

ಸಾಧಾರಣವಾಗಿ ನಮಗೆ ಅವಶ್ಕಕತೆ ಇರುವುದೆಲ್ಲವೂ ಸುಲಭವಾಗಿ ಸಿಗುತ್ತಲೇ ಹೋದರೆ ಅದರ ಬೆಲೆ ಗೊತ್ತಾಗುವುದಿಲ್ಲ. ಇಲ್ಲಿ ಇದ್ದಾಗ ಅದರ ಬಗ್ಗೆಯೇ ಗೊಣಗುತ್ತಲೇ ಇರುವವರು ಹೊರಗೆ ಹೋಗಿ ಬಂದ ನಂತರ ಇಲ್ಲಿನ ಮೌಲ್ಯದ ಅರ್ಥ ಮಾಡಿಕೊಳ್ಳುತ್ತೇವೆ. ಅದಕ್ಕೇ ಏನೋ, ಎರಡನೇ ಸೊಸೆ ಬಂದ ನಂತರವೇ ಮೊದಲ ಸೊಸೆಯ ಮಹತ್ವ ಗೊತ್ತಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮಾಕಿ ಮನೆಯಲ್ಲಿ ಮಕ್ಕಳಿಗೆ ರುಚಿ ರುಚಿಯಾದ ಅಡುಗೆ ಮಾಡಿ ಹಾಕಿದರೂ, ಛೇ.. ದಿನಾಗಲೂ ಅದೇ ಹುಳಿ, ಸಾರು ಪಲ್ಯಾನಾ… ಎಂದು ಗೊಣಗುತ್ತಾ ಅಗ್ಗಾಗ್ಗೆ… Read More ಪರ ಊರಿಗೆ ಹೋದಾಗಲೇ, ನಮ್ಮೂರ ಊಟದ ರುಚಿ ಗೊತ್ತಾಗೋದು.

ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ವಿಶ್ವ ವಡಾ ಪಾವ್ ದಿನ

23 ಆಗಸ್ಟ್ ವಿಶ್ವ ವಡಾ ಪಾವ್ ದಿನ ಎಂದು ನನ್ನ ಹಿತೈಷಿಗಳಾದ ಶ್ರಿಯುತ ಜಯದೇವ್ ಅವರು ಕಳುಹಿಸಿದಾಗ ಅರೇ, ಹೀಗೂ ಒಂದು ದಿನಾಚರಣೆ ಉಂಟೇ? ಎಂದು ಯೋಚಿಸಿ ಅದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಿ ಬಿಸಿ ಬಿಸಿಯಾಗಿ ನಿಮ್ಮೊಂದಿಗೆ ಹಂಚಿಕೊಳ್ತಾ ಇದ್ದೀನಿ. ಈ ಚುಮು ಚುಮು ಮಳೆಯ ವಾತಾವರಣದಲ್ಲಿ ಈ ಬಿಸಿ ಬಿಸಿ ವಡಾಪಾವ್ ಸುದ್ದಿಯನ್ನು ಚಪ್ಪರಿಸಿ ನಿಮ್ಮ ಅಭಿಪ್ರಾಯವನ್ನು ತಿಳಿಸಿ. ವಡಾ ಪಾವ್ ಎನ್ನುವುದು ಮೂಲತಃ ಮುಂಬೈ ಗಲ್ಲಿಗಲ್ಲಿಗಳಲ್ಲಿ ಅತ್ಯಂತ ಅಗ್ಗದ ಮತ್ತು ರುಚಿಕರವಾದ… Read More ವಿಶ್ವ ವಡಾ ಪಾವ್ ದಿನ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)