ಪರ್ಷಿಯನ್ ಕಲಿಯುತ್ತಿದ್ದ ಹಿಂದೂ ವಿದ್ಯಾರ್ಥಿ ಹಕೀಕತ್ ರಾಯ್ ಕರಾಳ ಕಥನ

ಶಿಕ್ಷಣ ವ್ಯವಸ್ಥೆಯ ಸುಧಾರಣೆ ಮತ್ತು ಪರೀಕ್ಷಾ ಪಾರದರ್ಶಕತೆಯಂತಹ ಗಂಭೀರ ವಿಷಯಗಳ ಕುರಿತು ಚರ್ಚೆಯಾಗಬೇಕಾದ ವೇದಿಕೆಯಲ್ಲಿ, ಬಸ್ ನಾಮ್ ರಹೇಗಾ ಅಲ್ಲಾಹ್ ಕಾ ಎಂದು ಪರೋಕ್ಷವಾಗಿ ಹಿಂದೂ ವಿರೋಧಿ ಮನೋಭಾವನೆಯನ್ನು ಬಿತ್ತುತ್ತಿರುವಾಗ, 1734ರಲ್ಲಿ, ಲಾಹೋರಿನ ಮದರಸಾ ಒಂದರಲ್ಲಿ ಪರ್ಷಿಯನ್ ಭಾಷೆ ಕಲಿಯುತ್ತಿದ್ದ ಹಕೀಕತ್ ರಾಯ್ ಎಂಬ ಹಿಂದೂ ಬಾಲಕನೊಬ್ಬ ಮರಣದಂಡನೆಯ ಮೂಲಕ ಅಮರನಾದ ಕಥೆ ವ್ಯಥೆ ಇದೋ ನಿಮಗಾಗಿ… Read More ಪರ್ಷಿಯನ್ ಕಲಿಯುತ್ತಿದ್ದ ಹಿಂದೂ ವಿದ್ಯಾರ್ಥಿ ಹಕೀಕತ್ ರಾಯ್ ಕರಾಳ ಕಥನ

ಕರ್ನಾಟಕದಲ್ಲಿ ಕಾಫಿ ಪ್ಲಾಂಟೇಷನ್ ಬೆಳೆದು ಬಂದ ಹಾದಿ

ಭಾರತದ ಕಾಫಿ ಉತ್ಪಾದನೆಯು ಸುಮಾರು 65–70% ಕರ್ನಾಟಕದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಮಲೆನಾಡು ಪ್ರದೇಶದಿಂದಲೇ ಬರುತ್ತಿದ್ದು ವಿಶ್ವದ ಅತ್ಯುತ್ತಮ ನೆರಳಿನ (Shade-grown) ಅರೇಬಿಕಾ ಮತ್ತು ರೋಬಸ್ಟಾ ಕಾಫಿಗೆ ಹೆಸರುವಾಸಿಯಾಗಿವೆ. ಆದರೆ ಈ ಯಶಸ್ಸಿನ ಹಿಂದಿರುವ ಸುಮಾರು 350 ವರ್ಷಗಳ ಇತಿಹಾಸದ ಯಶೋಗಾಥೆಯನ್ನು ಸವಿವರವಾಗಿ ತಿಳಿಯೋಣ ಬನ್ನಿ… Read More ಕರ್ನಾಟಕದಲ್ಲಿ ಕಾಫಿ ಪ್ಲಾಂಟೇಷನ್ ಬೆಳೆದು ಬಂದ ಹಾದಿ

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರಸೇನಾನಿ ಶ್ರೀ ಮಂಗಲ್ ಪಾಂಡೆ

1857ರ ಮಾರ್ಚ್ 29ರಂದು ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್ ಸೇನಾ ಶಿಬಿರದಲ್ಲಾದ ಕ್ಷಿಪ್ರಕಾಂತ್ರಿಯನ್ನು ಸಾಮಾನ್ಯ ಸೈನಿಕನ ಬಂಡಾಯ ಎಂದು ಬ್ರಿಟೀಷರು ಭಾವಿಸಿದರೆ, ಭಾರತದ ಸ್ವಾತಂತ್ರ್ಯ ಚರಿತ್ರೆಯಲ್ಲಿ ಅದು ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದೇ ಪ್ರಖ್ಯಾತವಾಯಿತು, ಇಂತಹ ಕ್ರಾಂತಿಯ ಕಿಚ್ಚನ್ನು ಹಬ್ಬಿಸಿದ ಮಂಗಲ್ ಪಾಂಡೆಯವರ ಜನ್ಮದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರಸೇನಾನಿ ಶ್ರೀ ಮಂಗಲ್ ಪಾಂಡೆ

ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿತ್ತು. ಈ ಪುರಾಣ ಪ್ರಸಿದ್ಧ ದೇವಾಲಯದ ಜೀರ್ಣೋದ್ಧಾರದ ಕಾರ್ಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ಧೈರ್ಯಂ ಸರ್ವತ್ರ ಸಾಧನಂ

ನಿನಗಾಗಿ ಪ್ರಾಣವನ್ನೂ ಕೊಡಲು ಸಿದ್ಧ ಎಂದು ಹೇಳುವವರೇ, ಕಷ್ಟ ಬಂದಾಗ, ಕುಂಟು ನೆಪ ಹೇಳಿ ಹಿಂದೆ ಸರಿಯುವವರೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ, ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಜೀವವನ್ನೇ ಪಣಕ್ಕಿಟ್ಟ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದು ಹೋದ ಎರಡು ಪ್ರೇರಣಾದಾಯಿ ಪ್ರಸಂಗಗಳು ಇದೋ ನಿಮಗಾಗಿ… Read More ಧೈರ್ಯಂ ಸರ್ವತ್ರ ಸಾಧನಂ

ತಾಯಿಯ ಪ್ರೀತಿಗೆ ತಲೆಬಾಗಿದ ಛತ್ರಪತಿ ಶಿವಾಜಿ ಮಹಾರಾಜ

ಶತ್ರುಗಳ ರುಂಡವನ್ನು ಯಾವುದೇ ಕರುಣೆಯಿಲ್ಲದೇ ಚಂಡಾಡುತ್ತಿದ್ದ ಶಿವಾಜಿ ಮಹಾರಾಜರು, ಒಬ್ಬ ತಾಯಿಯ ಪ್ರೀತಿಯ ಮುಂದೆ ಕರಗಿ ಹೋಗುವಂತಹ ಮಾನವೀಯ ಗುಣಗಳನ್ನು ಹೊಂದಿದ್ದರು ಎಂಬುದರ ಪ್ರತೀಕವಾದ ಹಿರ್ಕಾನಿ ಬುರ್ಚ್ ರೋಚಕಥೆ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕವಾದ ಹಿಂದೂ ಸಾಮ್ರಾಜ್ಯ ದಿನೋತ್ಸವದಂದು ಇದೋ ನಿಮಗಾಗಿ… Read More ತಾಯಿಯ ಪ್ರೀತಿಗೆ ತಲೆಬಾಗಿದ ಛತ್ರಪತಿ ಶಿವಾಜಿ ಮಹಾರಾಜ

ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕುಮಾರಕೃಪ ಅತಿಥಿ ಗೃಹ ರಾಜ್ಯದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಅತಿಥಿ ಗೃಹಗಳಲ್ಲಿ ಒಂದಾಗಿದೆ. ವಿಶಾಲವಾದ ಹಸಿರು ವಾತಾವರಣ, ಐತಿಹಾಸಿಕ ಹಿನ್ನೆಲೆ, ಉತ್ತಮ ಆತಿಥ್ಯ ಸೇವೆ ಮತ್ತು ರಾಜಕೀಯ ಮಹತ್ವದಿಂದಾಗಿ ಇದು ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದೆ.ಹೊರ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು, ರಾಷ್ಟ್ರದ ಗಣ್ಯರು ಹಾಗೂ ವಿದೇಶಿ ಪ್ರತಿನಿಧಿಗಳು ಬೆಂಗಳೂರಿಗೆ ಭೇಟಿ ನೀಡಿದಾಗ ಸಾಮಾನ್ಯವಾಗಿ ವಾಸ್ತವ್ಯ ಮಾಡುವ ಪ್ರಮುಖ ಸ್ಥಳಗಳಲ್ಲಿ ಕುಮಾರಕೃಪ ಅತಿಥಿ… Read More ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

1965 ಮತ್ತು 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಮರಳುಗಾಡಿನಲ್ಲಿ ಪ್ರಾಣಿಗಳ ಮತ್ತು ಸೈನಿಕರ ಹೆಜ್ಜೆ ಗುರುತುಗಳ ಮೂಲಕ ಶತ್ರುಗಳ ಚಲನವಲನಗಳನ್ನು ಗುರುತಿಸಿ, ಭಾರತೀಯ ಸೈನ್ಯಕ್ಕೆ ಜಯವಾಗುವಂತೆ ಸಹಾಯ ಮಾಡಿದ ರಾಂಚೋಡ್ ದಾಸ್ ರಬಾರಿ, ಎಲ್ಲರ ಪ್ರೀತಿಯ ಪಾಗಿ ಅವರ ಸಾಹಸ ಮತ್ತು ಯಶೋಗಾಥೆಯನ್ನು ಪ್ರತಿಯೊಬ್ಬ ಭಾರತೀಯರೂ ತಿಳಿಯಲೇ ಬೇಕಾಗಿದೆ. … Read More ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!